AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pineapple for health: ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ? ಇಲ್ಲಿದೆ ನೋಡಿ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಹೆಚ್ಚಿನವರು ಜ್ಯೂಸ್ ಸೇವಿಸಲು ಇಷ್ಟಪಡುತ್ತಾರೆ. ಈ ಸಮಯದಲ್ಲಿ ನೀವು ಅನೇಕ ರೀತಿಯ ಜ್ಯೂಸ್‌ಗಳನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಅದರಲ್ಲಿ ಅನಾನಸ್ ಜ್ಯೂಸ್ ಕೂಡ ಒಂದು. ಬೇಸಿಗೆಯಲ್ಲಿ ಈ ಜ್ಯೂಸ್ ಕುಡಿಯುವುದರಿಂದ ಹೃದಯ ಸಂಬಂಧಿ ಖಾಯಿಲೆಗಳನ್ನು ದೂರವಿಡಲು, ಒಳ್ಳೆಯ ಜೀರ್ಣ ವ್ಯವಸ್ಥೆ ಹೊಂದಲು, ತೂಕ ಕಳೆದುಕೊಳ್ಳು ಸಹಕಾರಿ. ಜತೆಗೆ ಮೂಳೆಗಳು, ಹಲ್ಲುಗಳು ಕೂಡ ಬಲಿಷ್ಠವಾಗುತ್ತವೆ.

shivaprasad.hs
|

Updated on:Mar 27, 2022 | 2:09 PM

Share
ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಹೆಚ್ಚಿನವರು ಜ್ಯೂಸ್ ಸೇವಿಸಲು ಇಷ್ಟಪಡುತ್ತಾರೆ. ಈ ಸಮಯದಲ್ಲಿ ನೀವು ಅನೇಕ ರೀತಿಯ ಜ್ಯೂಸ್‌ಗಳನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಅದರಲ್ಲಿ ಅನಾನಸ್ ಜ್ಯೂಸ್ ಕೂಡ ಒಂದು. ಬೇಸಿಗೆಯಲ್ಲಿ ಈ ಜ್ಯೂಸ್ ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಹೆಚ್ಚಿನವರು ಜ್ಯೂಸ್ ಸೇವಿಸಲು ಇಷ್ಟಪಡುತ್ತಾರೆ. ಈ ಸಮಯದಲ್ಲಿ ನೀವು ಅನೇಕ ರೀತಿಯ ಜ್ಯೂಸ್‌ಗಳನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಅದರಲ್ಲಿ ಅನಾನಸ್ ಜ್ಯೂಸ್ ಕೂಡ ಒಂದು. ಬೇಸಿಗೆಯಲ್ಲಿ ಈ ಜ್ಯೂಸ್ ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 6
ರಕ್ತದೊತ್ತಡ: ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡುವಲ್ಲಿ ವಿಟಮಿನ್ ಸಿ ಮತ್ತು ರೋಗ ನಿರೋಧಕಗಳು ಪ್ರಮುಖ ಪಾತ್ರವಹಿಸುತ್ತವೆ. ಅನಾನಸ್ ರಸದಲ್ಲಿ ಆ ಅಂಶಗಳಿರುತ್ತವೆ. ಆದ್ದರಿಂದ ಪ್ರತಿದಿನ ಮಧ್ಯಾಹ್ನ ಒಂದು ಲೋಟ ಅನಾನಸ್ ಜ್ಯೂಸ್ ಕುಡಿಯಿರಿ.

ರಕ್ತದೊತ್ತಡ: ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡುವಲ್ಲಿ ವಿಟಮಿನ್ ಸಿ ಮತ್ತು ರೋಗ ನಿರೋಧಕಗಳು ಪ್ರಮುಖ ಪಾತ್ರವಹಿಸುತ್ತವೆ. ಅನಾನಸ್ ರಸದಲ್ಲಿ ಆ ಅಂಶಗಳಿರುತ್ತವೆ. ಆದ್ದರಿಂದ ಪ್ರತಿದಿನ ಮಧ್ಯಾಹ್ನ ಒಂದು ಲೋಟ ಅನಾನಸ್ ಜ್ಯೂಸ್ ಕುಡಿಯಿರಿ.

2 / 6
ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿ: ಆಗಾಗ್ಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರು ಅನಾನಸ್ ಜ್ಯೂಸ್ ಕುಡಿಯುವುದರಿಂದ ತಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಬಹುದು. ವಾಸ್ತವವಾಗಿ, ಇದರಲ್ಲಿರುವ ಫೈಬರ್ ಅಂಶವು ಹೊಟ್ಟೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿಯಾಗಿದೆ.

ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿ: ಆಗಾಗ್ಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರು ಅನಾನಸ್ ಜ್ಯೂಸ್ ಕುಡಿಯುವುದರಿಂದ ತಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಬಹುದು. ವಾಸ್ತವವಾಗಿ, ಇದರಲ್ಲಿರುವ ಫೈಬರ್ ಅಂಶವು ಹೊಟ್ಟೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿಯಾಗಿದೆ.

3 / 6
ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಕಾರಿ: ಅನಾನಸ್ ಜ್ಯೂಸ್‌ನ ಮತ್ತೊಂದು ವಿಶೇಷತೆ ಎಂದರೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಭರಿತ ಆಹಾರಗಳನ್ನು ಸೇವಿಸಬೇಕು ಮತ್ತು ಈ ಅಗತ್ಯ ವಿಟಮಿನ್ ಅನಾನಸ್‌ನಲ್ಲಿ ಅಗತ್ಯ ಪ್ರಮಾಣದಲ್ಲಿರುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಕಾರಿ: ಅನಾನಸ್ ಜ್ಯೂಸ್‌ನ ಮತ್ತೊಂದು ವಿಶೇಷತೆ ಎಂದರೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಭರಿತ ಆಹಾರಗಳನ್ನು ಸೇವಿಸಬೇಕು ಮತ್ತು ಈ ಅಗತ್ಯ ವಿಟಮಿನ್ ಅನಾನಸ್‌ನಲ್ಲಿ ಅಗತ್ಯ ಪ್ರಮಾಣದಲ್ಲಿರುತ್ತದೆ.

4 / 6
ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ: ಬೇಸಿಗೆಯು ತೂಕ ಇಳಿಸಿಕೊಳ್ಳಲು ಉತ್ತಮ ಕಾಲ ಎಂದು ಹೇಳುತ್ತಾರೆ. ವರ್ಕ್ ಔಟ್ ಅಥವಾ ರನ್ನಿಂಗ್ ಜತೆಜತೆಗೆ ಆಹಾರದ ಬಗ್ಗೆ ಕಾಳಜಿ ವಹಿಸುವುದು ಸಹ ಮುಖ್ಯವಾಗಿದೆ. ಹೀಗಾಗಿ ಬೆಳಗಿನ ಉಪಾಹಾರವಾದ ಸುಮಾರು ಎರಡು ಗಂಟೆಗಳ ನಂತರ ಅನಾನಸ್ ಜ್ಯೂಸ್ ಕುಡಿಯುವುದರಿಂದ ನಿಮಗೆ ತೂಕ ಇಳಿಸಲು ಸಹಾಯವಾಗುತ್ತದೆ.

ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ: ಬೇಸಿಗೆಯು ತೂಕ ಇಳಿಸಿಕೊಳ್ಳಲು ಉತ್ತಮ ಕಾಲ ಎಂದು ಹೇಳುತ್ತಾರೆ. ವರ್ಕ್ ಔಟ್ ಅಥವಾ ರನ್ನಿಂಗ್ ಜತೆಜತೆಗೆ ಆಹಾರದ ಬಗ್ಗೆ ಕಾಳಜಿ ವಹಿಸುವುದು ಸಹ ಮುಖ್ಯವಾಗಿದೆ. ಹೀಗಾಗಿ ಬೆಳಗಿನ ಉಪಾಹಾರವಾದ ಸುಮಾರು ಎರಡು ಗಂಟೆಗಳ ನಂತರ ಅನಾನಸ್ ಜ್ಯೂಸ್ ಕುಡಿಯುವುದರಿಂದ ನಿಮಗೆ ತೂಕ ಇಳಿಸಲು ಸಹಾಯವಾಗುತ್ತದೆ.

5 / 6
ಮೂಳೆಗಳನ್ನು ಶಕ್ತಿಯುತವಾಗಿಸುತ್ತದೆ: ಅನಾನಸ್ ಜ್ಯೂಸ್ ಮೂಳೆಗಳನ್ನು ಬಲಪಡಿಸಲು ಸಹ ಸಹಕಾರಿಯಾಗಿದೆ. ವಾಸ್ತವವಾಗಿ, ಮ್ಯಾಂಗನೀಸ್ ಮತ್ತು ಕ್ಯಾಲ್ಸಿಯಂ ಅನಾನಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದನ್ನು ಸೇವಿಸುವುದರಿಂದ ಮೂಳೆಗಳಷ್ಟೇ ಅಲ್ಲದೇ ಹಲ್ಲುಗಳೂ ಬಲಿಷ್ಠವಾಗುತ್ತವೆ.

ಮೂಳೆಗಳನ್ನು ಶಕ್ತಿಯುತವಾಗಿಸುತ್ತದೆ: ಅನಾನಸ್ ಜ್ಯೂಸ್ ಮೂಳೆಗಳನ್ನು ಬಲಪಡಿಸಲು ಸಹ ಸಹಕಾರಿಯಾಗಿದೆ. ವಾಸ್ತವವಾಗಿ, ಮ್ಯಾಂಗನೀಸ್ ಮತ್ತು ಕ್ಯಾಲ್ಸಿಯಂ ಅನಾನಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದನ್ನು ಸೇವಿಸುವುದರಿಂದ ಮೂಳೆಗಳಷ್ಟೇ ಅಲ್ಲದೇ ಹಲ್ಲುಗಳೂ ಬಲಿಷ್ಠವಾಗುತ್ತವೆ.

6 / 6

Published On - 2:08 pm, Sun, 27 March 22

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ