AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಉಗುರುಗಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡು ಬಂದರೆ ಎಚ್ಚರ ವಹಿಸಿ

ನಮ್ಮ ದೇಹದ ಪ್ರತಿಯೊಂದು ಭಾಗಗಳು ಕೂಡ ಒಂದಕ್ಕೊಂದು ಸಂಬಂಧವನ್ನು ಹೊಂದಿರುವುದ್ದರಿಂದ ಕಾಳಜಿ ವಹಿಸುವುದು ಅಗತ್ಯ. ಅದರಲ್ಲಿ ಉಗುರುಗಳ ಆರೋಗ್ಯವು ಅತ್ಯಂತ ಪ್ರಮುಖವಾಗಿದೆ.

TV9 Web
| Edited By: |

Updated on:Oct 28, 2022 | 2:47 PM

Share
ದುರ್ಬಲವಾದ ಉಗುರುಗಳು(Brittle nails): ಪೋಷಣೆಯ ಕೊರತೆ, ವಿಟಮಿನ್ ಎ, ಸಿ ಕೊರತೆವು ದುರ್ಬಲವಾದ ಉಗುರುಗಳಿಗೆ ಕಾರಣವಾಗುತ್ತದೆ. ಇಂತಹ ಉಗುರುಗಳು ತುಂಬಾ ಮೃದುವಾಗಿದ್ದು ಬೇಗ ಮುರಿಯುವ ಸಾಧ್ಯತೆ ಇದೆ.

Health Tips

1 / 6
ಹಳದಿ ಉಗುರುಗಳು(Yellow nails): ನಿಮ್ಮ ಉಗುರುಗಳು ಹಳದಿ ಬಣ್ಣವನ್ನು ಹೊಂದಿದ್ದರೆ ಆರೋಗ್ಯವಾಗಿಲ್ಲ ಎಂದರ್ಥ. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಿದ್ದರೆ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಸೂಚಿಸುತ್ತದೆ. ಆದಷ್ಟು ಉಗುರುಗಳನ್ನುಧೂಳು, ಕೊಳೆಗಳಿಂದ ಸ್ವಚ್ಚವಾಗಿಟ್ಟುಕೊಳ್ಳುವುದು ಉತ್ತಮ.

Health Tips

2 / 6
Health Tips

ಈ ತರಹದ ಉಗುರುಗಳು ನಿಮ್ಮ ಒತ್ತಡದಿಂದ ಹಿಡಿದು ಮೂತ್ರಪಿಂಡ ಮತ್ತು ಥೈರಾಯ್ಡ್ ಕಾಯಿಲೆಯವರೆಗೆ ಅನೇಕ ರೋಗಗಳ ಲಕ್ಷಣಗಳಿಗೆ ಕಾರಣವಾಗಬಹುದು. ಆದ್ದರಿಂದ ಉಗುರುಗಳ ಆರೋಗ್ಯದ ಬಗ್ಗೆಯು ಎಚ್ಚರ ವಹಿಸುವುದು ಅಗತ್ಯ.

3 / 6
Health Tips

ನಿಮ್ಮ ಕಾಲ್ಬೆರಳ ಉಗುರುಗಳ ಮೇಲೆ ಕಡು ಕೆಂಪು ಬಣ್ಣದ ಗೆರೆಗಳು ಕಂಡುಬಂದರೆ, ಈ ಚಿಹ್ನೆಗಳು ಹೃದಯದ ಸೋಂಕಿನ ಸೂಚನೆಯಾಗಿದೆ. ಏಕೆಂದರೆ ರಕ್ತನಾಳಗಳು ಒಡೆದಾಗ ಈ ರೀತಿಯಾಗಿ ಕಾಣಿಸುತ್ತದೆ. ಈ ಸ್ಥಿತಿಯನ್ನು ಸ್ಪ್ಲಿಂಟರ್ ಹೆಮರೇಜ್ ಎಂದು ಕರೆಯಲಾಗುತ್ತದೆ. ಆದ್ದರಿಂದ, ಇಂತಹ ಸೂಚನೆ ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

4 / 6
Health Tips

ಉಬ್ಬಿದ ಉಗುರುಗಳು (Nail clubbing): ನಿಮ್ಮ ಬೆರಳ ತುದಿಗಳು ಉಬ್ಬಿದ ರೀತಿಯಲ್ಲಿದ್ದರೆ ಸಾಮಾನ್ಯವಾಗಿ ಅದು ವಂಶ ಪಾರಂಪರ್ಯವಾಗಿಯು ಬಂದಿರಬಹುದು ಆದರ ಕುರಿತು ಭಯಬೇಡ. ಆದರೆ ಕೆಲವೊಮ್ಮೆ ಉಬ್ಬಿದ ಉಗುರುಗಳು ಶ್ವಾಸಕೋಶ ಅಥವಾ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಮುಂತಾದ ಗಂಭೀರ ಸ್ಥಿತಿಯ ಎಚ್ಚರಿಕೆಯ ಸಂಕೇತವಾಗಿದೆ.

5 / 6
Health Tips

ಉಗುರಿನ ಗೆರೆಗಳು (Lines on nails): ನಿಮ್ಮ ಉಗುರಿನ ಮೇಲೆ ಬಿಳಿ ಬಣ್ಣದ ಗೆರೆಗಳು ಕಂಡುಬಂದಲ್ಲಿ ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾಗಿದೆ ಎಂದರ್ಥ. ಈ ಸಮಸ್ಯಗೆ ಆದಷ್ಟು ಪೋಷಕಾಂಶಗಳಿರುವ ಅಹಾರವನ್ನು ಸೇವಿಸಿ.

6 / 6

Published On - 1:24 pm, Fri, 28 October 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ