AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗನಿರೋಧಕ ಶಕ್ತಿ ಹೆಚ್ಚಿಸಬೇಕಾ?; ಈ 8 ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಿ

ಕಾಯಿಲೆಗಳಿಂದ ದೂರ ಇರಲು ರೋಗನಿರೋಧಕ ಶಕ್ತಿ ಅತ್ಯಗತ್ಯ. ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬೆಳಗ್ಗೆ ಖಾಲಿ ಹೊಟ್ಟೆಯನ್ನು ತಿನ್ನಬಹುದಾದ 8 ಸೂಪರ್‌ಫುಡ್‌ಗಳು ಇಲ್ಲಿವೆ.

ಸುಷ್ಮಾ ಚಕ್ರೆ
|

Updated on: Jan 18, 2024 | 6:53 PM

Share
ರೋಗನಿರೋಧಕ ಶಕ್ತಿ ಕಡಿಮೆಯಾದರೆ ಬೇಗ ನಾವು ಸೋಂಕಿಗೆ, ಅನಾರೋಗ್ಯಕ್ಕೆ ತುತ್ತಾಗುತ್ತೇವೆ. ಹೀಗಾಗಿ, ಕಾಯಿಲೆಗಳಿಂದ ದೂರ ಇರಲು ರೋಗನಿರೋಧಕ ಶಕ್ತಿ ಅತ್ಯಗತ್ಯ. ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬೆಳಗ್ಗೆ ಖಾಲಿ ಹೊಟ್ಟೆಯನ್ನು ತಿನ್ನಬಹುದಾದ 8 ಸೂಪರ್‌ಫುಡ್‌ಗಳು ಇಲ್ಲಿವೆ.

ರೋಗನಿರೋಧಕ ಶಕ್ತಿ ಕಡಿಮೆಯಾದರೆ ಬೇಗ ನಾವು ಸೋಂಕಿಗೆ, ಅನಾರೋಗ್ಯಕ್ಕೆ ತುತ್ತಾಗುತ್ತೇವೆ. ಹೀಗಾಗಿ, ಕಾಯಿಲೆಗಳಿಂದ ದೂರ ಇರಲು ರೋಗನಿರೋಧಕ ಶಕ್ತಿ ಅತ್ಯಗತ್ಯ. ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬೆಳಗ್ಗೆ ಖಾಲಿ ಹೊಟ್ಟೆಯನ್ನು ತಿನ್ನಬಹುದಾದ 8 ಸೂಪರ್‌ಫುಡ್‌ಗಳು ಇಲ್ಲಿವೆ.

1 / 9
ನೆಲ್ಲಿಕಾಯಿ: ನೆಲ್ಲಿಕಾಯಿಯು ವಿಟಮಿನ್ ಸಿಯಿಂದ ತುಂಬಿರುತ್ತದೆ. ಇದು ನೈಸರ್ಗಿಕವಾಗಿ ದೇಹವನ್ನು ಶುಚಿಗೊಳಿಸುವ ಗುಣಗಳನ್ನು ಹೊಂದಿದೆ. ನೀವು ಬೆಳಿಗ್ಗೆ ಅದನ್ನು ಸೇವಿಸಿದಾಗ ತುಂಬಾ ಪರಿಣಾಮಕಾರಿಯಾಗಿರುತ್ತದೆ. ಇದು ದೇಹದ ಜೀರ್ಣಕಾರಿ ಪ್ರಕ್ರಿಯೆಗೆ ಸಹಕಾರಿ. ಇದು ವಿಷವನ್ನು ದೇಹದಿಂದ ಹೆಚ್ಚು ಪರಿಣಾಮಕಾರಿಯಾಗಿ ಹೊರಹಾಕಲು ಅನುವು ಮಾಡಿಕೊಡುತ್ತದೆ.

ನೆಲ್ಲಿಕಾಯಿ: ನೆಲ್ಲಿಕಾಯಿಯು ವಿಟಮಿನ್ ಸಿಯಿಂದ ತುಂಬಿರುತ್ತದೆ. ಇದು ನೈಸರ್ಗಿಕವಾಗಿ ದೇಹವನ್ನು ಶುಚಿಗೊಳಿಸುವ ಗುಣಗಳನ್ನು ಹೊಂದಿದೆ. ನೀವು ಬೆಳಿಗ್ಗೆ ಅದನ್ನು ಸೇವಿಸಿದಾಗ ತುಂಬಾ ಪರಿಣಾಮಕಾರಿಯಾಗಿರುತ್ತದೆ. ಇದು ದೇಹದ ಜೀರ್ಣಕಾರಿ ಪ್ರಕ್ರಿಯೆಗೆ ಸಹಕಾರಿ. ಇದು ವಿಷವನ್ನು ದೇಹದಿಂದ ಹೆಚ್ಚು ಪರಿಣಾಮಕಾರಿಯಾಗಿ ಹೊರಹಾಕಲು ಅನುವು ಮಾಡಿಕೊಡುತ್ತದೆ.

2 / 9
ಕಪ್ಪು ಒಣದ್ರಾಕ್ಷಿ: ಕಪ್ಪು ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿ ಮುಂಜಾನೆ ಸೇವಿಸಿದಾಗ ಅವು ಫೈಬರ್‌ನಿಂದ ತುಂಬಿರುವುದರಿಂದ ನಿಮ್ಮ ಮಲವಿಸರ್ಜನೆಯನ್ನು ಸರಾಗಗೊಳಿಸುತ್ತದೆ. ಅವು ಪಾಲಿಫಿನಾಲ್‌ಗಳು ಮತ್ತು ಫೈಟೊನ್ಯೂಟ್ರಿಯೆಂಟ್‌ಗಳಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಇದು ಕಣ್ಣಿನ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಪ್ಪು ಒಣದ್ರಾಕ್ಷಿ: ಕಪ್ಪು ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿ ಮುಂಜಾನೆ ಸೇವಿಸಿದಾಗ ಅವು ಫೈಬರ್‌ನಿಂದ ತುಂಬಿರುವುದರಿಂದ ನಿಮ್ಮ ಮಲವಿಸರ್ಜನೆಯನ್ನು ಸರಾಗಗೊಳಿಸುತ್ತದೆ. ಅವು ಪಾಲಿಫಿನಾಲ್‌ಗಳು ಮತ್ತು ಫೈಟೊನ್ಯೂಟ್ರಿಯೆಂಟ್‌ಗಳಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಇದು ಕಣ್ಣಿನ ಸಮಸ್ಯೆಗಳನ್ನು ನಿವಾರಿಸುತ್ತದೆ.

3 / 9
ಅಂಜೂರ: ದಿನವೂ ನಿಯಮಿತವಾಗಿ ಕೇವಲ 2 ನೆನೆಸಿದ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ಕರುಳಿನ ಆರೋಗ್ಯ ಚೆನ್ನಾಗಿರುತ್ತದೆ. ಬೆಳಿಗ್ಗೆ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ನಿಮ್ಮ ಜೀರ್ಣಾಂಗವೂ ಚೆನ್ನಾಗಿರುತ್ತದೆ.

ಅಂಜೂರ: ದಿನವೂ ನಿಯಮಿತವಾಗಿ ಕೇವಲ 2 ನೆನೆಸಿದ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ಕರುಳಿನ ಆರೋಗ್ಯ ಚೆನ್ನಾಗಿರುತ್ತದೆ. ಬೆಳಿಗ್ಗೆ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ನಿಮ್ಮ ಜೀರ್ಣಾಂಗವೂ ಚೆನ್ನಾಗಿರುತ್ತದೆ.

4 / 9
ಗ್ರೀನ್ ಟೀ: ಗ್ರೀನ್ ಚಹಾವು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಇದು ಅಮೈನೋ ಆಮ್ಲಗಳನ್ನು ಸಹ ಹೊಂದಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೋಶಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ.

ಗ್ರೀನ್ ಟೀ: ಗ್ರೀನ್ ಚಹಾವು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಇದು ಅಮೈನೋ ಆಮ್ಲಗಳನ್ನು ಸಹ ಹೊಂದಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೋಶಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ.

5 / 9
ಬೆಳ್ಳುಳ್ಳಿ: ಬೆಳ್ಳುಳ್ಳಿಯು ಆ್ಯಂಟಿಬಯೋಟಿಕ್ ಮತ್ತು ಆ್ಯಂಟಿಬ್ಯಾಕ್ಟೀರಿಯಲ್ ಗುಣಗಳಿಂದ ತುಂಬಿದ್ದು, ನೈಸರ್ಗಿಕವಾಗಿ ಸೋಂಕುಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ 1-2 ಸಿಪ್ಪೆ ಸುಲಿದ ಬೆಳ್ಳುಳ್ಳಿಯ ಎಸಳುಗಳನ್ನು ಬೆಚ್ಚಗಿನ ನೀರಿನೊಂದಿಗೆ ಅಗಿಯುವುದರಿಂದ ಆರೋಗ್ಯ ಪ್ರಯೋಜನಗಳಿವೆ.

ಬೆಳ್ಳುಳ್ಳಿ: ಬೆಳ್ಳುಳ್ಳಿಯು ಆ್ಯಂಟಿಬಯೋಟಿಕ್ ಮತ್ತು ಆ್ಯಂಟಿಬ್ಯಾಕ್ಟೀರಿಯಲ್ ಗುಣಗಳಿಂದ ತುಂಬಿದ್ದು, ನೈಸರ್ಗಿಕವಾಗಿ ಸೋಂಕುಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ 1-2 ಸಿಪ್ಪೆ ಸುಲಿದ ಬೆಳ್ಳುಳ್ಳಿಯ ಎಸಳುಗಳನ್ನು ಬೆಚ್ಚಗಿನ ನೀರಿನೊಂದಿಗೆ ಅಗಿಯುವುದರಿಂದ ಆರೋಗ್ಯ ಪ್ರಯೋಜನಗಳಿವೆ.

6 / 9
ಅರಿಶಿನ: ಆಯುರ್ವೇದದ ಪ್ರಕಾರ, ಹಸಿ ಅರಿಶಿನದ ಸಣ್ಣ ತುಂಡನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಚಯಾಪಚಯವನ್ನು ಸುಧಾರಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಯೋಗಕ್ಷೇಮಕ್ಕೆ ಸಹಾಯ ಮಾಡುತ್ತದೆ.

ಅರಿಶಿನ: ಆಯುರ್ವೇದದ ಪ್ರಕಾರ, ಹಸಿ ಅರಿಶಿನದ ಸಣ್ಣ ತುಂಡನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಚಯಾಪಚಯವನ್ನು ಸುಧಾರಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಯೋಗಕ್ಷೇಮಕ್ಕೆ ಸಹಾಯ ಮಾಡುತ್ತದೆ.

7 / 9
ಜೇನುತುಪ್ಪ: ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿನಲ್ಲಿ ಒಂದು ಚಮಚ ಜೇನುತುಪ್ಪವನ್ನು ಹಾಕಿ ಕುಡಿಯುವುದರಿಂದ ತೂಕ ಇಳಿಸಲು ಸಹಾಯಕವಾಗಿದೆ. ಇದು ಚರ್ಮದ ಆರೋಗ್ಯ ಮತ್ತು ರೋಗನಿರೋಧಕ ಶಕ್ತಿಗೆ ಪ್ರಯೋಜನಕಾರಿಯಾಗಿದೆ.

ಜೇನುತುಪ್ಪ: ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿನಲ್ಲಿ ಒಂದು ಚಮಚ ಜೇನುತುಪ್ಪವನ್ನು ಹಾಕಿ ಕುಡಿಯುವುದರಿಂದ ತೂಕ ಇಳಿಸಲು ಸಹಾಯಕವಾಗಿದೆ. ಇದು ಚರ್ಮದ ಆರೋಗ್ಯ ಮತ್ತು ರೋಗನಿರೋಧಕ ಶಕ್ತಿಗೆ ಪ್ರಯೋಜನಕಾರಿಯಾಗಿದೆ.

8 / 9
ಬಾದಾಮಿ: ಬಾದಾಮಿಯು ವಿಟಮಿನ್ ಇ ಮತ್ತು ಬಿ6 ನ ಅತ್ಯುತ್ತಮ ಮೂಲವಾಗಿದೆ. ಇದು ಮೆದುಳಿನ ಕೋಶಗಳಲ್ಲಿ ಪ್ರೋಟೀನ್​ಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದು ಮೆದುಳಿನ ಒಟ್ಟಾರೆ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ಬಾದಾಮಿ: ಬಾದಾಮಿಯು ವಿಟಮಿನ್ ಇ ಮತ್ತು ಬಿ6 ನ ಅತ್ಯುತ್ತಮ ಮೂಲವಾಗಿದೆ. ಇದು ಮೆದುಳಿನ ಕೋಶಗಳಲ್ಲಿ ಪ್ರೋಟೀನ್​ಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದು ಮೆದುಳಿನ ಒಟ್ಟಾರೆ ಬೆಳವಣಿಗೆಗೆ ಸಹಾಯ ಮಾಡುತ್ತದೆ.

9 / 9
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ