AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ವೀಳ್ಯದೆಲೆ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿಯಿರಿ

ಹಳ್ಳಿಗಳಲ್ಲಿ ಊಟ ಆದ ನಂತರ ವೀಳ್ಯದೆಲೆ ತಿನ್ನುವ ಅಭ್ಯಾಸವಿದೆ. ಈ ವೀಳ್ಯದೆಲೆಯನ್ನು ಕೆಲವರು ಹವ್ಯಾಸಕ್ಕೆ ತಿಂದರೆ, ಮತ್ತೆ ಕೆಲವರು ಆರೋಗ್ಯದ ದೃಷ್ಟಿಯಿಂದು ಸೇವನೆ ಮಾಡುತ್ತಾರೆ.

TV9 Web
| Edited By: |

Updated on:Feb 10, 2023 | 9:08 PM

Share
ವೀಳ್ಯದೆಲೆಯು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬಹಳ 
ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ವೀಳ್ಯದೆಲೆಯು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

1 / 5
ವೀಳ್ಯದೆಲೆ ಸೇವನೆಯಿಂದ ಬಾಯಿಯಲ್ಲಿನ ಬ್ಯಾಕ್ಟೀರಿಯಾ ನಾಶ ಮಾಡುತ್ತದೆ. ಜೊತೆಗೆ
ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

ವೀಳ್ಯದೆಲೆ ಸೇವನೆಯಿಂದ ಬಾಯಿಯಲ್ಲಿನ ಬ್ಯಾಕ್ಟೀರಿಯಾ ನಾಶ ಮಾಡುತ್ತದೆ. ಜೊತೆಗೆ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

2 / 5
ಊಟದ ನಂತರ ವೀಳ್ಯದೆಲೆಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿಯಾಗಿದೆ.
ಚಯಾಪಚಯವನ್ನು ಹೆಚ್ಚಿಸುವುದರೊಂದಿಗೆ ರಕ್ತ 
ಪರಿಚಲನೆಯನ್ನು ಉತ್ತೇಜಿಸುತ್ತದೆ.

ಊಟದ ನಂತರ ವೀಳ್ಯದೆಲೆಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿಯಾಗಿದೆ. ಚಯಾಪಚಯವನ್ನು ಹೆಚ್ಚಿಸುವುದರೊಂದಿಗೆ ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ.

3 / 5
ವೀಳ್ಯದೆಲೆ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ 
ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಬಹಿರಂಗಪಡಿಸಿವೆ.

ವೀಳ್ಯದೆಲೆ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಬಹಿರಂಗಪಡಿಸಿವೆ.

4 / 5
ಉರಿಯೂತ ಮತ್ತು ಮಧುಮೇಹದಂತಹ ಮೆಲ್ಲಿಟಸ್ ನಿರ್ವಹಣೆಯಲ್ಲಿ
ಸಹಾಯ ಮಾಡುತ್ತದೆ.

ಉರಿಯೂತ ಮತ್ತು ಮಧುಮೇಹದಂತಹ ಮೆಲ್ಲಿಟಸ್ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ.

5 / 5

Published On - 9:08 pm, Fri, 10 February 23

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ