Sign In

By signing in or creating an account, you agree with Associated Broadcasting Company's Terms & Conditions and Privacy Policy.

Pineapple for health: ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ? ಇಲ್ಲಿದೆ ನೋಡಿ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಹೆಚ್ಚಿನವರು ಜ್ಯೂಸ್ ಸೇವಿಸಲು ಇಷ್ಟಪಡುತ್ತಾರೆ. ಈ ಸಮಯದಲ್ಲಿ ನೀವು ಅನೇಕ ರೀತಿಯ ಜ್ಯೂಸ್‌ಗಳನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಅದರಲ್ಲಿ ಅನಾನಸ್ ಜ್ಯೂಸ್ ಕೂಡ ಒಂದು. ಬೇಸಿಗೆಯಲ್ಲಿ ಈ ಜ್ಯೂಸ್ ಕುಡಿಯುವುದರಿಂದ ಹೃದಯ ಸಂಬಂಧಿ ಖಾಯಿಲೆಗಳನ್ನು ದೂರವಿಡಲು, ಒಳ್ಳೆಯ ಜೀರ್ಣ ವ್ಯವಸ್ಥೆ ಹೊಂದಲು, ತೂಕ ಕಳೆದುಕೊಳ್ಳು ಸಹಕಾರಿ. ಜತೆಗೆ ಮೂಳೆಗಳು, ಹಲ್ಲುಗಳು ಕೂಡ ಬಲಿಷ್ಠವಾಗುತ್ತವೆ.

shivaprasad.hs
|

Updated on:Mar 27, 2022 | 2:09 PM

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಹೆಚ್ಚಿನವರು ಜ್ಯೂಸ್ ಸೇವಿಸಲು ಇಷ್ಟಪಡುತ್ತಾರೆ. ಈ ಸಮಯದಲ್ಲಿ ನೀವು ಅನೇಕ ರೀತಿಯ ಜ್ಯೂಸ್‌ಗಳನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಅದರಲ್ಲಿ ಅನಾನಸ್ ಜ್ಯೂಸ್ ಕೂಡ ಒಂದು. ಬೇಸಿಗೆಯಲ್ಲಿ ಈ ಜ್ಯೂಸ್ ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಹೆಚ್ಚಿನವರು ಜ್ಯೂಸ್ ಸೇವಿಸಲು ಇಷ್ಟಪಡುತ್ತಾರೆ. ಈ ಸಮಯದಲ್ಲಿ ನೀವು ಅನೇಕ ರೀತಿಯ ಜ್ಯೂಸ್‌ಗಳನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಅದರಲ್ಲಿ ಅನಾನಸ್ ಜ್ಯೂಸ್ ಕೂಡ ಒಂದು. ಬೇಸಿಗೆಯಲ್ಲಿ ಈ ಜ್ಯೂಸ್ ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 6
ರಕ್ತದೊತ್ತಡ: ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡುವಲ್ಲಿ ವಿಟಮಿನ್ ಸಿ ಮತ್ತು ರೋಗ ನಿರೋಧಕಗಳು ಪ್ರಮುಖ ಪಾತ್ರವಹಿಸುತ್ತವೆ. ಅನಾನಸ್ ರಸದಲ್ಲಿ ಆ ಅಂಶಗಳಿರುತ್ತವೆ. ಆದ್ದರಿಂದ ಪ್ರತಿದಿನ ಮಧ್ಯಾಹ್ನ ಒಂದು ಲೋಟ ಅನಾನಸ್ ಜ್ಯೂಸ್ ಕುಡಿಯಿರಿ.

ರಕ್ತದೊತ್ತಡ: ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡುವಲ್ಲಿ ವಿಟಮಿನ್ ಸಿ ಮತ್ತು ರೋಗ ನಿರೋಧಕಗಳು ಪ್ರಮುಖ ಪಾತ್ರವಹಿಸುತ್ತವೆ. ಅನಾನಸ್ ರಸದಲ್ಲಿ ಆ ಅಂಶಗಳಿರುತ್ತವೆ. ಆದ್ದರಿಂದ ಪ್ರತಿದಿನ ಮಧ್ಯಾಹ್ನ ಒಂದು ಲೋಟ ಅನಾನಸ್ ಜ್ಯೂಸ್ ಕುಡಿಯಿರಿ.

2 / 6
ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿ: ಆಗಾಗ್ಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರು ಅನಾನಸ್ ಜ್ಯೂಸ್ ಕುಡಿಯುವುದರಿಂದ ತಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಬಹುದು. ವಾಸ್ತವವಾಗಿ, ಇದರಲ್ಲಿರುವ ಫೈಬರ್ ಅಂಶವು ಹೊಟ್ಟೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿಯಾಗಿದೆ.

ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿ: ಆಗಾಗ್ಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರು ಅನಾನಸ್ ಜ್ಯೂಸ್ ಕುಡಿಯುವುದರಿಂದ ತಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಬಹುದು. ವಾಸ್ತವವಾಗಿ, ಇದರಲ್ಲಿರುವ ಫೈಬರ್ ಅಂಶವು ಹೊಟ್ಟೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿಯಾಗಿದೆ.

3 / 6
ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಕಾರಿ: ಅನಾನಸ್ ಜ್ಯೂಸ್‌ನ ಮತ್ತೊಂದು ವಿಶೇಷತೆ ಎಂದರೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಭರಿತ ಆಹಾರಗಳನ್ನು ಸೇವಿಸಬೇಕು ಮತ್ತು ಈ ಅಗತ್ಯ ವಿಟಮಿನ್ ಅನಾನಸ್‌ನಲ್ಲಿ ಅಗತ್ಯ ಪ್ರಮಾಣದಲ್ಲಿರುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಕಾರಿ: ಅನಾನಸ್ ಜ್ಯೂಸ್‌ನ ಮತ್ತೊಂದು ವಿಶೇಷತೆ ಎಂದರೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಭರಿತ ಆಹಾರಗಳನ್ನು ಸೇವಿಸಬೇಕು ಮತ್ತು ಈ ಅಗತ್ಯ ವಿಟಮಿನ್ ಅನಾನಸ್‌ನಲ್ಲಿ ಅಗತ್ಯ ಪ್ರಮಾಣದಲ್ಲಿರುತ್ತದೆ.

4 / 6
ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ: ಬೇಸಿಗೆಯು ತೂಕ ಇಳಿಸಿಕೊಳ್ಳಲು ಉತ್ತಮ ಕಾಲ ಎಂದು ಹೇಳುತ್ತಾರೆ. ವರ್ಕ್ ಔಟ್ ಅಥವಾ ರನ್ನಿಂಗ್ ಜತೆಜತೆಗೆ ಆಹಾರದ ಬಗ್ಗೆ ಕಾಳಜಿ ವಹಿಸುವುದು ಸಹ ಮುಖ್ಯವಾಗಿದೆ. ಹೀಗಾಗಿ ಬೆಳಗಿನ ಉಪಾಹಾರವಾದ ಸುಮಾರು ಎರಡು ಗಂಟೆಗಳ ನಂತರ ಅನಾನಸ್ ಜ್ಯೂಸ್ ಕುಡಿಯುವುದರಿಂದ ನಿಮಗೆ ತೂಕ ಇಳಿಸಲು ಸಹಾಯವಾಗುತ್ತದೆ.

ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ: ಬೇಸಿಗೆಯು ತೂಕ ಇಳಿಸಿಕೊಳ್ಳಲು ಉತ್ತಮ ಕಾಲ ಎಂದು ಹೇಳುತ್ತಾರೆ. ವರ್ಕ್ ಔಟ್ ಅಥವಾ ರನ್ನಿಂಗ್ ಜತೆಜತೆಗೆ ಆಹಾರದ ಬಗ್ಗೆ ಕಾಳಜಿ ವಹಿಸುವುದು ಸಹ ಮುಖ್ಯವಾಗಿದೆ. ಹೀಗಾಗಿ ಬೆಳಗಿನ ಉಪಾಹಾರವಾದ ಸುಮಾರು ಎರಡು ಗಂಟೆಗಳ ನಂತರ ಅನಾನಸ್ ಜ್ಯೂಸ್ ಕುಡಿಯುವುದರಿಂದ ನಿಮಗೆ ತೂಕ ಇಳಿಸಲು ಸಹಾಯವಾಗುತ್ತದೆ.

5 / 6
ಮೂಳೆಗಳನ್ನು ಶಕ್ತಿಯುತವಾಗಿಸುತ್ತದೆ: ಅನಾನಸ್ ಜ್ಯೂಸ್ ಮೂಳೆಗಳನ್ನು ಬಲಪಡಿಸಲು ಸಹ ಸಹಕಾರಿಯಾಗಿದೆ. ವಾಸ್ತವವಾಗಿ, ಮ್ಯಾಂಗನೀಸ್ ಮತ್ತು ಕ್ಯಾಲ್ಸಿಯಂ ಅನಾನಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದನ್ನು ಸೇವಿಸುವುದರಿಂದ ಮೂಳೆಗಳಷ್ಟೇ ಅಲ್ಲದೇ ಹಲ್ಲುಗಳೂ ಬಲಿಷ್ಠವಾಗುತ್ತವೆ.

ಮೂಳೆಗಳನ್ನು ಶಕ್ತಿಯುತವಾಗಿಸುತ್ತದೆ: ಅನಾನಸ್ ಜ್ಯೂಸ್ ಮೂಳೆಗಳನ್ನು ಬಲಪಡಿಸಲು ಸಹ ಸಹಕಾರಿಯಾಗಿದೆ. ವಾಸ್ತವವಾಗಿ, ಮ್ಯಾಂಗನೀಸ್ ಮತ್ತು ಕ್ಯಾಲ್ಸಿಯಂ ಅನಾನಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದನ್ನು ಸೇವಿಸುವುದರಿಂದ ಮೂಳೆಗಳಷ್ಟೇ ಅಲ್ಲದೇ ಹಲ್ಲುಗಳೂ ಬಲಿಷ್ಠವಾಗುತ್ತವೆ.

6 / 6

Published On - 2:08 pm, Sun, 27 March 22

Follow us
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ