AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವನೆಯಿಂದ ಆರೋಗ್ಯಕ್ಕಿದೆ ಹಲವು ಪ್ರಯೋಜನ

ಬೇಸಿಗೆ ಆರಂಭವಾಗಿದೆ. ಬೇಸಿಗೆ ಸಮಯದಲ್ಲಿ ಹೆಚ್ಚಾಗಿ ಹಿಟ್​ ಆಗುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದಕ್ಕೆ ಪ್ರತಿ ದಿನ ಮೊಸರು ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.

ಗಂಗಾಧರ​ ಬ. ಸಾಬೋಜಿ
|

Updated on: Mar 17, 2023 | 7:00 AM

Share
ಮೊಸರಿನಲ್ಲಿ ಆರೋಗ್ಯಕರ ಪೋಷಕಾಂಶಗಳು ಅಡಗಿವೆ. ಪ್ರತಿನಿತ್ಯ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ 
ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವಿಸಿದರೆ ದೇಹಕ್ಕೆ ಔಷಧೀಯ ಗುಣಗಳು ಲಭಿಸುತ್ತವೆ. 
ಮೊಸರು ತಿನ್ನುವುದರಿಂದ ಆರೋಗ್ಯ ಸುಧಾರಿಸುವುದರ ಜೊತೆಗೆ ಅನೇಕ ಪ್ರಯೋಜನಗಳಿವೆ.

ಮೊಸರಿನಲ್ಲಿ ಆರೋಗ್ಯಕರ ಪೋಷಕಾಂಶಗಳು ಅಡಗಿವೆ. ಪ್ರತಿನಿತ್ಯ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವಿಸಿದರೆ ದೇಹಕ್ಕೆ ಔಷಧೀಯ ಗುಣಗಳು ಲಭಿಸುತ್ತವೆ. ಮೊಸರು ತಿನ್ನುವುದರಿಂದ ಆರೋಗ್ಯ ಸುಧಾರಿಸುವುದರ ಜೊತೆಗೆ ಅನೇಕ ಪ್ರಯೋಜನಗಳಿವೆ.

1 / 5
ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಇದರಲ್ಲಿರುವ 
ಫಾಸ್ಫರಸ್ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.

ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಇದರಲ್ಲಿರುವ ಫಾಸ್ಫರಸ್ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.

2 / 5
ಮೊಸರಿನಲ್ಲಿ ಸತು ಮತ್ತು ವಿಟಮಿನ್-ಇ ಇರುವುದರಿಂದ ಇದು ತ್ವಚೆಯನ್ನು ಹೊಳೆಯುವಂತೆ 
ಮಾಡುತ್ತದೆ. ಪ್ರತಿನಿತ್ಯ ಮೊಸರು ತಿನ್ನುವುದರಿಂದ ತ್ವಚೆಯು ಸುಂದರವಾಗಿ ಕಾಣುತ್ತದೆ.

ಮೊಸರಿನಲ್ಲಿ ಸತು ಮತ್ತು ವಿಟಮಿನ್-ಇ ಇರುವುದರಿಂದ ಇದು ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಪ್ರತಿನಿತ್ಯ ಮೊಸರು ತಿನ್ನುವುದರಿಂದ ತ್ವಚೆಯು ಸುಂದರವಾಗಿ ಕಾಣುತ್ತದೆ.

3 / 5
ಮೊಸರು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳನ್ನು ಹೊಂದಿದೆ.
ಹಾಗಾಗಿ ಮೊಸರು ತಿನ್ನವವರಿಗೆ ಹೊಟ್ಟೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.

ಮೊಸರು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳನ್ನು ಹೊಂದಿದೆ. ಹಾಗಾಗಿ ಮೊಸರು ತಿನ್ನವವರಿಗೆ ಹೊಟ್ಟೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.

4 / 5
ಸ್ಥೂಲಕಾಯದಿಂದ ಬಳಲುತ್ತಿರುವವರು ಮೊಸರು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. 
ದಿನನಿತ್ಯ ಮೊಸರು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದಾಗಿದೆ.

ಸ್ಥೂಲಕಾಯದಿಂದ ಬಳಲುತ್ತಿರುವವರು ಮೊಸರು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ದಿನನಿತ್ಯ ಮೊಸರು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದಾಗಿದೆ.

5 / 5
Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್