AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಬ್ಸ್​ ತುಂಬಿದ ಈ 10 ಆಹಾರಗಳಿಂದ ಸಾಧ್ಯವಾದಷ್ಟೂ ದೂರವಿರಿ

ಕಾರ್ಬೋಹೈಡ್ರೇಟ್‌ಗಳು ಅನೇಕ ರೂಪಗಳಲ್ಲಿತ್ತವೆ. ನಿಮ್ಮ ಊಟ ಮತ್ತು ತಿಂಡಿಗಳಲ್ಲಿ ಯಾವ ಕಾರ್ಬೋಹೈಡ್ರೇಟ್‌ಗಳನ್ನು ಸೇರಿಸಬೇಕು, ಯಾವುದನ್ನು ದೂರವಿಡಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನಿಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ನೀವು ಮಿತಿಗೊಳಿಸಬೇಕಾದ ಕೆಲವು ಕಾರ್ಬ್ಸ್​ಗಳ ಪಟ್ಟಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Oct 09, 2023 | 5:11 PM

Share
"ಕಾರ್ಬ್ಸ್" ಎಂಬ ಪದವನ್ನು ನೀವು ಕೇಳಿದಾಗ ಅದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ನಿಮ್ಮ ತಲೆಯಲ್ಲಿ ಮೊದಲು ಬರುವ ವಿಚಾರ. ಪಾಸ್ತಾ, ಬರ್ಗರ್ ಮತ್ತು ಬ್ರೆಡ್‌ನಂತಹ ಆಹಾರಗಳಲ್ಲಿ ಕಾರ್ಬ್ಸ್​ ಇರುತ್ತದೆ. ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ.

"ಕಾರ್ಬ್ಸ್" ಎಂಬ ಪದವನ್ನು ನೀವು ಕೇಳಿದಾಗ ಅದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ನಿಮ್ಮ ತಲೆಯಲ್ಲಿ ಮೊದಲು ಬರುವ ವಿಚಾರ. ಪಾಸ್ತಾ, ಬರ್ಗರ್ ಮತ್ತು ಬ್ರೆಡ್‌ನಂತಹ ಆಹಾರಗಳಲ್ಲಿ ಕಾರ್ಬ್ಸ್​ ಇರುತ್ತದೆ. ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ.

1 / 13
ಅದೇ ರೀತಿ ನಾವು ದಿನನಿತ್ಯ ಬಳಸುವ ಆಹಾರಗಳಲ್ಲೂ ಕಾರ್ಬ್ಸ್​ ಇರುತ್ತವೆ. ಕಾರ್ಬೋಹೈಡ್ರೇಟ್‌ಗಳು ಅನೇಕ ರೂಪಗಳಲ್ಲಿತ್ತವೆ. ಕೆಲವು ನಿಮ್ಮ ನರಮಂಡಲಕ್ಕೆ ಶಕ್ತಿಯ ಮುಖ್ಯ ಮೂಲವಾಗಿ ಕಾರ್ಯನಿರ್ವಹಿಸುತ್ತವೆ.

ಅದೇ ರೀತಿ ನಾವು ದಿನನಿತ್ಯ ಬಳಸುವ ಆಹಾರಗಳಲ್ಲೂ ಕಾರ್ಬ್ಸ್​ ಇರುತ್ತವೆ. ಕಾರ್ಬೋಹೈಡ್ರೇಟ್‌ಗಳು ಅನೇಕ ರೂಪಗಳಲ್ಲಿತ್ತವೆ. ಕೆಲವು ನಿಮ್ಮ ನರಮಂಡಲಕ್ಕೆ ಶಕ್ತಿಯ ಮುಖ್ಯ ಮೂಲವಾಗಿ ಕಾರ್ಯನಿರ್ವಹಿಸುತ್ತವೆ.

2 / 13
ನಿಮ್ಮ ಊಟ ಮತ್ತು ತಿಂಡಿಗಳಲ್ಲಿ ಯಾವ ಕಾರ್ಬೋಹೈಡ್ರೇಟ್‌ಗಳನ್ನು ಸೇರಿಸಬೇಕು, ಯಾವುದನ್ನು ದೂರವಿಡಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನಿಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ನೀವು ಮಿತಿಗೊಳಿಸಬೇಕಾದ ಕೆಲವು ಕಾರ್ಬ್ಸ್​ಗಳ ಪಟ್ಟಿ ಇಲ್ಲಿದೆ.

ನಿಮ್ಮ ಊಟ ಮತ್ತು ತಿಂಡಿಗಳಲ್ಲಿ ಯಾವ ಕಾರ್ಬೋಹೈಡ್ರೇಟ್‌ಗಳನ್ನು ಸೇರಿಸಬೇಕು, ಯಾವುದನ್ನು ದೂರವಿಡಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನಿಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ನೀವು ಮಿತಿಗೊಳಿಸಬೇಕಾದ ಕೆಲವು ಕಾರ್ಬ್ಸ್​ಗಳ ಪಟ್ಟಿ ಇಲ್ಲಿದೆ.

3 / 13
ಬ್ರೆಡ್, ಚಪಾತಿಯ ಜೊತೆ ಬಳಸುವ ಜಾಮ್​ನಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆ ಅಂಶವಿರುತ್ತದೆ. ಹೀಗಾಗಿ, ಇದನ್ನು ಸೇವಿಸದಿರುವುದೇ ಉತ್ತಮ.

ಬ್ರೆಡ್, ಚಪಾತಿಯ ಜೊತೆ ಬಳಸುವ ಜಾಮ್​ನಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆ ಅಂಶವಿರುತ್ತದೆ. ಹೀಗಾಗಿ, ಇದನ್ನು ಸೇವಿಸದಿರುವುದೇ ಉತ್ತಮ.

4 / 13
ಸಾದಾ ಮೊಸರು ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಪ್ರೋಬಯಾಟಿಕ್‌ಗಳಂತಹ ಪ್ರಮುಖ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಆದರೆ, ಸುವಾಸನೆಯುಕ್ತ ಮೊಸರು/ ಯೋಗರ್ಟ್​ನಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ.

ಸಾದಾ ಮೊಸರು ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಪ್ರೋಬಯಾಟಿಕ್‌ಗಳಂತಹ ಪ್ರಮುಖ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಆದರೆ, ಸುವಾಸನೆಯುಕ್ತ ಮೊಸರು/ ಯೋಗರ್ಟ್​ನಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ.

5 / 13
ಪೇಸ್ಟ್ರಿಗಳಲ್ಲಿ ಸಕ್ಕರೆ, ಮೈದಾ, ಸಿರಪ್​ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ.

ಪೇಸ್ಟ್ರಿಗಳಲ್ಲಿ ಸಕ್ಕರೆ, ಮೈದಾ, ಸಿರಪ್​ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ.

6 / 13
ಹಣ್ಣಿನ ಫ್ಲೇವರ್ ಇರುವ ಸಿಹಿ ತಿಂಡಿಗಳಿಗೆ ಆರ್ಟಿಫಿಷಿಯಲ್ ಬಣ್ಣ, ರುಚಿ ನೀಡಲಾಗುತ್ತದೆ.

ಹಣ್ಣಿನ ಫ್ಲೇವರ್ ಇರುವ ಸಿಹಿ ತಿಂಡಿಗಳಿಗೆ ಆರ್ಟಿಫಿಷಿಯಲ್ ಬಣ್ಣ, ರುಚಿ ನೀಡಲಾಗುತ್ತದೆ.

7 / 13
ಐಸ್ ಕ್ರೀಂ ಯಾರಿಗೆ ತಾನೇ ಇಷ್ಟವಿಲ್ಲ? ಕ್ಯಾಂಡಿಯಂತೆಯೇ ಐಸ್​ಕ್ರೀಂನಲ್ಲಿ ಕ್ಯಾಲೋರಿ, ಸಕ್ಕರೆ, ಕೊಬ್ಬಿನಾಂಶ ಹೆಚ್ಚಾಗಿರುತ್ತದೆ.

ಐಸ್ ಕ್ರೀಂ ಯಾರಿಗೆ ತಾನೇ ಇಷ್ಟವಿಲ್ಲ? ಕ್ಯಾಂಡಿಯಂತೆಯೇ ಐಸ್​ಕ್ರೀಂನಲ್ಲಿ ಕ್ಯಾಲೋರಿ, ಸಕ್ಕರೆ, ಕೊಬ್ಬಿನಾಂಶ ಹೆಚ್ಚಾಗಿರುತ್ತದೆ.

8 / 13
ಕಾಫಿ ನಿಮಗಿಷ್ಟವಾದ ಪಾನೀಯವಾದರೆ ಸಕ್ಕರೆ ಹಾಕದೆ ಅದನ್ನು ಸೇವಿಸಿ. ಸಕ್ಕರೆ ಹಾಕಿ ಕುಡಿದರೆ ಆರೋಗ್ಯಕ್ಕೆ ಅಡ್ಡ ಪರಿಣಾಮಗಳೇ ಜಾಸ್ತಿ.

ಕಾಫಿ ನಿಮಗಿಷ್ಟವಾದ ಪಾನೀಯವಾದರೆ ಸಕ್ಕರೆ ಹಾಕದೆ ಅದನ್ನು ಸೇವಿಸಿ. ಸಕ್ಕರೆ ಹಾಕಿ ಕುಡಿದರೆ ಆರೋಗ್ಯಕ್ಕೆ ಅಡ್ಡ ಪರಿಣಾಮಗಳೇ ಜಾಸ್ತಿ.

9 / 13
ಪಾನ್​ಕೇಕ್, ವಾಫಲ್ಸ್​ಗಳಲ್ಲಿ ಹೆಚ್ಚು ಬಳಸಲಾಗುವ ಸಿರಪ್​ನಲ್ಲಿ ಆರ್ಟಿಫಿಷಿಯಲ್ ಫ್ಲೇವರ್ ಇರುತ್ತದೆ. ಸಕ್ಕರೆ ಅಂಶವೂ ಹೆಚ್ಚಾಗಿರುತ್ತದೆ.

ಪಾನ್​ಕೇಕ್, ವಾಫಲ್ಸ್​ಗಳಲ್ಲಿ ಹೆಚ್ಚು ಬಳಸಲಾಗುವ ಸಿರಪ್​ನಲ್ಲಿ ಆರ್ಟಿಫಿಷಿಯಲ್ ಫ್ಲೇವರ್ ಇರುತ್ತದೆ. ಸಕ್ಕರೆ ಅಂಶವೂ ಹೆಚ್ಚಾಗಿರುತ್ತದೆ.

10 / 13
ಜ್ಯೂಸ್​ಗಳಲ್ಲಿ ಸಕ್ಕರೆಯನ್ನು ಬಳಸಲಾಗುತ್ತದೆ. ಹಾಗಾಗಿ ಹಣ್ಣನ್ನು ತಾಜಾವಾಗಿ ಸೇವಿಸಿ.

ಜ್ಯೂಸ್​ಗಳಲ್ಲಿ ಸಕ್ಕರೆಯನ್ನು ಬಳಸಲಾಗುತ್ತದೆ. ಹಾಗಾಗಿ ಹಣ್ಣನ್ನು ತಾಜಾವಾಗಿ ಸೇವಿಸಿ.

11 / 13
ಕ್ಯಾಂಡಿಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿರುತ್ತದೆ.

ಕ್ಯಾಂಡಿಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿರುತ್ತದೆ.

12 / 13
ಬಿಳಿ ಬ್ರೆಡ್ ಮೈದಾದಿಂದ ತಯಾರಿಸಲಾಗುತ್ತದೆ.

ಬಿಳಿ ಬ್ರೆಡ್ ಮೈದಾದಿಂದ ತಯಾರಿಸಲಾಗುತ್ತದೆ.

13 / 13
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!