AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪ್ರತಿದಿನ ಬಿಸಿ ನೀರಿನ ಸ್ನಾನ ಮಾಡಿದ್ರೆ ಈ ಅಪಾಯ ಖಂಡಿತ

ಬಿಸಿನೀರಿನ ಸ್ನಾನ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನಗಳಿಲ್ಲ ಬದಲಾಗಿ ಹಾನಿಗಳೇ ಹೆಚ್ಚು ಎಂಬುದು ನಿಮಗೆ ತಿಳಿದಿದೆಯೇ? ಹೌದು ನೀವು ಕೂಡ ಪ್ರತಿದಿನ ಬಿಸಿ ಬಿಸಿ ನೀರಿನ ಸ್ನಾನ ಮಾಡುತ್ತಿದ್ದರೆ ಈ ಸಮಸ್ಯೆ ತಪ್ಪಿದ್ದಲ್ಲ. ಹಾಗಾದರೆ ಬಿಸಿ ನೀರಿನ ಸ್ನಾನ ಒಳ್ಳೆಯದಲ್ಲ ಏಕೆ? ಇದರಿಂದ ಉಂಟಾಗುವ ತೊಂದರೆಗಳೇನು? ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದರ ಬಗೆಗಿನ ಮಾಹಿತಿ ಇಲ್ಲಿದೆ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 11, 2024 | 10:34 AM

Share
ಅತಿಯಾದ ಬಿಸಿನೀರಿನ ಸ್ನಾನ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನಗಳಿಲ್ಲ ಬದಲಾಗಿ ಹಾನಿಗಳೇ ಹೆಚ್ಚು ಎಂಬುದು ನಿಮಗೆ ತಿಳಿದಿದೆಯೇ? ಹೌದು ನೀವು ಕೂಡ ಪ್ರತಿದಿನ ಬಿಸಿ ಬಿಸಿ ನೀರಿನ ಸ್ನಾನ ಮಾಡುತ್ತಿದ್ದರೆ ಈ ಸಮಸ್ಯೆ ತಪ್ಪಿದ್ದಲ್ಲ. ಹಾಗಾದರೆ ಇದು ಏಕೆ ಒಳ್ಳೆಯದಲ್ಲ? ಇಲ್ಲಿದೆ ಮಾಹಿತಿ.

ಅತಿಯಾದ ಬಿಸಿನೀರಿನ ಸ್ನಾನ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನಗಳಿಲ್ಲ ಬದಲಾಗಿ ಹಾನಿಗಳೇ ಹೆಚ್ಚು ಎಂಬುದು ನಿಮಗೆ ತಿಳಿದಿದೆಯೇ? ಹೌದು ನೀವು ಕೂಡ ಪ್ರತಿದಿನ ಬಿಸಿ ಬಿಸಿ ನೀರಿನ ಸ್ನಾನ ಮಾಡುತ್ತಿದ್ದರೆ ಈ ಸಮಸ್ಯೆ ತಪ್ಪಿದ್ದಲ್ಲ. ಹಾಗಾದರೆ ಇದು ಏಕೆ ಒಳ್ಳೆಯದಲ್ಲ? ಇಲ್ಲಿದೆ ಮಾಹಿತಿ.

1 / 7
ಅತಿಯಾದ ಬಿಸಿನೀರಿನ ಸ್ನಾನ ಹೃದಯ ಸಂಬಂಧಿತ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ. ಇದು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹೃದಯ ಸಂಬಂಧಿತ ಸಮಸ್ಯೆ ಇರುವವರು ಪ್ರತಿದಿನ ಬಿಸಿ ನೀರಿನ ಸ್ನಾನ ಮಾಡಬೇಡಿ.

ಅತಿಯಾದ ಬಿಸಿನೀರಿನ ಸ್ನಾನ ಹೃದಯ ಸಂಬಂಧಿತ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ. ಇದು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹೃದಯ ಸಂಬಂಧಿತ ಸಮಸ್ಯೆ ಇರುವವರು ಪ್ರತಿದಿನ ಬಿಸಿ ನೀರಿನ ಸ್ನಾನ ಮಾಡಬೇಡಿ.

2 / 7
ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

3 / 7
ಪ್ರತಿದಿನ ಅತಿ ಬಿಸಿಯಾಗಿರುವ ನೀರಿನ ಸ್ನಾನ ಮಾಡುವುದರಿಂದ ನಮ್ಮ ಸ್ನಾಯುಗಳು ಬಿಗಿಯಾಗಿ ಬೆನ್ನು ನೋವು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಪ್ರತಿದಿನ ಅತಿ ಬಿಸಿಯಾಗಿರುವ ನೀರಿನ ಸ್ನಾನ ಮಾಡುವುದರಿಂದ ನಮ್ಮ ಸ್ನಾಯುಗಳು ಬಿಗಿಯಾಗಿ ಬೆನ್ನು ನೋವು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.

4 / 7
ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

ಕೇವಲ ಚರ್ಮಕ್ಕೆ ಮಾತ್ರ ಹಾನಿಯುಂಟು ಮಾಡುವುದಿಲ್ಲ ಬದಲಾಗಿ ಬಿಸಿ ನೀರಿನ ಸ್ನಾನ, ಕೂದಲು ಉದುರುವಿಕೆ ಹಾಗೂ ಒಣ ನೆತ್ತಿ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಚರ್ಮದ ಮೇಲೆ ತುರಿಕೆಯಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ

5 / 7
ಅಧಿಕ ರಕ್ತದೊತ್ತಡದಂತಹ ಗಂಭೀರ ಸಮಸ್ಯೆ ಕಾಣಿಸಿಕೊಳ್ಳಬಹುದು. ಅಲ್ಲದೆ ಬಿಸಿ ನೀರು ಸ್ನಾನ ಮಾಡಿದ ಮೇಲೆ ಅತಿಯಾಗಿ ಬೆವರುವುದರಿಂದ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ.

ಅಧಿಕ ರಕ್ತದೊತ್ತಡದಂತಹ ಗಂಭೀರ ಸಮಸ್ಯೆ ಕಾಣಿಸಿಕೊಳ್ಳಬಹುದು. ಅಲ್ಲದೆ ಬಿಸಿ ನೀರು ಸ್ನಾನ ಮಾಡಿದ ಮೇಲೆ ಅತಿಯಾಗಿ ಬೆವರುವುದರಿಂದ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ.

6 / 7
ಹಾಗಾಗಿ ಉಗುರು ಬೆಚ್ಚಗಿನ ಸ್ನಾನ ಎಲ್ಲಾ ಮಾಸದಲ್ಲೂ ಒಳ್ಳೆಯದು. ಆದ್ದರಿಂದ ಆದಷ್ಟು ಹೆಚ್ಚು ಬಿಸಿಯಾಗಿರುವ ನೀರಿನಿಂದ ಸ್ನಾನ ಮಾಡುವುದನ್ನು ಕಡಿಮೆ ಮಾಡಿ, ಆರೋಗ್ಯವಾಗಿರಿ.

ಹಾಗಾಗಿ ಉಗುರು ಬೆಚ್ಚಗಿನ ಸ್ನಾನ ಎಲ್ಲಾ ಮಾಸದಲ್ಲೂ ಒಳ್ಳೆಯದು. ಆದ್ದರಿಂದ ಆದಷ್ಟು ಹೆಚ್ಚು ಬಿಸಿಯಾಗಿರುವ ನೀರಿನಿಂದ ಸ್ನಾನ ಮಾಡುವುದನ್ನು ಕಡಿಮೆ ಮಾಡಿ, ಆರೋಗ್ಯವಾಗಿರಿ.

7 / 7
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ