AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪ್ರತಿದಿನ ಬಿಸಿ ನೀರಿನ ಸ್ನಾನ ಮಾಡಿದ್ರೆ ಈ ಅಪಾಯ ಖಂಡಿತ

ಬಿಸಿನೀರಿನ ಸ್ನಾನ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನಗಳಿಲ್ಲ ಬದಲಾಗಿ ಹಾನಿಗಳೇ ಹೆಚ್ಚು ಎಂಬುದು ನಿಮಗೆ ತಿಳಿದಿದೆಯೇ? ಹೌದು ನೀವು ಕೂಡ ಪ್ರತಿದಿನ ಬಿಸಿ ಬಿಸಿ ನೀರಿನ ಸ್ನಾನ ಮಾಡುತ್ತಿದ್ದರೆ ಈ ಸಮಸ್ಯೆ ತಪ್ಪಿದ್ದಲ್ಲ. ಹಾಗಾದರೆ ಬಿಸಿ ನೀರಿನ ಸ್ನಾನ ಒಳ್ಳೆಯದಲ್ಲ ಏಕೆ? ಇದರಿಂದ ಉಂಟಾಗುವ ತೊಂದರೆಗಳೇನು? ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದರ ಬಗೆಗಿನ ಮಾಹಿತಿ ಇಲ್ಲಿದೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 11, 2024 | 10:34 AM

Share
ಅತಿಯಾದ ಬಿಸಿನೀರಿನ ಸ್ನಾನ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನಗಳಿಲ್ಲ ಬದಲಾಗಿ ಹಾನಿಗಳೇ ಹೆಚ್ಚು ಎಂಬುದು ನಿಮಗೆ ತಿಳಿದಿದೆಯೇ? ಹೌದು ನೀವು ಕೂಡ ಪ್ರತಿದಿನ ಬಿಸಿ ಬಿಸಿ ನೀರಿನ ಸ್ನಾನ ಮಾಡುತ್ತಿದ್ದರೆ ಈ ಸಮಸ್ಯೆ ತಪ್ಪಿದ್ದಲ್ಲ. ಹಾಗಾದರೆ ಇದು ಏಕೆ ಒಳ್ಳೆಯದಲ್ಲ? ಇಲ್ಲಿದೆ ಮಾಹಿತಿ.

ಅತಿಯಾದ ಬಿಸಿನೀರಿನ ಸ್ನಾನ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನಗಳಿಲ್ಲ ಬದಲಾಗಿ ಹಾನಿಗಳೇ ಹೆಚ್ಚು ಎಂಬುದು ನಿಮಗೆ ತಿಳಿದಿದೆಯೇ? ಹೌದು ನೀವು ಕೂಡ ಪ್ರತಿದಿನ ಬಿಸಿ ಬಿಸಿ ನೀರಿನ ಸ್ನಾನ ಮಾಡುತ್ತಿದ್ದರೆ ಈ ಸಮಸ್ಯೆ ತಪ್ಪಿದ್ದಲ್ಲ. ಹಾಗಾದರೆ ಇದು ಏಕೆ ಒಳ್ಳೆಯದಲ್ಲ? ಇಲ್ಲಿದೆ ಮಾಹಿತಿ.

1 / 7
ಅತಿಯಾದ ಬಿಸಿನೀರಿನ ಸ್ನಾನ ಹೃದಯ ಸಂಬಂಧಿತ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ. ಇದು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹೃದಯ ಸಂಬಂಧಿತ ಸಮಸ್ಯೆ ಇರುವವರು ಪ್ರತಿದಿನ ಬಿಸಿ ನೀರಿನ ಸ್ನಾನ ಮಾಡಬೇಡಿ.

ಅತಿಯಾದ ಬಿಸಿನೀರಿನ ಸ್ನಾನ ಹೃದಯ ಸಂಬಂಧಿತ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ. ಇದು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹೃದಯ ಸಂಬಂಧಿತ ಸಮಸ್ಯೆ ಇರುವವರು ಪ್ರತಿದಿನ ಬಿಸಿ ನೀರಿನ ಸ್ನಾನ ಮಾಡಬೇಡಿ.

2 / 7
ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

3 / 7
ಪ್ರತಿದಿನ ಅತಿ ಬಿಸಿಯಾಗಿರುವ ನೀರಿನ ಸ್ನಾನ ಮಾಡುವುದರಿಂದ ನಮ್ಮ ಸ್ನಾಯುಗಳು ಬಿಗಿಯಾಗಿ ಬೆನ್ನು ನೋವು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಪ್ರತಿದಿನ ಅತಿ ಬಿಸಿಯಾಗಿರುವ ನೀರಿನ ಸ್ನಾನ ಮಾಡುವುದರಿಂದ ನಮ್ಮ ಸ್ನಾಯುಗಳು ಬಿಗಿಯಾಗಿ ಬೆನ್ನು ನೋವು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.

4 / 7
ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

5 / 7
ಅಧಿಕ ರಕ್ತದೊತ್ತಡದಂತಹ ಗಂಭೀರ ಸಮಸ್ಯೆ ಕಾಣಿಸಿಕೊಳ್ಳಬಹುದು. ಅಲ್ಲದೆ ಬಿಸಿ ನೀರು ಸ್ನಾನ ಮಾಡಿದ ಮೇಲೆ ಅತಿಯಾಗಿ ಬೆವರುವುದರಿಂದ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ.

ಅಧಿಕ ರಕ್ತದೊತ್ತಡದಂತಹ ಗಂಭೀರ ಸಮಸ್ಯೆ ಕಾಣಿಸಿಕೊಳ್ಳಬಹುದು. ಅಲ್ಲದೆ ಬಿಸಿ ನೀರು ಸ್ನಾನ ಮಾಡಿದ ಮೇಲೆ ಅತಿಯಾಗಿ ಬೆವರುವುದರಿಂದ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ.

6 / 7
ಹಾಗಾಗಿ ಉಗುರು ಬೆಚ್ಚಗಿನ ಸ್ನಾನ ಎಲ್ಲಾ ಮಾಸದಲ್ಲೂ ಒಳ್ಳೆಯದು. ಆದ್ದರಿಂದ ಆದಷ್ಟು ಹೆಚ್ಚು ಬಿಸಿಯಾಗಿರುವ ನೀರಿನಿಂದ ಸ್ನಾನ ಮಾಡುವುದನ್ನು ಕಡಿಮೆ ಮಾಡಿ, ಆರೋಗ್ಯವಾಗಿರಿ.

ಹಾಗಾಗಿ ಉಗುರು ಬೆಚ್ಚಗಿನ ಸ್ನಾನ ಎಲ್ಲಾ ಮಾಸದಲ್ಲೂ ಒಳ್ಳೆಯದು. ಆದ್ದರಿಂದ ಆದಷ್ಟು ಹೆಚ್ಚು ಬಿಸಿಯಾಗಿರುವ ನೀರಿನಿಂದ ಸ್ನಾನ ಮಾಡುವುದನ್ನು ಕಡಿಮೆ ಮಾಡಿ, ಆರೋಗ್ಯವಾಗಿರಿ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ