AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀರಿನ ಬಾಟಲಿಗಳ ಮುಚ್ಚಳ ಬೇರೆ ಬೇರೆ ಬಣ್ಣದಲ್ಲಿರುತ್ತೆ ಏಕೆ?

ಇತ್ತೀಚಿನ ದಿನಗಳಲ್ಲಿ ನೀರಿನ ಬಾಟಲ್ ಬಳಕೆ ಜಾಸ್ತಿಯಾಗಿದೆ. ನಾವು 10 ಅಥವಾ 20 ರೂಪಾಯಿ ಕೊಟ್ಟು ಬಾಟಲ್ ಖರೀದಿಸುತ್ತೇವೆ ಆದರೆ ಎಂದಾದರೂ ಅವುಗಳ ಮುಚ್ಚಳ ನೀಲಿ, ಬಿಳಿ, ಹಸಿರು ಹೀಗೆ ಬೇರೆ ಬೇರೆ ಬಣ್ಣಗಳಲ್ಲಿ ಏಕೆ ಇರುತ್ತವೆ ಎಂಬುದನ್ನು ಯೋಚಿಸಿದ್ದೀರಾ? ಇದರ ಅರ್ಥವೇನು? ಇಲ್ಲಿದೆ ಈ ಬಗ್ಗೆ ಮಾಹಿತಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 19, 2024 | 4:47 PM

Share
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಹೆಚ್ಚಾಗಿ ಬಳಸುತ್ತಿದ್ದೇವೆ. ಹೊರಗಡೆ ಹೋದಾಗ, ಮದುವೆ ಸಮಾರಂಭಗಳಲ್ಲಿ ಹೀಗೆ ಎಲ್ಲಾ ಕಡೆಗಳಲ್ಲಿಯೂ ನೀರಿನ ಬಾಟಲ್ ಬಳಕೆ ಜಾಸ್ತಿಯಾಗಿದೆ. ನಾವು 10 ಅಥವಾ 20 ರೂಪಾಯಿ ಕೊಟ್ಟು ಬಾಟಲ್ ಖರೀದಿಸುತ್ತೇವೆ ಆದರೆ ಎಂದಾದರೂ ಅವುಗಳ ಮುಚ್ಚಳ ನೀಲಿ, ಬಿಳಿ, ಹಸಿರು ಹೀಗೆ ಬೇರೆ ಬೇರೆ ಬಣ್ಣಗಳಲ್ಲಿ ಏಕೆ ಇರುತ್ತವೆ ಎಂಬುದನ್ನು ಯೋಚಿಸಿದ್ದೀರಾ? ಇದರ ಅರ್ಥವೇನು? ಇಲ್ಲಿದೆ ಈ ಬಗ್ಗೆ ಮಾಹಿತಿ.

ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಹೆಚ್ಚಾಗಿ ಬಳಸುತ್ತಿದ್ದೇವೆ. ಹೊರಗಡೆ ಹೋದಾಗ, ಮದುವೆ ಸಮಾರಂಭಗಳಲ್ಲಿ ಹೀಗೆ ಎಲ್ಲಾ ಕಡೆಗಳಲ್ಲಿಯೂ ನೀರಿನ ಬಾಟಲ್ ಬಳಕೆ ಜಾಸ್ತಿಯಾಗಿದೆ. ನಾವು 10 ಅಥವಾ 20 ರೂಪಾಯಿ ಕೊಟ್ಟು ಬಾಟಲ್ ಖರೀದಿಸುತ್ತೇವೆ ಆದರೆ ಎಂದಾದರೂ ಅವುಗಳ ಮುಚ್ಚಳ ನೀಲಿ, ಬಿಳಿ, ಹಸಿರು ಹೀಗೆ ಬೇರೆ ಬೇರೆ ಬಣ್ಣಗಳಲ್ಲಿ ಏಕೆ ಇರುತ್ತವೆ ಎಂಬುದನ್ನು ಯೋಚಿಸಿದ್ದೀರಾ? ಇದರ ಅರ್ಥವೇನು? ಇಲ್ಲಿದೆ ಈ ಬಗ್ಗೆ ಮಾಹಿತಿ.

1 / 7
ನೀರಿನ ಬಾಟಲಿಗಳಿಗೆ ಬೇರೆ ಬೇರೆ ಬಣ್ಣಗಳ ಮುಚ್ಚಳವನ್ನು ಹಾಕಲು ಮುಖ್ಯವಾದ ಕಾರಣವೆಂದರೆ ಅವುಗಳ ನಡುವಿನ ವ್ಯತ್ಯಾಸವನ್ನು ಜನರಿಗೆ ಸ್ಪಷ್ಟವಾಗಿ ತಿಳಿಸುವುದಕ್ಕೆ. ಜನರು ಆ ಆಧಾರದ ಮೇಲೆ ನೀರನ್ನು ಖರೀದಿಸಲಿ ಎಂಬುದಾಗಿದೆ.

ನೀರಿನ ಬಾಟಲಿಗಳಿಗೆ ಬೇರೆ ಬೇರೆ ಬಣ್ಣಗಳ ಮುಚ್ಚಳವನ್ನು ಹಾಕಲು ಮುಖ್ಯವಾದ ಕಾರಣವೆಂದರೆ ಅವುಗಳ ನಡುವಿನ ವ್ಯತ್ಯಾಸವನ್ನು ಜನರಿಗೆ ಸ್ಪಷ್ಟವಾಗಿ ತಿಳಿಸುವುದಕ್ಕೆ. ಜನರು ಆ ಆಧಾರದ ಮೇಲೆ ನೀರನ್ನು ಖರೀದಿಸಲಿ ಎಂಬುದಾಗಿದೆ.

2 / 7
ನೀರಿನ ಬಾಟಲಿಗೆ ನೀಲಿ ಬಣ್ಣದ ಮುಚ್ಚಳವಿದ್ದರೆ ಅದು ಖನಿಜಯುಕ್ತ ನೀರು(Mineral Water) ಎಂದರ್ಥ. ಇದು ಮಿನರಲ್ ವಾಟರ್ ಆಗಿದ್ದು ಮಾರುಕಟ್ಟೆಗಳಲ್ಲಿ ಹೆಚ್ಚಾಗಿ ನೋಡಬಹುದಾಗಿದೆ.

ನೀರಿನ ಬಾಟಲಿಗೆ ನೀಲಿ ಬಣ್ಣದ ಮುಚ್ಚಳವಿದ್ದರೆ ಅದು ಖನಿಜಯುಕ್ತ ನೀರು(Mineral Water) ಎಂದರ್ಥ. ಇದು ಮಿನರಲ್ ವಾಟರ್ ಆಗಿದ್ದು ಮಾರುಕಟ್ಟೆಗಳಲ್ಲಿ ಹೆಚ್ಚಾಗಿ ನೋಡಬಹುದಾಗಿದೆ.

3 / 7
ಹಸಿರು ಬಣ್ಣದ ಮುಚ್ಚಳವಿದ್ದರೆ ಆ ಬಾಟಲಿಗಳಿಗೆ ಹೆಚ್ಚುವರಿ ಖನಿಜಗಳನ್ನು ಸೇರಿಸಲಾಗಿದೆ ಎಂದರ್ಥ. ಕೆಲವು ಕಂಪನಿಗಳು ನೀರಿಗೆ ಎಲೆಕ್ಟ್ರೋಲೈಟ್‌ಗಳಂತಹ(Electrolyte) ಅಥವಾ ಪರಿಮಳವಿರುವ ರುಚಿಗಳನ್ನು ಸೇರಿಸಿರುತ್ತವೆ. ಬಾಟಲಿಗಳ ಕವರಿನ ಮೇಲೆ ಈ ಬಗ್ಗೆ ಮಾಹಿತಿಗಳಿರುತ್ತವೆ.

ಹಸಿರು ಬಣ್ಣದ ಮುಚ್ಚಳವಿದ್ದರೆ ಆ ಬಾಟಲಿಗಳಿಗೆ ಹೆಚ್ಚುವರಿ ಖನಿಜಗಳನ್ನು ಸೇರಿಸಲಾಗಿದೆ ಎಂದರ್ಥ. ಕೆಲವು ಕಂಪನಿಗಳು ನೀರಿಗೆ ಎಲೆಕ್ಟ್ರೋಲೈಟ್‌ಗಳಂತಹ(Electrolyte) ಅಥವಾ ಪರಿಮಳವಿರುವ ರುಚಿಗಳನ್ನು ಸೇರಿಸಿರುತ್ತವೆ. ಬಾಟಲಿಗಳ ಕವರಿನ ಮೇಲೆ ಈ ಬಗ್ಗೆ ಮಾಹಿತಿಗಳಿರುತ್ತವೆ.

4 / 7
ನೀರಿನ ಬಾಟಲಿಯ ಮುಚ್ಚಳವು ಬಿಳಿಯಾಗಿದ್ದರೆ, ಬಾಟಲಿ ನೀರನ್ನು ಸಂಸ್ಕರಿಸಲಾಗಿದೆ ಎಂದರ್ಥ. ಇದು ಕೂಡ ನಿಮಗೆ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ.

ನೀರಿನ ಬಾಟಲಿಯ ಮುಚ್ಚಳವು ಬಿಳಿಯಾಗಿದ್ದರೆ, ಬಾಟಲಿ ನೀರನ್ನು ಸಂಸ್ಕರಿಸಲಾಗಿದೆ ಎಂದರ್ಥ. ಇದು ಕೂಡ ನಿಮಗೆ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ.

5 / 7
ಮಾರುಕಟ್ಟೆಯಿಂದ ಖರೀದಿಸಿದ ನೀರಿನ ಬಾಟಲಿಯ ಮುಚ್ಚಳ ಕಪ್ಪು ಬಣ್ಣದ್ದಾಗಿದ್ದರೆ ಇದು ಕ್ಷಾರೀಯ ನೀರು ಎಂದರ್ಥ. ಇದು ನೋಡಲು ಸಿಗುವುದು ತುಂಬಾ ಅಪರೂಪ. ಹೆಚ್ಚಿನ ಸೆಲೆಬ್ರಿಟಿಗಳು ಈ ನೀರನ್ನು ಕುಡಿಯುತ್ತಾರೆ.

ಮಾರುಕಟ್ಟೆಯಿಂದ ಖರೀದಿಸಿದ ನೀರಿನ ಬಾಟಲಿಯ ಮುಚ್ಚಳ ಕಪ್ಪು ಬಣ್ಣದ್ದಾಗಿದ್ದರೆ ಇದು ಕ್ಷಾರೀಯ ನೀರು ಎಂದರ್ಥ. ಇದು ನೋಡಲು ಸಿಗುವುದು ತುಂಬಾ ಅಪರೂಪ. ಹೆಚ್ಚಿನ ಸೆಲೆಬ್ರಿಟಿಗಳು ಈ ನೀರನ್ನು ಕುಡಿಯುತ್ತಾರೆ.

6 / 7
ಕೆಲವು ಬಾಟಲಿಗಳು ಪಿಂಕ್‌ ಮುಚ್ಚಳವನ್ನು ಹೊಂದಿರುತ್ತವೆ. ಇಂತಹ ಬಾಟಲಿಗಳನ್ನು ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ  ಅನೇಕ ಚಾರಿಟಿ ಸಂಸ್ಥೆಗಳು ಬಳಸುತ್ತವೆ.

ಕೆಲವು ಬಾಟಲಿಗಳು ಪಿಂಕ್‌ ಮುಚ್ಚಳವನ್ನು ಹೊಂದಿರುತ್ತವೆ. ಇಂತಹ ಬಾಟಲಿಗಳನ್ನು ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಅನೇಕ ಚಾರಿಟಿ ಸಂಸ್ಥೆಗಳು ಬಳಸುತ್ತವೆ.

7 / 7
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ