AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಉಗುರುಗಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡು ಬಂದರೆ ಎಚ್ಚರ ವಹಿಸಿ

ನಮ್ಮ ದೇಹದ ಪ್ರತಿಯೊಂದು ಭಾಗಗಳು ಕೂಡ ಒಂದಕ್ಕೊಂದು ಸಂಬಂಧವನ್ನು ಹೊಂದಿರುವುದ್ದರಿಂದ ಕಾಳಜಿ ವಹಿಸುವುದು ಅಗತ್ಯ. ಅದರಲ್ಲಿ ಉಗುರುಗಳ ಆರೋಗ್ಯವು ಅತ್ಯಂತ ಪ್ರಮುಖವಾಗಿದೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on:Oct 28, 2022 | 2:47 PM

ದುರ್ಬಲವಾದ ಉಗುರುಗಳು(Brittle nails): ಪೋಷಣೆಯ ಕೊರತೆ, ವಿಟಮಿನ್ ಎ, ಸಿ ಕೊರತೆವು ದುರ್ಬಲವಾದ ಉಗುರುಗಳಿಗೆ ಕಾರಣವಾಗುತ್ತದೆ. ಇಂತಹ ಉಗುರುಗಳು ತುಂಬಾ ಮೃದುವಾಗಿದ್ದು ಬೇಗ ಮುರಿಯುವ ಸಾಧ್ಯತೆ ಇದೆ.

Health Tips

1 / 6
ಹಳದಿ ಉಗುರುಗಳು(Yellow nails): ನಿಮ್ಮ ಉಗುರುಗಳು ಹಳದಿ ಬಣ್ಣವನ್ನು ಹೊಂದಿದ್ದರೆ ಆರೋಗ್ಯವಾಗಿಲ್ಲ ಎಂದರ್ಥ. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಿದ್ದರೆ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಸೂಚಿಸುತ್ತದೆ. ಆದಷ್ಟು ಉಗುರುಗಳನ್ನುಧೂಳು, ಕೊಳೆಗಳಿಂದ ಸ್ವಚ್ಚವಾಗಿಟ್ಟುಕೊಳ್ಳುವುದು ಉತ್ತಮ.

Health Tips

2 / 6
Health Tips

ಈ ತರಹದ ಉಗುರುಗಳು ನಿಮ್ಮ ಒತ್ತಡದಿಂದ ಹಿಡಿದು ಮೂತ್ರಪಿಂಡ ಮತ್ತು ಥೈರಾಯ್ಡ್ ಕಾಯಿಲೆಯವರೆಗೆ ಅನೇಕ ರೋಗಗಳ ಲಕ್ಷಣಗಳಿಗೆ ಕಾರಣವಾಗಬಹುದು. ಆದ್ದರಿಂದ ಉಗುರುಗಳ ಆರೋಗ್ಯದ ಬಗ್ಗೆಯು ಎಚ್ಚರ ವಹಿಸುವುದು ಅಗತ್ಯ.

3 / 6
Health Tips

ನಿಮ್ಮ ಕಾಲ್ಬೆರಳ ಉಗುರುಗಳ ಮೇಲೆ ಕಡು ಕೆಂಪು ಬಣ್ಣದ ಗೆರೆಗಳು ಕಂಡುಬಂದರೆ, ಈ ಚಿಹ್ನೆಗಳು ಹೃದಯದ ಸೋಂಕಿನ ಸೂಚನೆಯಾಗಿದೆ. ಏಕೆಂದರೆ ರಕ್ತನಾಳಗಳು ಒಡೆದಾಗ ಈ ರೀತಿಯಾಗಿ ಕಾಣಿಸುತ್ತದೆ. ಈ ಸ್ಥಿತಿಯನ್ನು ಸ್ಪ್ಲಿಂಟರ್ ಹೆಮರೇಜ್ ಎಂದು ಕರೆಯಲಾಗುತ್ತದೆ. ಆದ್ದರಿಂದ, ಇಂತಹ ಸೂಚನೆ ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

4 / 6
Health Tips

ಉಬ್ಬಿದ ಉಗುರುಗಳು (Nail clubbing): ನಿಮ್ಮ ಬೆರಳ ತುದಿಗಳು ಉಬ್ಬಿದ ರೀತಿಯಲ್ಲಿದ್ದರೆ ಸಾಮಾನ್ಯವಾಗಿ ಅದು ವಂಶ ಪಾರಂಪರ್ಯವಾಗಿಯು ಬಂದಿರಬಹುದು ಆದರ ಕುರಿತು ಭಯಬೇಡ. ಆದರೆ ಕೆಲವೊಮ್ಮೆ ಉಬ್ಬಿದ ಉಗುರುಗಳು ಶ್ವಾಸಕೋಶ ಅಥವಾ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಮುಂತಾದ ಗಂಭೀರ ಸ್ಥಿತಿಯ ಎಚ್ಚರಿಕೆಯ ಸಂಕೇತವಾಗಿದೆ.

5 / 6
Health Tips

ಉಗುರಿನ ಗೆರೆಗಳು (Lines on nails): ನಿಮ್ಮ ಉಗುರಿನ ಮೇಲೆ ಬಿಳಿ ಬಣ್ಣದ ಗೆರೆಗಳು ಕಂಡುಬಂದಲ್ಲಿ ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾಗಿದೆ ಎಂದರ್ಥ. ಈ ಸಮಸ್ಯಗೆ ಆದಷ್ಟು ಪೋಷಕಾಂಶಗಳಿರುವ ಅಹಾರವನ್ನು ಸೇವಿಸಿ.

6 / 6

Published On - 1:24 pm, Fri, 28 October 22

Follow us
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್