AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health care: ಮಧುಮೇಹ ಇರುವವರು ಈ ಅಂಶಗಳನ್ನು ಗಮನಿಸಿ; ಇಲ್ಲದಿದ್ದರೆ ಅಪಾಯಗಳು ತಪ್ಪಿದ್ದಲ್ಲ

Health tips for Diabetes patient: ಮಧುಮೇಹ ಹೊಂದಿರುವವರು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು. ಸಾಕಷ್ಟು ನೀರು ಕುಡಿಯಬೇಕು, ಒಳ್ಳೆಯ ನಿದ್ರೆ ಮಾಡಬೇಕು. ವ್ಯಾಯಾಮ, ನಡಿಗೆ ಮೊದಲಾದ ಚಟುವಟಿಕೆಯನ್ನು ನಿತ್ಯವೂ ನಡೆಸಬೇಕು. ಹಾಗೆಯೇ ತಿನ್ನುವ ಆಹಾರದಲ್ಲಿ ಸಕ್ಕರೆಯ ಮಟ್ಟ ಹೆಚ್ಚಿಸುವ ಆಹಾರ ಸೇವಿಸಬಾರದು. ಇಷ್ಟನ್ನು ನಿಯಮಿತವಾಗಿ ಮಾಡಿದರೆ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ.

shivaprasad.hs
|

Updated on:Apr 19, 2022 | 9:48 AM

Share
ಮಧುಮೇಹ ಹೊಂದಿರುವವರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ತಿನ್ನುವ ಆಹಾರದ ಜೊತೆಗೆ ಈ ಅಭ್ಯಾಸಗಳ ಬಗ್ಗೆ ಜಾಗರೂಕರಾಗಿರಿ. ಇಲ್ಲದಿದ್ದರೆ ಸಣ್ಣಪುಟ್ಟ ಕೆಲಸ ಮಾಡಿದರೂ ಬೇಗ ಸುಸ್ತಾಗುತ್ತೀರಿ. ಜೊತೆಗೆ ಕೆಲವು ಆಹಾರ ಪದ್ಧತಿಗಳು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಸಮಸ್ಯೆ ತಂದೊಡ್ಡಬಹುದು. ಇವುಗಳನ್ನು ಗಮನಿಸಿ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ.

1 / 5
ಸಾಕಷ್ಟು ನೀರು ಕುಡಿಯದಿರುವುದು: ನೀವು ಸಾಕಷ್ಟು ನೀರು ಕುಡಿಯದಿದ್ದರೆ, ನಿಮ್ಮ ದೇಹವು ನಿರ್ಜಲೀಕರಣದಿಂದ ಬಳಲುತ್ತದೆ. ಪರಿಣಾಮವಾಗಿ ಬೇಗ ಆಯಾಸವಾಗುತ್ತದೆ. ಈ ಕಾರಣದಿಂದಲೇ ತಜ್ಞರು ದಿನಕ್ಕೆ ಕನಿಷ್ಠ 3 ಲೀಟರ್ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ.

2 / 5
ನಿದ್ರಾಹೀನತೆ: ಮಧುಮೇಹ ರೋಗಿಗಳು ತಮ್ಮ ನಿದ್ರೆಯ ಅವಧಿಯ ಬಗ್ಗೆ ಜಾಗರೂಕರಾಗಿರಬೇಕು. ತಜ್ಞರು ಶಿಫಾರಸು ಮಾಡಿದಂತೆ ಕನಿಷ್ಠ 8 ಗಂಟೆಗಳ ವಿಶ್ರಾಂತಿ ಪಡೆಯಿರಿ. ಇಲ್ಲದಿದ್ದರೆ ಆಯಾಸ ಹೆಚ್ಚಾಗಿ ಕಾಡುತ್ತದೆ. ನಿದ್ರಾಹೀನತೆ ದೀರ್ಘಾವಧಿಯಲ್ಲಿ ಸಮಸ್ಯೆ ತಂದೊಡ್ಡುತ್ತದೆ.

3 / 5
ಮಧುಮೇಹ ಹೊಂದಿರುವ ರೋಗಿಗಳು ಲಘು ವ್ಯಾಯಾಮ, ವಾಕಿಂಗ್ ಮತ್ತು ರನ್ನಿಂಗ್ ಸೇರಿದಂತೆ ವ್ಯಾಯಾಮಗಳನ್ನು ನಿಯಮಿತವಾಗಿ ಮಾಡಬೇಕು. ಇದರಿಂದ ಬಹಳಷ್ಟು ಪ್ರಯೋಜನಗಳಿವೆ. ಆದರೆ, ಕೆಲವರು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಹಾಗೆ ಮಾಡದಿರಿ.

4 / 5
ಮಧುಮೇಹ ಹೊಂದಿರುವ ಹೆಚ್ಚಿನ ಜನರು ತಮ್ಮ ನಾಲಿಗೆಯನ್ನು ನಿಯಂತ್ರಿಸುವುದಿಲ್ಲ. ಅರ್ಥಾತ್ ಸಿಹಿತಿಂಡಿಗಳು, ಎಣ್ಣೆಯಲ್ಲಿ ಕರಿದ, ಮಸಾಲೆ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇವು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಆದ್ದರಿಂದ ಸೇವಿಸುವ ಆಹಾರದ ಮೇಲೆ ಹಿಡಿತವಿರಲಿ.

5 / 5

Published On - 9:48 am, Tue, 19 April 22

ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ