AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಉಗುರುಗಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡು ಬಂದರೆ ಎಚ್ಚರ ವಹಿಸಿ

ನಮ್ಮ ದೇಹದ ಪ್ರತಿಯೊಂದು ಭಾಗಗಳು ಕೂಡ ಒಂದಕ್ಕೊಂದು ಸಂಬಂಧವನ್ನು ಹೊಂದಿರುವುದ್ದರಿಂದ ಕಾಳಜಿ ವಹಿಸುವುದು ಅಗತ್ಯ. ಅದರಲ್ಲಿ ಉಗುರುಗಳ ಆರೋಗ್ಯವು ಅತ್ಯಂತ ಪ್ರಮುಖವಾಗಿದೆ.

TV9 Web
| Edited By: |

Updated on:Oct 28, 2022 | 2:47 PM

Share
ದುರ್ಬಲವಾದ ಉಗುರುಗಳು(Brittle nails): ಪೋಷಣೆಯ ಕೊರತೆ, ವಿಟಮಿನ್ ಎ, ಸಿ ಕೊರತೆವು ದುರ್ಬಲವಾದ ಉಗುರುಗಳಿಗೆ ಕಾರಣವಾಗುತ್ತದೆ. ಇಂತಹ ಉಗುರುಗಳು ತುಂಬಾ ಮೃದುವಾಗಿದ್ದು ಬೇಗ ಮುರಿಯುವ ಸಾಧ್ಯತೆ ಇದೆ.

Health Tips

1 / 6
ಹಳದಿ ಉಗುರುಗಳು(Yellow nails): ನಿಮ್ಮ ಉಗುರುಗಳು ಹಳದಿ ಬಣ್ಣವನ್ನು ಹೊಂದಿದ್ದರೆ ಆರೋಗ್ಯವಾಗಿಲ್ಲ ಎಂದರ್ಥ. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಿದ್ದರೆ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಸೂಚಿಸುತ್ತದೆ. ಆದಷ್ಟು ಉಗುರುಗಳನ್ನುಧೂಳು, ಕೊಳೆಗಳಿಂದ ಸ್ವಚ್ಚವಾಗಿಟ್ಟುಕೊಳ್ಳುವುದು ಉತ್ತಮ.

Health Tips

2 / 6
Health Tips

ಈ ತರಹದ ಉಗುರುಗಳು ನಿಮ್ಮ ಒತ್ತಡದಿಂದ ಹಿಡಿದು ಮೂತ್ರಪಿಂಡ ಮತ್ತು ಥೈರಾಯ್ಡ್ ಕಾಯಿಲೆಯವರೆಗೆ ಅನೇಕ ರೋಗಗಳ ಲಕ್ಷಣಗಳಿಗೆ ಕಾರಣವಾಗಬಹುದು. ಆದ್ದರಿಂದ ಉಗುರುಗಳ ಆರೋಗ್ಯದ ಬಗ್ಗೆಯು ಎಚ್ಚರ ವಹಿಸುವುದು ಅಗತ್ಯ.

3 / 6
Health Tips

ನಿಮ್ಮ ಕಾಲ್ಬೆರಳ ಉಗುರುಗಳ ಮೇಲೆ ಕಡು ಕೆಂಪು ಬಣ್ಣದ ಗೆರೆಗಳು ಕಂಡುಬಂದರೆ, ಈ ಚಿಹ್ನೆಗಳು ಹೃದಯದ ಸೋಂಕಿನ ಸೂಚನೆಯಾಗಿದೆ. ಏಕೆಂದರೆ ರಕ್ತನಾಳಗಳು ಒಡೆದಾಗ ಈ ರೀತಿಯಾಗಿ ಕಾಣಿಸುತ್ತದೆ. ಈ ಸ್ಥಿತಿಯನ್ನು ಸ್ಪ್ಲಿಂಟರ್ ಹೆಮರೇಜ್ ಎಂದು ಕರೆಯಲಾಗುತ್ತದೆ. ಆದ್ದರಿಂದ, ಇಂತಹ ಸೂಚನೆ ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

4 / 6
Health Tips

ಉಬ್ಬಿದ ಉಗುರುಗಳು (Nail clubbing): ನಿಮ್ಮ ಬೆರಳ ತುದಿಗಳು ಉಬ್ಬಿದ ರೀತಿಯಲ್ಲಿದ್ದರೆ ಸಾಮಾನ್ಯವಾಗಿ ಅದು ವಂಶ ಪಾರಂಪರ್ಯವಾಗಿಯು ಬಂದಿರಬಹುದು ಆದರ ಕುರಿತು ಭಯಬೇಡ. ಆದರೆ ಕೆಲವೊಮ್ಮೆ ಉಬ್ಬಿದ ಉಗುರುಗಳು ಶ್ವಾಸಕೋಶ ಅಥವಾ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಮುಂತಾದ ಗಂಭೀರ ಸ್ಥಿತಿಯ ಎಚ್ಚರಿಕೆಯ ಸಂಕೇತವಾಗಿದೆ.

5 / 6
Health Tips

ಉಗುರಿನ ಗೆರೆಗಳು (Lines on nails): ನಿಮ್ಮ ಉಗುರಿನ ಮೇಲೆ ಬಿಳಿ ಬಣ್ಣದ ಗೆರೆಗಳು ಕಂಡುಬಂದಲ್ಲಿ ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾಗಿದೆ ಎಂದರ್ಥ. ಈ ಸಮಸ್ಯಗೆ ಆದಷ್ಟು ಪೋಷಕಾಂಶಗಳಿರುವ ಅಹಾರವನ್ನು ಸೇವಿಸಿ.

6 / 6

Published On - 1:24 pm, Fri, 28 October 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ