AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cough: ಕಫ ಸಮಸ್ಯೆಗೆ ಮನೆಯಲ್ಲಿಯೇ ಮಾಡಿಕೊಳ್ಳಬಹುದು ಸುಲಭ ಚಿಕಿತ್ಸೆ

Health Tips: ನಮ್ಮನ್ನು ಕಾಡುವ ಹಲವು ಸಮಸ್ಯೆಗಳೆಗೆ ನಮ್ಮ ಮನೆಯಲ್ಲಿ ಸಿಗುವ(Home Rremedies) ಪದಾರ್ಥಗಳನ್ನ ಬಳಸಿಕೊಂಡು ನಾವು ಪರಿಹಾರವನ್ನ ಕಾಣಬಹುದು. ಅಂತಹ ಕೆಲವು ಸಮಸ್ಯೆಗಳಲ್ಲಿ ಕಫದ(Cough) ಸಮಸ್ಯೆಯು ಸಹ ಒಂದು, ಬನ್ನಿ ಕಫದ ಸಮಸ್ಯೆಯನ್ನು ನಿವಾರಿಸುವ ಮನೆ ಮದ್ದುಗಳನ್ನ ತಿಳಿದುಕೊಳ್ಳೋಣ.

TV9 Web
| Updated By: ಆಯೇಷಾ ಬಾನು|

Updated on: Jun 17, 2022 | 6:30 AM

Share
ಮನೆಯಲ್ಲಿನ ಸಾಸಿವೆ ಎಣ್ಣೆಯನ್ನು ಬಳಸಿ ಕಫ ನಿವಾರಣೆ ಮಾಡಿಕೊಳ್ಳಬಹುದು, ಎದೆಯಲ್ಲಿ ಕಫ ಹೆಚ್ಚು ಕಟ್ಟಿದ್ದರೆ ಸಾಸಿವೆ ಎಣ್ಣೆಯನ್ನು ಬಿಸಿ ಮಾಡಿ ಎದೆ ಮತ್ತು ಬೆನ್ನಿಗೆ ಮಸಾಜ್ ಮಾಡಿದರೆ ಕಫ ಕರಗಿ ದಮ್ಮು, ಕೆಮ್ಮು ನಿವಾರಣೆಯಾಗುತ್ತದೆ.

ಮನೆಯಲ್ಲಿನ ಸಾಸಿವೆ ಎಣ್ಣೆಯನ್ನು ಬಳಸಿ ಕಫ ನಿವಾರಣೆ ಮಾಡಿಕೊಳ್ಳಬಹುದು, ಎದೆಯಲ್ಲಿ ಕಫ ಹೆಚ್ಚು ಕಟ್ಟಿದ್ದರೆ ಸಾಸಿವೆ ಎಣ್ಣೆಯನ್ನು ಬಿಸಿ ಮಾಡಿ ಎದೆ ಮತ್ತು ಬೆನ್ನಿಗೆ ಮಸಾಜ್ ಮಾಡಿದರೆ ಕಫ ಕರಗಿ ದಮ್ಮು, ಕೆಮ್ಮು ನಿವಾರಣೆಯಾಗುತ್ತದೆ.

1 / 5
ಹೆಚ್ಚು ಕಫದ ಸಮಸ್ಯೆ ಕಾಡುತ್ತಿದ್ದರೆ ನಿಂಬೆ ಹಣ್ಣಿನ ರಸಕ್ಕೆ ಕಪ್ಪು ಉಪ್ಪು ಅಥವಾ ಸೈಂಧವ ಉಪ್ಪು ಸೇರಿಸಿ ಅದರೊಂದಿಗೆ ಕರಿಮೆಣಸಿನ ಪುಡಿ ಮಿಶ್ರಣ ಮಾಡಿ ಆ ರಸವನ್ನು ಸೇವಿಸಿದ್ರೆ ಕಫದ ಸಮಸ್ಯೆ ನಿವಾರಣೆಯಾಗುತ್ತದೆ.

ಹೆಚ್ಚು ಕಫದ ಸಮಸ್ಯೆ ಕಾಡುತ್ತಿದ್ದರೆ ನಿಂಬೆ ಹಣ್ಣಿನ ರಸಕ್ಕೆ ಕಪ್ಪು ಉಪ್ಪು ಅಥವಾ ಸೈಂಧವ ಉಪ್ಪು ಸೇರಿಸಿ ಅದರೊಂದಿಗೆ ಕರಿಮೆಣಸಿನ ಪುಡಿ ಮಿಶ್ರಣ ಮಾಡಿ ಆ ರಸವನ್ನು ಸೇವಿಸಿದ್ರೆ ಕಫದ ಸಮಸ್ಯೆ ನಿವಾರಣೆಯಾಗುತ್ತದೆ.

2 / 5
ಎಲ್ಲರಿಗು ನೈಸರ್ಗಿಕವಾಗಿ ಸುಲಭವಾಗಿ ಸಿಗುವಂತ ತುಳಸಿ ಬಳಸಿ ಕಫ ನಿವಾರಣೆ ಮಾಡಿಕೊಳ್ಳಬಹುದು, ಒಂದು ಕಪ್ ನೀರಿಗೆ 5-6 ತುಳಸಿ ಎಲೆಯನ್ನು ಹಾಕಿ ಚೆನ್ನಾಗಿ ಕುದಿಸಿ. ದಿನಕ್ಕೆ 2-3 ಬಾರಿ ಸೇವನೆ ಮಾಡುವುದರಿಂದ ಕಫ ನಿವಾರಣೆಯಾಗುತ್ತದೆ.

ಎಲ್ಲರಿಗು ನೈಸರ್ಗಿಕವಾಗಿ ಸುಲಭವಾಗಿ ಸಿಗುವಂತ ತುಳಸಿ ಬಳಸಿ ಕಫ ನಿವಾರಣೆ ಮಾಡಿಕೊಳ್ಳಬಹುದು, ಒಂದು ಕಪ್ ನೀರಿಗೆ 5-6 ತುಳಸಿ ಎಲೆಯನ್ನು ಹಾಕಿ ಚೆನ್ನಾಗಿ ಕುದಿಸಿ. ದಿನಕ್ಕೆ 2-3 ಬಾರಿ ಸೇವನೆ ಮಾಡುವುದರಿಂದ ಕಫ ನಿವಾರಣೆಯಾಗುತ್ತದೆ.

3 / 5
ಅರಿಶಿನ ಪುಡಿಯನ್ನು ಒಂದು ಗ್ಲಾಸ್ ಹಾಲಿನಲ್ಲಿ ಹಾಕಿ ಬೆಳಗ್ಗೆ ರಾತ್ರಿ ಸೇವಿಸುವುದರಿಂದ, ಕಫ ನಿವಾರಣೆ ಮಾಡಿಕೊಳ್ಳಬಹುದಾಗಿದೆ.

ಅರಿಶಿನ ಪುಡಿಯನ್ನು ಒಂದು ಗ್ಲಾಸ್ ಹಾಲಿನಲ್ಲಿ ಹಾಕಿ ಬೆಳಗ್ಗೆ ರಾತ್ರಿ ಸೇವಿಸುವುದರಿಂದ, ಕಫ ನಿವಾರಣೆ ಮಾಡಿಕೊಳ್ಳಬಹುದಾಗಿದೆ.

4 / 5
ಕಫ ಕರಗಲು ಹಸಿ ಶುಂಠಿ ಕಷಾಯ ಮಾಡಿ ಅದಕ್ಕೆ ಜೇನುತುಪ್ಪ ಸೇರಿಸಿ ದಿನಕ್ಕೆ 3 - 4 ಬಾರಿ ಸೇವಿಸಿ. ಇದರಿಂದ ಶೀಘ್ರದ ಕಫ ಕರಗುವುದು.

ಕಫ ಕರಗಲು ಹಸಿ ಶುಂಠಿ ಕಷಾಯ ಮಾಡಿ ಅದಕ್ಕೆ ಜೇನುತುಪ್ಪ ಸೇರಿಸಿ ದಿನಕ್ಕೆ 3 - 4 ಬಾರಿ ಸೇವಿಸಿ. ಇದರಿಂದ ಶೀಘ್ರದ ಕಫ ಕರಗುವುದು.

5 / 5
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ