AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ವೀಳ್ಯದೆಲೆ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿಯಿರಿ

ಹಳ್ಳಿಗಳಲ್ಲಿ ಊಟ ಆದ ನಂತರ ವೀಳ್ಯದೆಲೆ ತಿನ್ನುವ ಅಭ್ಯಾಸವಿದೆ. ಈ ವೀಳ್ಯದೆಲೆಯನ್ನು ಕೆಲವರು ಹವ್ಯಾಸಕ್ಕೆ ತಿಂದರೆ, ಮತ್ತೆ ಕೆಲವರು ಆರೋಗ್ಯದ ದೃಷ್ಟಿಯಿಂದು ಸೇವನೆ ಮಾಡುತ್ತಾರೆ.

TV9 Web
| Edited By: |

Updated on:Feb 10, 2023 | 9:08 PM

Share
ವೀಳ್ಯದೆಲೆಯು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬಹಳ 
ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ವೀಳ್ಯದೆಲೆಯು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

1 / 5
ವೀಳ್ಯದೆಲೆ ಸೇವನೆಯಿಂದ ಬಾಯಿಯಲ್ಲಿನ ಬ್ಯಾಕ್ಟೀರಿಯಾ ನಾಶ ಮಾಡುತ್ತದೆ. ಜೊತೆಗೆ
ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

ವೀಳ್ಯದೆಲೆ ಸೇವನೆಯಿಂದ ಬಾಯಿಯಲ್ಲಿನ ಬ್ಯಾಕ್ಟೀರಿಯಾ ನಾಶ ಮಾಡುತ್ತದೆ. ಜೊತೆಗೆ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

2 / 5
ಊಟದ ನಂತರ ವೀಳ್ಯದೆಲೆಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿಯಾಗಿದೆ.
ಚಯಾಪಚಯವನ್ನು ಹೆಚ್ಚಿಸುವುದರೊಂದಿಗೆ ರಕ್ತ 
ಪರಿಚಲನೆಯನ್ನು ಉತ್ತೇಜಿಸುತ್ತದೆ.

ಊಟದ ನಂತರ ವೀಳ್ಯದೆಲೆಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿಯಾಗಿದೆ. ಚಯಾಪಚಯವನ್ನು ಹೆಚ್ಚಿಸುವುದರೊಂದಿಗೆ ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ.

3 / 5
ವೀಳ್ಯದೆಲೆ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ 
ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಬಹಿರಂಗಪಡಿಸಿವೆ.

ವೀಳ್ಯದೆಲೆ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಬಹಿರಂಗಪಡಿಸಿವೆ.

4 / 5
ಉರಿಯೂತ ಮತ್ತು ಮಧುಮೇಹದಂತಹ ಮೆಲ್ಲಿಟಸ್ ನಿರ್ವಹಣೆಯಲ್ಲಿ
ಸಹಾಯ ಮಾಡುತ್ತದೆ.

ಉರಿಯೂತ ಮತ್ತು ಮಧುಮೇಹದಂತಹ ಮೆಲ್ಲಿಟಸ್ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ.

5 / 5

Published On - 9:08 pm, Fri, 10 February 23

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ