Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮೋನ್ ಅಸಮತೋಲನದಿಂದ ಗರ್ಭಧರಿಸಲು ಸಾಧ್ಯವಾಗದಿದ್ದರೆ ಇದನ್ನು 3 ತಿಂಗಳು ಮಾಡಿ

ಕೆಲವೊಮ್ಮೆ ಹಾರ್ಮೋನ್ ಅಸಮತೋಲನದಿಂದಾಗಿ ಗರ್ಭಧರಿಸಲು ಸಾಧ್ಯವಾಗುವುದಿಲ್ಲ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಹೆಚ್ಚುತ್ತಿದ್ದು, ಇದನ್ನು ಪರಿಹರಿಸಿಕೊಳ್ಳಲು ನಾನಾ ರೀತಿಯ ಸಲಹೆಗಳನ್ನು, ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಹಾರ್ಮೋನ್ ಅಸಮತೋಲನದಿಂದ ಗರ್ಭಧರಿಸದಿದ್ದರೆ ಡಾ. ಪ್ರೀತಿ ಶಾನಭಾಗ್ ತಿಳಿಸಿರುವ ಈ ಸಲಹೆಗಳನ್ನು ಅನುಸರಿಸಿ ನೋಡಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 24, 2024 | 5:34 PM

ಗರ್ಭಧರಿಸದಿರಲು ಹಲವಾರು ಕಾರಣಗಳಿರಬಹುದು. ಅದರಲ್ಲಿ ಹಾರ್ಮೋನ್ ಅಸಮತೋಲನವೂ ಒಂದು ಮುಖ್ಯ ಕಾರಣವಾಗಿದೆ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಹೆಚ್ಚುತ್ತಿದ್ದು, ಇದನ್ನು ಪರಿಹರಿಸಿಕೊಳ್ಳಲು ನಾನಾ ರೀತಿಯ ಸಲಹೆಗಳನ್ನು, ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ಹಾರ್ಮೋನ್ ಅಸಮತೋಲನದಿಂದ ಗರ್ಭಧರಿಸದಿದ್ದರೆ ಡಾ. ಪ್ರೀತಿ ಶಾನಭಾಗ್ ತಿಳಿಸಿರುವ ಈ ಸಲಹೆಗಳನ್ನು ಅನುಸರಿಸಿ ನೋಡಿ.

ಗರ್ಭಧರಿಸದಿರಲು ಹಲವಾರು ಕಾರಣಗಳಿರಬಹುದು. ಅದರಲ್ಲಿ ಹಾರ್ಮೋನ್ ಅಸಮತೋಲನವೂ ಒಂದು ಮುಖ್ಯ ಕಾರಣವಾಗಿದೆ. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಹೆಚ್ಚುತ್ತಿದ್ದು, ಇದನ್ನು ಪರಿಹರಿಸಿಕೊಳ್ಳಲು ನಾನಾ ರೀತಿಯ ಸಲಹೆಗಳನ್ನು, ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ಹಾರ್ಮೋನ್ ಅಸಮತೋಲನದಿಂದ ಗರ್ಭಧರಿಸದಿದ್ದರೆ ಡಾ. ಪ್ರೀತಿ ಶಾನಭಾಗ್ ತಿಳಿಸಿರುವ ಈ ಸಲಹೆಗಳನ್ನು ಅನುಸರಿಸಿ ನೋಡಿ.

1 / 5
ಹಾರ್ಮೋನ್ ಅಸಮತೋಲನದಿಂದ ಗರ್ಭ ಧರಿಸುತ್ತಿಲ್ಲವಾದಲ್ಲಿ ಈ 6 ಬದಲಾವಣೆಗಳನ್ನು ಮಾಡಿ ನೋಡಿ. ಇದರಿಂದ 3 ತಿಂಗಳಲ್ಲಿ ನಿಮಗೆ ಸರಿಯಾದ ಫಲಿತಾಂಶ ಸಿಗುತ್ತದೆ. ಈ ಸರಳ ನಿಯಮಗಳಲ್ಲಿ ಮೊದಲನೇಯದು ಪ್ರತಿ ಮುಂಜಾನೆ 15 ನಿಮಿಷಗಳ ಕಾಲ ತಪ್ಪದೆ ಧ್ಯಾನ ಮಾಡಿ. ಇದು ಹಾರ್ಮೋನ್ ಅಸಮತೋಲನವನ್ನು ಸರಿಪಡಿಸಲು ಸಹಾಯ ಮಾಡುತ್ತದೆ.

ಹಾರ್ಮೋನ್ ಅಸಮತೋಲನದಿಂದ ಗರ್ಭ ಧರಿಸುತ್ತಿಲ್ಲವಾದಲ್ಲಿ ಈ 6 ಬದಲಾವಣೆಗಳನ್ನು ಮಾಡಿ ನೋಡಿ. ಇದರಿಂದ 3 ತಿಂಗಳಲ್ಲಿ ನಿಮಗೆ ಸರಿಯಾದ ಫಲಿತಾಂಶ ಸಿಗುತ್ತದೆ. ಈ ಸರಳ ನಿಯಮಗಳಲ್ಲಿ ಮೊದಲನೇಯದು ಪ್ರತಿ ಮುಂಜಾನೆ 15 ನಿಮಿಷಗಳ ಕಾಲ ತಪ್ಪದೆ ಧ್ಯಾನ ಮಾಡಿ. ಇದು ಹಾರ್ಮೋನ್ ಅಸಮತೋಲನವನ್ನು ಸರಿಪಡಿಸಲು ಸಹಾಯ ಮಾಡುತ್ತದೆ.

2 / 5
ನಿಮ್ಮ ರಾತ್ರಿ ಊಟದಲ್ಲಿ ಸಿರಿ ಧಾನ್ಯಗಳನ್ನು ಸೇವನೆಯನ್ನು ಹೆಚ್ಚಿಸಿ. ಇದರಿಂದ ನಿಮಗೆ ಅನೇಕ ರೀತಿಯ ಲಾಭಗಳಿದ್ದು, ಅಲ್ಲದೆ ಇವು ಹಾರ್ಮೋನ್ ಅಸಮತೋಲನವನ್ನು ಸರಿದೂಗಿಸಲು ಸಹಾಯ ಮಾಡುತ್ತದೆ. ಆದರೆ ಇದನ್ನು ಸೇವನೆ ಮಾಡುವ ಮೊದಲು ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ನಿಮ್ಮ ರಾತ್ರಿ ಊಟದಲ್ಲಿ ಸಿರಿ ಧಾನ್ಯಗಳನ್ನು ಸೇವನೆಯನ್ನು ಹೆಚ್ಚಿಸಿ. ಇದರಿಂದ ನಿಮಗೆ ಅನೇಕ ರೀತಿಯ ಲಾಭಗಳಿದ್ದು, ಅಲ್ಲದೆ ಇವು ಹಾರ್ಮೋನ್ ಅಸಮತೋಲನವನ್ನು ಸರಿದೂಗಿಸಲು ಸಹಾಯ ಮಾಡುತ್ತದೆ. ಆದರೆ ಇದನ್ನು ಸೇವನೆ ಮಾಡುವ ಮೊದಲು ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

3 / 5
ನಿಮ್ಮ ತಿಂಡಿ ಅಥವಾ ಊಟದಲ್ಲಿ ಮೊಸರು ಅಥವಾ ಮಜ್ಜಿಗೆಯನ್ನು ಸೇವನೆ ಮಾಡುವುದನ್ನು ಮರೆಯಬೇಡಿ. ಇದನ್ನು ದಿನದಲ್ಲಿ ಒಂದು ಅಥವಾ ಎರಡು ಬಾರಿಯಾದರೂ ತಪ್ಪದೆ ಸೇವನೆ ಮಾಡಿ. ಅಲ್ಲದೆ ರಾತ್ರಿ ಊಟದ ನಂತರ ಅಶ್ವಗಂಧ ಟ್ಯಾಬ್ಲೆಟ್ ಸೇವನೆ ಒಳ್ಳೆಯದು.

ನಿಮ್ಮ ತಿಂಡಿ ಅಥವಾ ಊಟದಲ್ಲಿ ಮೊಸರು ಅಥವಾ ಮಜ್ಜಿಗೆಯನ್ನು ಸೇವನೆ ಮಾಡುವುದನ್ನು ಮರೆಯಬೇಡಿ. ಇದನ್ನು ದಿನದಲ್ಲಿ ಒಂದು ಅಥವಾ ಎರಡು ಬಾರಿಯಾದರೂ ತಪ್ಪದೆ ಸೇವನೆ ಮಾಡಿ. ಅಲ್ಲದೆ ರಾತ್ರಿ ಊಟದ ನಂತರ ಅಶ್ವಗಂಧ ಟ್ಯಾಬ್ಲೆಟ್ ಸೇವನೆ ಒಳ್ಳೆಯದು.

4 / 5
ಜೊತೆಗೆ, ಊಟದ ನಂತರ 20 ನಿಮಿಷಗಳ ಕಾಲ ನಡಿಗೆ ಮಾಡುವುದನ್ನು ಮರೆಯಬೇಡಿ. ಸಂಜೆ ಸಮಯದಲ್ಲಿ ಕ್ಯಾಮೋಮೈಲ್ ಟೀ ಸೇವನೆ ಮಾಡಿ ಇದನ್ನು ನಿಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿದ್ದು, ಇದು ಹಾರ್ಮೋನ್ ಅಸಮತೋಲನವನ್ನು ಕೂಡ ಕಡಿಮೆ ಮಾಡುತ್ತದೆ.

ಜೊತೆಗೆ, ಊಟದ ನಂತರ 20 ನಿಮಿಷಗಳ ಕಾಲ ನಡಿಗೆ ಮಾಡುವುದನ್ನು ಮರೆಯಬೇಡಿ. ಸಂಜೆ ಸಮಯದಲ್ಲಿ ಕ್ಯಾಮೋಮೈಲ್ ಟೀ ಸೇವನೆ ಮಾಡಿ ಇದನ್ನು ನಿಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿದ್ದು, ಇದು ಹಾರ್ಮೋನ್ ಅಸಮತೋಲನವನ್ನು ಕೂಡ ಕಡಿಮೆ ಮಾಡುತ್ತದೆ.

5 / 5
Follow us
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್