AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕುಕ್ಕರ್​​ನಲ್ಲಿ ತಯಾರಿಸಿದ ಅಡುಗೆ ಡೇಂಜರ್! ಕ್ಯಾನ್ಸರ್ ಬರುವ ಸಾಧ್ಯತೆ? ತಜ್ಞರು ಅಭಿಪ್ರಾಯ ಇಲ್ಲಿದೆ

ಭಾರತದಲ್ಲಿ ಪ್ರೆಶರ್ ಕುಕಿಂಗ್ ವ್ಯವಸ್ಥೆ ದಶಕಗಳಿಂದಲೇ ಚಾಲ್ತಿಯಲ್ಲಿದೆ. ಬಹುತೇಕರು ಇಂದು ಕುಕ್ಕರ್ ಮತ್ತು ಗ್ಯಾಸ್ ಸ್ಟವ್ ಪದ್ಧತಿಗೆ ಹೊಂದುಕೊಂಡು ಬಿಟ್ಟಿದ್ದಾರೆ. ಆದರೆ ನಮ್ಮ ಆಹಾರ ಪದ್ಧತಿ ಆರೋಗ್ಯಕ್ಕೆ ಒಳ್ಳೆಯದೇ? ಎಂದಿಗೂ ಈ ಪ್ರಶ್ನೆ ನಮಗೆ ಬಂದಿರುವುದಿಲ್ಲ. ಅದರಲ್ಲಿಯೂ ಪ್ರತಿನಿತ್ಯ ಬಳಕೆ ಮಾಡುತ್ತಿರುವ ಕುಕ್ಕರ್ ಒಳ್ಳೆಯದೇ? ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 08, 2024 | 5:09 PM

Share
ನಾವು ಸೇವನೆ ಮಾಡುವ ಆಹಾರದಲ್ಲಿ ಶುಚಿ, ರುಚಿ ಇದ್ದರೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಬರುವುದಿಲ್ಲ. ಅದರಲ್ಲಿಯೂ ಆಹಾರ ತಯಾರಿಕೆ ಮಾಡಲು ಹಲವಾರು ರೀತಿಯ ಅನುಕೂಲಗಳಿವೆ. ಆದರೆ ನಮ್ಮ ಆಹಾರ ಪದ್ಧತಿ ಆರೋಗ್ಯಕ್ಕೆ ಒಳ್ಳೆಯದೇ? ಎಂದಿಗೂ ಈ ಪ್ರಶ್ನೆ ನಮಗೆ ಬಂದಿರುವುದಿಲ್ಲ. ಅದರಲ್ಲಿಯೂ ನಮ್ಮ ಮನೆಗಳಲ್ಲಿ  ಕುಕ್ಕರ್ ಇಲ್ಲದೆಯೇ ಅಡುಗೆಯೇ ನಡೆಯುವುದಿಲ್ಲ. ಹಾಗಾದರೆ ನಾವು ಪ್ರತಿನಿತ್ಯ ಬಳಕೆ ಮಾಡುವ ಕುಕ್ಕರ್ ಆರೋಗ್ಯಕ್ಕೆ ಒಳ್ಳೆಯದೇ? ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ.

ನಾವು ಸೇವನೆ ಮಾಡುವ ಆಹಾರದಲ್ಲಿ ಶುಚಿ, ರುಚಿ ಇದ್ದರೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಬರುವುದಿಲ್ಲ. ಅದರಲ್ಲಿಯೂ ಆಹಾರ ತಯಾರಿಕೆ ಮಾಡಲು ಹಲವಾರು ರೀತಿಯ ಅನುಕೂಲಗಳಿವೆ. ಆದರೆ ನಮ್ಮ ಆಹಾರ ಪದ್ಧತಿ ಆರೋಗ್ಯಕ್ಕೆ ಒಳ್ಳೆಯದೇ? ಎಂದಿಗೂ ಈ ಪ್ರಶ್ನೆ ನಮಗೆ ಬಂದಿರುವುದಿಲ್ಲ. ಅದರಲ್ಲಿಯೂ ನಮ್ಮ ಮನೆಗಳಲ್ಲಿ ಕುಕ್ಕರ್ ಇಲ್ಲದೆಯೇ ಅಡುಗೆಯೇ ನಡೆಯುವುದಿಲ್ಲ. ಹಾಗಾದರೆ ನಾವು ಪ್ರತಿನಿತ್ಯ ಬಳಕೆ ಮಾಡುವ ಕುಕ್ಕರ್ ಆರೋಗ್ಯಕ್ಕೆ ಒಳ್ಳೆಯದೇ? ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ.

1 / 6
ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ನಾವು ಬಳಕೆ ಮಾಡುತ್ತಿರುವ ಬಹುತೇಕ ಅಡುಗೆ ವಿಧಾನಗಳಲ್ಲಿ ಪೌಷ್ಟಿಕ ಸತ್ವಗಳು ಕಡಿಮೆ ಇರುತ್ತವೆ. ಅದರಲ್ಲಿಯೂ ಕುಕ್ಕರ್ ನಲ್ಲಿ ತಯಾರಾಗುವ ಅಡುಗೆ ಪೌಷ್ಠಿಕ ಸತ್ವವನ್ನು ನಾಶ ಮಾಡುತ್ತದೆ. ಇದರಿಂದ ಆರೋಗ್ಯಕ್ಕೂ ಕೂಡ ಹಾನಿಯಾಗಬಹುದು.

ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ನಾವು ಬಳಕೆ ಮಾಡುತ್ತಿರುವ ಬಹುತೇಕ ಅಡುಗೆ ವಿಧಾನಗಳಲ್ಲಿ ಪೌಷ್ಟಿಕ ಸತ್ವಗಳು ಕಡಿಮೆ ಇರುತ್ತವೆ. ಅದರಲ್ಲಿಯೂ ಕುಕ್ಕರ್ ನಲ್ಲಿ ತಯಾರಾಗುವ ಅಡುಗೆ ಪೌಷ್ಠಿಕ ಸತ್ವವನ್ನು ನಾಶ ಮಾಡುತ್ತದೆ. ಇದರಿಂದ ಆರೋಗ್ಯಕ್ಕೂ ಕೂಡ ಹಾನಿಯಾಗಬಹುದು.

2 / 6
ಅಧ್ಯಯನಗಳು ಹೇಳುವ ಪ್ರಕಾರ. ಕುಕ್ಕರ್ನಲ್ಲಿ ಅಡುಗೆ ಮಾಡುವುದರಿಂದ ಆಹಾರ ಪದಾರ್ಥಗಳಲ್ಲಿ ನೈಸರ್ಗಿಕವಾಗಿ ಇರುವ ಲೆಕ್ಟಿನ್ ಎಂಬ ಅಂಶ ಕಡಿಮೆಯಾಗುವುದಲ್ಲದೆ ದೇಹದಲ್ಲಿ ಖನಿಜಾಂಶಗಳು ಹೀರಿಕೊಳ್ಳುವ ಸಾಧ್ಯತೆಯೂ ಕಡಿಮೆಯಾಗುತ್ತದೆ.

ಅಧ್ಯಯನಗಳು ಹೇಳುವ ಪ್ರಕಾರ. ಕುಕ್ಕರ್ನಲ್ಲಿ ಅಡುಗೆ ಮಾಡುವುದರಿಂದ ಆಹಾರ ಪದಾರ್ಥಗಳಲ್ಲಿ ನೈಸರ್ಗಿಕವಾಗಿ ಇರುವ ಲೆಕ್ಟಿನ್ ಎಂಬ ಅಂಶ ಕಡಿಮೆಯಾಗುವುದಲ್ಲದೆ ದೇಹದಲ್ಲಿ ಖನಿಜಾಂಶಗಳು ಹೀರಿಕೊಳ್ಳುವ ಸಾಧ್ಯತೆಯೂ ಕಡಿಮೆಯಾಗುತ್ತದೆ.

3 / 6
ಸಾಮಾನ್ಯವಾಗಿ ಕುಕ್ಕರ್ ಗಳಲ್ಲಿ ಮಾಂಸಾಹಾರಗಳನ್ನು  ಹೆಚ್ಚಿನ ತಾಪಮಾನದಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪೌಷ್ಠಿಕಾಂಶಗಳು ನಷ್ಟವಾಗಿ ಕ್ಯಾನ್ಸರ್ ಸಮಸ್ಯೆ ಕಂಡುಬರುವ ಸಾಧ್ಯತೆ ಜಾಸ್ತಿ ಎಂದು ತಜ್ಞರು ಹೇಳುತ್ತಾರೆ.

ಸಾಮಾನ್ಯವಾಗಿ ಕುಕ್ಕರ್ ಗಳಲ್ಲಿ ಮಾಂಸಾಹಾರಗಳನ್ನು ಹೆಚ್ಚಿನ ತಾಪಮಾನದಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪೌಷ್ಠಿಕಾಂಶಗಳು ನಷ್ಟವಾಗಿ ಕ್ಯಾನ್ಸರ್ ಸಮಸ್ಯೆ ಕಂಡುಬರುವ ಸಾಧ್ಯತೆ ಜಾಸ್ತಿ ಎಂದು ತಜ್ಞರು ಹೇಳುತ್ತಾರೆ.

4 / 6
ಕುಕ್ಕರ್ ಅಡುಗೆ ಮಾಡುವ ಸಂದರ್ಭಗಳಲ್ಲಿ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಸ್ಟಾರ್ಚ್ ಅಂಶ ಕೆಲವೊಮ್ಮೆ ಹಾನಿಕಾರಕ ರಾಸಾಯನಿಕ ಅಂಶವನ್ನು ಬಿಡುಗಡೆ ಮಾಡುತ್ತದೆ. ನಿರಂತರವಾಗಿ ಇಂತಹ ಒಂದು ರಾಸಾಯನಿಕ ಅಂಶವನ್ನು ಸೇವನೆ ಮಾಡುವುದರಿಂದ ಕ್ಯಾನ್ಸರ್, ಮಕ್ಕಳಾಗದಿರುವುದು ಮತ್ತು ನರಮಂಡಲದ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ.

ಕುಕ್ಕರ್ ಅಡುಗೆ ಮಾಡುವ ಸಂದರ್ಭಗಳಲ್ಲಿ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಸ್ಟಾರ್ಚ್ ಅಂಶ ಕೆಲವೊಮ್ಮೆ ಹಾನಿಕಾರಕ ರಾಸಾಯನಿಕ ಅಂಶವನ್ನು ಬಿಡುಗಡೆ ಮಾಡುತ್ತದೆ. ನಿರಂತರವಾಗಿ ಇಂತಹ ಒಂದು ರಾಸಾಯನಿಕ ಅಂಶವನ್ನು ಸೇವನೆ ಮಾಡುವುದರಿಂದ ಕ್ಯಾನ್ಸರ್, ಮಕ್ಕಳಾಗದಿರುವುದು ಮತ್ತು ನರಮಂಡಲದ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ.

5 / 6
ಅಷ್ಟೇ ಅಲ್ಲದೆ ಕುಕ್ಕರ್ ಗಳನ್ನು ಅಲುಮಿನಿಯಂ ಮೆಟೀರಿಯಲ್ ನಿಂದ ತಯಾರು ಮಾಡಿರುವುದರಿಂದ ಅದು ತಯಾರಾಗುತ್ತಿರುವ ಆಹಾರ ಪದಾರ್ಥಗಳ ಜೊತೆ ಬೆರೆಯುತ್ತದೆ. ಇದು ಕ್ರಮೇಣವಾಗಿ ಮೆದುಳಿನ ನರಮಂಡಲಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ತೆರೆದ ಪಾತ್ರೆಯಲ್ಲಿ ಗಾಳಿಯೊಂದಿಗೆ ಬೇಯಿಸುವ ಆಹಾರ ಆರೋಗ್ಯಕ್ಕೆ ಒಳ್ಳೆಯದು.

ಅಷ್ಟೇ ಅಲ್ಲದೆ ಕುಕ್ಕರ್ ಗಳನ್ನು ಅಲುಮಿನಿಯಂ ಮೆಟೀರಿಯಲ್ ನಿಂದ ತಯಾರು ಮಾಡಿರುವುದರಿಂದ ಅದು ತಯಾರಾಗುತ್ತಿರುವ ಆಹಾರ ಪದಾರ್ಥಗಳ ಜೊತೆ ಬೆರೆಯುತ್ತದೆ. ಇದು ಕ್ರಮೇಣವಾಗಿ ಮೆದುಳಿನ ನರಮಂಡಲಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ತೆರೆದ ಪಾತ್ರೆಯಲ್ಲಿ ಗಾಳಿಯೊಂದಿಗೆ ಬೇಯಿಸುವ ಆಹಾರ ಆರೋಗ್ಯಕ್ಕೆ ಒಳ್ಳೆಯದು.

6 / 6
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ