AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri Fasting: ನವರಾತ್ರಿ ಉಪವಾಸದ ವೇಳೆ ಯಾವ ಹಣ್ಣುಗಳನ್ನು ಸೇವಿಸಬೇಕು?

ಉಪವಾಸ ವ್ರತದಲ್ಲಿದ್ದಾಗ ಹಣ್ಣುಗಳು ಇಡೀ ದಿನ ನಿಮ್ಮನ್ನು ಪೂರ್ಣವಾಗಿ ಮತ್ತು ಶಕ್ತಿಯುತವಾಗಿಡುತ್ತವೆ. ಹಣ್ಣುಗಳ ಆರೋಗ್ಯಕರ ಸೇವನೆಯು ನಿಮ್ಮ ದೇಹವು ಹೈಡ್ರೀಕರಿಸುತ್ತವೆ ಮತ್ತು ದೇಹಕ್ಕೆ ಉತ್ತಮ ಪೋಷಣೆಯನ್ನು ನೀಡುತ್ತವೆ. ನವರಾತ್ರಿಯ ಉಪವಾಸದ ವೇಳೆ ಈ ಹಣ್ಣುಗಳನ್ನು ಸೇವಿಸಬಹುದು.

ಸುಷ್ಮಾ ಚಕ್ರೆ
|

Updated on:Oct 18, 2023 | 2:40 PM

ನವರಾತ್ರಿ ಹಬ್ಬದ ಸಮಯದಲ್ಲಿ ಅನೇಕ ಜನರು ಉಪವಾಸಗಳನ್ನು ಆಚರಿಸುತ್ತಾರೆ. ಅವರು ಈ ಸಮಯದಲ್ಲಿ ಸಾತ್ವಿಕ ಆಹಾರ, ಹಣ್ಣು, ಹಾಲು ಇತ್ಯಾದಿಗಳನ್ನು ಸೇವಿಸುತ್ತಾರೆ. ಸಾಂಪ್ರದಾಯಿಕ ಆಯುರ್ವೇದ ಮತ್ತು ಯೋಗಶಾಸ್ತ್ರದ ತತ್ವಗಳಲ್ಲಿ ಸಾತ್ವಿಕ ಆಹಾರವನ್ನು ಶುದ್ಧ, ಸರಳ ಆಹಾರವೆಂದು ಪರಿಗಣಿಸಲಾಗುತ್ತದೆ.

ನವರಾತ್ರಿ ಹಬ್ಬದ ಸಮಯದಲ್ಲಿ ಅನೇಕ ಜನರು ಉಪವಾಸಗಳನ್ನು ಆಚರಿಸುತ್ತಾರೆ. ಅವರು ಈ ಸಮಯದಲ್ಲಿ ಸಾತ್ವಿಕ ಆಹಾರ, ಹಣ್ಣು, ಹಾಲು ಇತ್ಯಾದಿಗಳನ್ನು ಸೇವಿಸುತ್ತಾರೆ. ಸಾಂಪ್ರದಾಯಿಕ ಆಯುರ್ವೇದ ಮತ್ತು ಯೋಗಶಾಸ್ತ್ರದ ತತ್ವಗಳಲ್ಲಿ ಸಾತ್ವಿಕ ಆಹಾರವನ್ನು ಶುದ್ಧ, ಸರಳ ಆಹಾರವೆಂದು ಪರಿಗಣಿಸಲಾಗುತ್ತದೆ.

1 / 8
ಉಪವಾಸ ವ್ರತದಲ್ಲಿದ್ದಾಗ ಹಣ್ಣುಗಳು ಇಡೀ ದಿನ ನಿಮ್ಮನ್ನು ಪೂರ್ಣವಾಗಿ ಮತ್ತು ಶಕ್ತಿಯುತವಾಗಿಡುತ್ತವೆ. ಹಣ್ಣುಗಳ ಆರೋಗ್ಯಕರ ಸೇವನೆಯು ನಿಮ್ಮ ದೇಹವು ಹೈಡ್ರೀಕರಿಸುತ್ತವೆ ಮತ್ತು ದೇಹಕ್ಕೆ ಉತ್ತಮ ಪೋಷಣೆಯನ್ನು ನೀಡುತ್ತವೆ.

ಉಪವಾಸ ವ್ರತದಲ್ಲಿದ್ದಾಗ ಹಣ್ಣುಗಳು ಇಡೀ ದಿನ ನಿಮ್ಮನ್ನು ಪೂರ್ಣವಾಗಿ ಮತ್ತು ಶಕ್ತಿಯುತವಾಗಿಡುತ್ತವೆ. ಹಣ್ಣುಗಳ ಆರೋಗ್ಯಕರ ಸೇವನೆಯು ನಿಮ್ಮ ದೇಹವು ಹೈಡ್ರೀಕರಿಸುತ್ತವೆ ಮತ್ತು ದೇಹಕ್ಕೆ ಉತ್ತಮ ಪೋಷಣೆಯನ್ನು ನೀಡುತ್ತವೆ.

2 / 8
'ದಿನಕ್ಕೊಂದು ಸೇಬು ತಿನ್ನಿ ವೈದ್ಯರನ್ನು ದೂರವಿಡಿ' ಎಂಬ ಮಾತು ಚಾಲ್ತಿಯಲ್ಲಿದೆ. ಸೇಬಿನಲ್ಲಿ ಅನೇಕ ಪೌಷ್ಠಿಕಾಂಶಗಳಿವೆ. ವಿಟಮಿನ್ ಬಿ ಮತ್ತು ಸಿ ಅಂಶ ಸಮೃದ್ಧವಾಗಿರುವ ಸೇಬುಗಳು ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ಅದರಲ್ಲಿರುವ ಫೈಬರ್ ಅಂಶವು ನಿಮ್ಮ ಹಸಿವನ್ನು ಕಡಿಮೆ ಮಾಡುತ್ತದೆ.

'ದಿನಕ್ಕೊಂದು ಸೇಬು ತಿನ್ನಿ ವೈದ್ಯರನ್ನು ದೂರವಿಡಿ' ಎಂಬ ಮಾತು ಚಾಲ್ತಿಯಲ್ಲಿದೆ. ಸೇಬಿನಲ್ಲಿ ಅನೇಕ ಪೌಷ್ಠಿಕಾಂಶಗಳಿವೆ. ವಿಟಮಿನ್ ಬಿ ಮತ್ತು ಸಿ ಅಂಶ ಸಮೃದ್ಧವಾಗಿರುವ ಸೇಬುಗಳು ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ಅದರಲ್ಲಿರುವ ಫೈಬರ್ ಅಂಶವು ನಿಮ್ಮ ಹಸಿವನ್ನು ಕಡಿಮೆ ಮಾಡುತ್ತದೆ.

3 / 8
ಬಾಳೆಹಣ್ಣು ಉಪವಾಸದ ಸಮಯದಲ್ಲಿ ಸೇವಿಸಬಹುದಾದ ಅತ್ಯುತ್ತಮ ಹಣ್ಣಾಗಿದೆ. ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್‌ಗಳು ಮತ್ತು ಫೈಬರ್‌ನಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ.

ಬಾಳೆಹಣ್ಣು ಉಪವಾಸದ ಸಮಯದಲ್ಲಿ ಸೇವಿಸಬಹುದಾದ ಅತ್ಯುತ್ತಮ ಹಣ್ಣಾಗಿದೆ. ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್‌ಗಳು ಮತ್ತು ಫೈಬರ್‌ನಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ.

4 / 8
ಕಿವಿ ಹಣ್ಣುಗಳಲ್ಲಿ ವಿಟಮಿನ್‌ಗಳು, ಖನಿಜಗಳು ಮತ್ತು ಪೊಟ್ಯಾಸಿಯಮ್‌ ಅಂಶ ತುಂಬಿರುತ್ತವೆ. ಆರೋಗ್ಯ ಪ್ರಜ್ಞೆ ಇರುವವರಿಗೆ ಕಿವಿ ಹಣ್ಣು ಅತ್ಯುತ್ತಮ ಆಯ್ಕೆಯಾಗಿದೆ. ಇದು ಉಪವಾಸದ ಸಮಯದಲ್ಲಿ ನಿಮ್ಮ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳುತ್ತವೆ.

ಕಿವಿ ಹಣ್ಣುಗಳಲ್ಲಿ ವಿಟಮಿನ್‌ಗಳು, ಖನಿಜಗಳು ಮತ್ತು ಪೊಟ್ಯಾಸಿಯಮ್‌ ಅಂಶ ತುಂಬಿರುತ್ತವೆ. ಆರೋಗ್ಯ ಪ್ರಜ್ಞೆ ಇರುವವರಿಗೆ ಕಿವಿ ಹಣ್ಣು ಅತ್ಯುತ್ತಮ ಆಯ್ಕೆಯಾಗಿದೆ. ಇದು ಉಪವಾಸದ ಸಮಯದಲ್ಲಿ ನಿಮ್ಮ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳುತ್ತವೆ.

5 / 8
ಪಪ್ಪಾಯಿಯನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಜಲಸಂಚಯನವನ್ನು ನೀಡುತ್ತದೆ. ದೀರ್ಘಾವಧಿಯ ಉಪವಾಸದ ಅವಧಿಯಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಈ ಹಣ್ಣು ಪ್ರಯೋಜನಕಾರಿಯಾಗಿದೆ.

ಪಪ್ಪಾಯಿಯನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಜಲಸಂಚಯನವನ್ನು ನೀಡುತ್ತದೆ. ದೀರ್ಘಾವಧಿಯ ಉಪವಾಸದ ಅವಧಿಯಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಈ ಹಣ್ಣು ಪ್ರಯೋಜನಕಾರಿಯಾಗಿದೆ.

6 / 8
ಬೆರಿ ಹಣ್ಣುಗಳಾದ ಸ್ಟ್ರಾಬೆರಿಗಳು, ಬ್ಲೂಬೆರ್ರಿಗಳು, ಮಲ್ಬೆರಿ ಮತ್ತು ರಾಸ್​ಬೆರೀಸ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಇವುಗಳಲ್ಲಿ ಉತ್ಕರ್ಷಣ ನಿರೋಧಕ ಅಂಶಗಳು ಹೆಚ್ಚು. ಈ ಸುವಾಸನೆಯ ಹಣ್ಣುಗಳು ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ದೇಹಕ್ಕೆ ಒದಗಿಸುತ್ತವೆ.

ಬೆರಿ ಹಣ್ಣುಗಳಾದ ಸ್ಟ್ರಾಬೆರಿಗಳು, ಬ್ಲೂಬೆರ್ರಿಗಳು, ಮಲ್ಬೆರಿ ಮತ್ತು ರಾಸ್​ಬೆರೀಸ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಇವುಗಳಲ್ಲಿ ಉತ್ಕರ್ಷಣ ನಿರೋಧಕ ಅಂಶಗಳು ಹೆಚ್ಚು. ಈ ಸುವಾಸನೆಯ ಹಣ್ಣುಗಳು ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ದೇಹಕ್ಕೆ ಒದಗಿಸುತ್ತವೆ.

7 / 8
ಉಪವಾಸವನ್ನು ಆಚರಿಸುವಾಗ ಈ ಹಣ್ಣುಗಳು ಅತ್ಯುತ್ತಮವಾಗಿವೆ. ಅದಷ್ಟೂ ಆಯಾ ಋತುಮಾನದಲ್ಲಿ ಅಥವಾ ಸೀಸನ್​ನಲ್ಲಿ ಸಿಗುವ ಹಣ್ಣುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

ಉಪವಾಸವನ್ನು ಆಚರಿಸುವಾಗ ಈ ಹಣ್ಣುಗಳು ಅತ್ಯುತ್ತಮವಾಗಿವೆ. ಅದಷ್ಟೂ ಆಯಾ ಋತುಮಾನದಲ್ಲಿ ಅಥವಾ ಸೀಸನ್​ನಲ್ಲಿ ಸಿಗುವ ಹಣ್ಣುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

8 / 8

Published On - 2:38 pm, Wed, 18 October 23

Follow us
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​