AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳು ಇಲ್ಲಿವೆ

ದೇಹದಲ್ಲಿ ಬಿಳಿ ರಕ್ತಗಳು ಅತ್ಯಂತ ಮುಖ್ಯವಾಗಿರುತ್ತದೆ. ಇದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಕೆಳಗಿನ ಆಹಾರವನ್ನು ರೂಡಿಸಿಕೊಳ್ಳಿ.

TV9 Web
| Edited By: |

Updated on:Jan 13, 2023 | 3:58 PM

Share
ಕಿವಿ ಹಣ್ಣು: ಕಿವಿ ಹಣ್ಣಿನಲ್ಲಿ ವಿಟಮಿನ್ ಕೆ ಮತ್ತು ವಿಟಮಿನ್ ಸಿ ಸಮೃದ್ದವಾಗಿದ್ದು, ಇದು ನಿಮ್ಮ ದೇಹದಲ್ಲಿ ಬಿಳಿ ರಕ್ತದ ಕಣಗಳು ಹೆಚ್ಚಾಗಲು ಸಹಾಯ ಮಾಡುತ್ತದೆ. ಬಿಳಿ ರಕ್ತದ ಕಣಗಳು ನಿಮಗೆ ಯಾವುದೇ ಸೋಂಕುಗಳು ವೇಗವಾಗಿ ಹರಡದಂತೆ ತಡೆಯುತ್ತದೆ. ಆದ್ದರಿಂದ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಿವಿ ಹಣ್ಣು ಸೇವಿಸಿ.

ಕಿವಿ ಹಣ್ಣು: ಕಿವಿ ಹಣ್ಣಿನಲ್ಲಿ ವಿಟಮಿನ್ ಕೆ ಮತ್ತು ವಿಟಮಿನ್ ಸಿ ಸಮೃದ್ದವಾಗಿದ್ದು, ಇದು ನಿಮ್ಮ ದೇಹದಲ್ಲಿ ಬಿಳಿ ರಕ್ತದ ಕಣಗಳು ಹೆಚ್ಚಾಗಲು ಸಹಾಯ ಮಾಡುತ್ತದೆ. ಬಿಳಿ ರಕ್ತದ ಕಣಗಳು ನಿಮಗೆ ಯಾವುದೇ ಸೋಂಕುಗಳು ವೇಗವಾಗಿ ಹರಡದಂತೆ ತಡೆಯುತ್ತದೆ. ಆದ್ದರಿಂದ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಿವಿ ಹಣ್ಣು ಸೇವಿಸಿ.

1 / 8
ಪಪ್ಪಾಯಿ ಹಣ್ಣು: ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪಪ್ಪಾಯಿ ಹಣ್ಣು ಉತ್ತಮ ಆಯ್ಕೆಯಾಗಿದೆ. ಇದರಲ್ಲಿ ಪೊಟ್ಯಾಸಿಯಮ್, ಫೈಬರ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ, ಬಿ ಮತ್ತು ಇ ಗಳನ್ನು ಸಮೃದ್ದವಾಗಿವೆ.

ಪಪ್ಪಾಯಿ ಹಣ್ಣು: ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪಪ್ಪಾಯಿ ಹಣ್ಣು ಉತ್ತಮ ಆಯ್ಕೆಯಾಗಿದೆ. ಇದರಲ್ಲಿ ಪೊಟ್ಯಾಸಿಯಮ್, ಫೈಬರ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ, ಬಿ ಮತ್ತು ಇ ಗಳನ್ನು ಸಮೃದ್ದವಾಗಿವೆ.

2 / 8
ಕಲ್ಲಂಗಡಿ: ಕಲ್ಲಂಗಡಿಯಲ್ಲಿ ಪೊಟ್ಯಾಸಿಯಮ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ ಮತ್ತು ಗ್ಲುಟಾಥಿಯೋನ್ ಸಮೃದ್ದವಾಗಿದ್ದು, ನಿಮ್ಮ ದೇಹದಲ್ಲಿ  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಕಲ್ಲಂಗಡಿ: ಕಲ್ಲಂಗಡಿಯಲ್ಲಿ ಪೊಟ್ಯಾಸಿಯಮ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ ಮತ್ತು ಗ್ಲುಟಾಥಿಯೋನ್ ಸಮೃದ್ದವಾಗಿದ್ದು, ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3 / 8
ದಾಳಿಂಬೆ: ದಾಳಿಂಬೆ ಸೇವನೆಯು ನಿಮ್ಮ ದೇಹದಲ್ಲಿ  ಸಾಲ್ಮೊನೆಲ್ಲಾ ಮತ್ತು ಲಿಸ್ಟೇರಿಯಾದಂತಹ ಬ್ಯಾಕ್ಟೀರಿಯಾಗಳ ಹೆಚ್ಚಳವನ್ನು ತಡೆಯುತ್ತದೆ. ಇದು ಹಲ್ಲಿನ ಪ್ಲೇಕ್ ಮತ್ತು ಒಸಡಿನ ಕಾಯಿಲೆ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ.

ದಾಳಿಂಬೆ: ದಾಳಿಂಬೆ ಸೇವನೆಯು ನಿಮ್ಮ ದೇಹದಲ್ಲಿ ಸಾಲ್ಮೊನೆಲ್ಲಾ ಮತ್ತು ಲಿಸ್ಟೇರಿಯಾದಂತಹ ಬ್ಯಾಕ್ಟೀರಿಯಾಗಳ ಹೆಚ್ಚಳವನ್ನು ತಡೆಯುತ್ತದೆ. ಇದು ಹಲ್ಲಿನ ಪ್ಲೇಕ್ ಮತ್ತು ಒಸಡಿನ ಕಾಯಿಲೆ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ.

4 / 8
ನೀವು ಸಹ ವಿಟಮಿನ್ ಡಿ ಕೊರತೆಯನ್ನು ಎದುರಿಸುತ್ತಿದ್ದರೆ ನಾವು ನಿಮಗೆ ಕೆಲವು ವಿಟಮಿನ್ ಡಿ ಭರಿತ ಆಹಾರಗಳ ಬಗ್ಗೆ ತಿಳಿಸುತ್ತೇವೆ. ನೀವು ಮಾಂಸಾಹಾರಿಗಳಾಗಿದ್ದರೆ ಮತ್ತು ವಿಟಮಿನ್ ಡಿ ಕೊರತೆಯೊಂದಿಗೆ ಹೋರಾಡುತ್ತಿದ್ದರೆ, ಮೊಟ್ಟೆಗಳನ್ನು ತಿನ್ನುವುದರಿಂದ ಈ ಕೊರತೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನಿವಾರಿಸಬಹುದು. ಮೊಟ್ಟೆಯಲ್ಲಿ ಪ್ರೋಟೀನ್ ಜೊತೆಗೆ ವಿಟಮಿನ್ ಡಿ ಕೂಡ ಇದೆ.

ನೀವು ಸಹ ವಿಟಮಿನ್ ಡಿ ಕೊರತೆಯನ್ನು ಎದುರಿಸುತ್ತಿದ್ದರೆ ನಾವು ನಿಮಗೆ ಕೆಲವು ವಿಟಮಿನ್ ಡಿ ಭರಿತ ಆಹಾರಗಳ ಬಗ್ಗೆ ತಿಳಿಸುತ್ತೇವೆ. ನೀವು ಮಾಂಸಾಹಾರಿಗಳಾಗಿದ್ದರೆ ಮತ್ತು ವಿಟಮಿನ್ ಡಿ ಕೊರತೆಯೊಂದಿಗೆ ಹೋರಾಡುತ್ತಿದ್ದರೆ, ಮೊಟ್ಟೆಗಳನ್ನು ತಿನ್ನುವುದರಿಂದ ಈ ಕೊರತೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನಿವಾರಿಸಬಹುದು. ಮೊಟ್ಟೆಯಲ್ಲಿ ಪ್ರೋಟೀನ್ ಜೊತೆಗೆ ವಿಟಮಿನ್ ಡಿ ಕೂಡ ಇದೆ.

5 / 8
ಅರಶಿನ ಪುಡಿ: ಭಾರತೀಯ ಆಹಾರ ಪದಾರ್ಥಗಳಲ್ಲಿ ಬಳಸಲಾಗುವ ಅರಶಿನದ ಪುಡಿಯಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದು ಉರಿಯೂತ ನಿವಾರಕವಾಗಿದೆ. ಶೀತ, ಕೆಮ್ಮ ಸೋಂಕಿನಿಂದ ನಿಮ್ಮನ್ನು ಕಾಪಾಡುವಲ್ಲಿಯೂ ಕೂಡ ಸಹಾಯಕವಾಗಿದೆ.

ಅರಶಿನ ಪುಡಿ: ಭಾರತೀಯ ಆಹಾರ ಪದಾರ್ಥಗಳಲ್ಲಿ ಬಳಸಲಾಗುವ ಅರಶಿನದ ಪುಡಿಯಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದು ಉರಿಯೂತ ನಿವಾರಕವಾಗಿದೆ. ಶೀತ, ಕೆಮ್ಮ ಸೋಂಕಿನಿಂದ ನಿಮ್ಮನ್ನು ಕಾಪಾಡುವಲ್ಲಿಯೂ ಕೂಡ ಸಹಾಯಕವಾಗಿದೆ.

6 / 8
ಬಾದಾಮಿ: ಬಾದಾಮಿಯಲ್ಲಿ ವಿಟಮಿನ್ ಇ ಸಮೃದ್ದವಾಗಿದ್ದು, ಇದು ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ, ಆರೋಗ್ಯಕರ ಪ್ರತಿರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಅಗತ್ಯವಾದ ಕೊಬ್ಬನ್ನು ದೇಹಕ್ಕೆ ಒದಗಿಸುತ್ತದೆ.

ಬಾದಾಮಿ: ಬಾದಾಮಿಯಲ್ಲಿ ವಿಟಮಿನ್ ಇ ಸಮೃದ್ದವಾಗಿದ್ದು, ಇದು ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ, ಆರೋಗ್ಯಕರ ಪ್ರತಿರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಅಗತ್ಯವಾದ ಕೊಬ್ಬನ್ನು ದೇಹಕ್ಕೆ ಒದಗಿಸುತ್ತದೆ.

7 / 8
ಸಿಟ್ರಸ್ ಹಣ್ಣುಗಳಾದ ಲಿಂಬೆ, ದ್ರಾಕ್ಷಿ, ಕಿತ್ತಳೆ ಹಣ್ಣುಗಳನ್ನು ಸೇವಿಸುವುದರಿಂದ ಇದು ನಿಮ್ಮ ದೇಹಕ್ಕೆ ವಿಟಮಿನ್ ಸಿ ಯನ್ನು ಒದಗಿಸುತ್ತದೆ. ಇದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

ಸಿಟ್ರಸ್ ಹಣ್ಣುಗಳಾದ ಲಿಂಬೆ, ದ್ರಾಕ್ಷಿ, ಕಿತ್ತಳೆ ಹಣ್ಣುಗಳನ್ನು ಸೇವಿಸುವುದರಿಂದ ಇದು ನಿಮ್ಮ ದೇಹಕ್ಕೆ ವಿಟಮಿನ್ ಸಿ ಯನ್ನು ಒದಗಿಸುತ್ತದೆ. ಇದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

8 / 8

Published On - 3:58 pm, Fri, 13 January 23

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ