AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವನೆಯಿಂದ ಆರೋಗ್ಯಕ್ಕಿದೆ ಹಲವು ಪ್ರಯೋಜನ

ಬೇಸಿಗೆ ಆರಂಭವಾಗಿದೆ. ಬೇಸಿಗೆ ಸಮಯದಲ್ಲಿ ಹೆಚ್ಚಾಗಿ ಹಿಟ್​ ಆಗುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದಕ್ಕೆ ಪ್ರತಿ ದಿನ ಮೊಸರು ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.

ಗಂಗಾಧರ​ ಬ. ಸಾಬೋಜಿ
|

Updated on: Mar 17, 2023 | 7:00 AM

Share
ಮೊಸರಿನಲ್ಲಿ ಆರೋಗ್ಯಕರ ಪೋಷಕಾಂಶಗಳು ಅಡಗಿವೆ. ಪ್ರತಿನಿತ್ಯ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ 
ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವಿಸಿದರೆ ದೇಹಕ್ಕೆ ಔಷಧೀಯ ಗುಣಗಳು ಲಭಿಸುತ್ತವೆ. 
ಮೊಸರು ತಿನ್ನುವುದರಿಂದ ಆರೋಗ್ಯ ಸುಧಾರಿಸುವುದರ ಜೊತೆಗೆ ಅನೇಕ ಪ್ರಯೋಜನಗಳಿವೆ.

ಮೊಸರಿನಲ್ಲಿ ಆರೋಗ್ಯಕರ ಪೋಷಕಾಂಶಗಳು ಅಡಗಿವೆ. ಪ್ರತಿನಿತ್ಯ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವಿಸಿದರೆ ದೇಹಕ್ಕೆ ಔಷಧೀಯ ಗುಣಗಳು ಲಭಿಸುತ್ತವೆ. ಮೊಸರು ತಿನ್ನುವುದರಿಂದ ಆರೋಗ್ಯ ಸುಧಾರಿಸುವುದರ ಜೊತೆಗೆ ಅನೇಕ ಪ್ರಯೋಜನಗಳಿವೆ.

1 / 5
ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಇದರಲ್ಲಿರುವ 
ಫಾಸ್ಫರಸ್ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.

ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಇದರಲ್ಲಿರುವ ಫಾಸ್ಫರಸ್ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.

2 / 5
ಮೊಸರಿನಲ್ಲಿ ಸತು ಮತ್ತು ವಿಟಮಿನ್-ಇ ಇರುವುದರಿಂದ ಇದು ತ್ವಚೆಯನ್ನು ಹೊಳೆಯುವಂತೆ 
ಮಾಡುತ್ತದೆ. ಪ್ರತಿನಿತ್ಯ ಮೊಸರು ತಿನ್ನುವುದರಿಂದ ತ್ವಚೆಯು ಸುಂದರವಾಗಿ ಕಾಣುತ್ತದೆ.

ಮೊಸರಿನಲ್ಲಿ ಸತು ಮತ್ತು ವಿಟಮಿನ್-ಇ ಇರುವುದರಿಂದ ಇದು ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಪ್ರತಿನಿತ್ಯ ಮೊಸರು ತಿನ್ನುವುದರಿಂದ ತ್ವಚೆಯು ಸುಂದರವಾಗಿ ಕಾಣುತ್ತದೆ.

3 / 5
ಮೊಸರು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳನ್ನು ಹೊಂದಿದೆ.
ಹಾಗಾಗಿ ಮೊಸರು ತಿನ್ನವವರಿಗೆ ಹೊಟ್ಟೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.

ಮೊಸರು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳನ್ನು ಹೊಂದಿದೆ. ಹಾಗಾಗಿ ಮೊಸರು ತಿನ್ನವವರಿಗೆ ಹೊಟ್ಟೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.

4 / 5
ಸ್ಥೂಲಕಾಯದಿಂದ ಬಳಲುತ್ತಿರುವವರು ಮೊಸರು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. 
ದಿನನಿತ್ಯ ಮೊಸರು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದಾಗಿದೆ.

ಸ್ಥೂಲಕಾಯದಿಂದ ಬಳಲುತ್ತಿರುವವರು ಮೊಸರು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ದಿನನಿತ್ಯ ಮೊಸರು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದಾಗಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್