Health Tips: ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವನೆಯಿಂದ ಆರೋಗ್ಯಕ್ಕಿದೆ ಹಲವು ಪ್ರಯೋಜನ

Updated on: Mar 17, 2023 | 7:00 AM

ಬೇಸಿಗೆ ಆರಂಭವಾಗಿದೆ. ಬೇಸಿಗೆ ಸಮಯದಲ್ಲಿ ಹೆಚ್ಚಾಗಿ ಹಿಟ್​ ಆಗುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದಕ್ಕೆ ಪ್ರತಿ ದಿನ ಮೊಸರು ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.

1 / 5
ಮೊಸರಿನಲ್ಲಿ ಆರೋಗ್ಯಕರ ಪೋಷಕಾಂಶಗಳು ಅಡಗಿವೆ. ಪ್ರತಿನಿತ್ಯ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ 
ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವಿಸಿದರೆ ದೇಹಕ್ಕೆ ಔಷಧೀಯ ಗುಣಗಳು ಲಭಿಸುತ್ತವೆ. 
ಮೊಸರು ತಿನ್ನುವುದರಿಂದ ಆರೋಗ್ಯ ಸುಧಾರಿಸುವುದರ ಜೊತೆಗೆ ಅನೇಕ ಪ್ರಯೋಜನಗಳಿವೆ.

ಮೊಸರಿನಲ್ಲಿ ಆರೋಗ್ಯಕರ ಪೋಷಕಾಂಶಗಳು ಅಡಗಿವೆ. ಪ್ರತಿನಿತ್ಯ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವಿಸಿದರೆ ದೇಹಕ್ಕೆ ಔಷಧೀಯ ಗುಣಗಳು ಲಭಿಸುತ್ತವೆ. ಮೊಸರು ತಿನ್ನುವುದರಿಂದ ಆರೋಗ್ಯ ಸುಧಾರಿಸುವುದರ ಜೊತೆಗೆ ಅನೇಕ ಪ್ರಯೋಜನಗಳಿವೆ.

2 / 5
ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಇದರಲ್ಲಿರುವ 
ಫಾಸ್ಫರಸ್ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.

ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಇದರಲ್ಲಿರುವ ಫಾಸ್ಫರಸ್ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.

3 / 5
ಮೊಸರಿನಲ್ಲಿ ಸತು ಮತ್ತು ವಿಟಮಿನ್-ಇ ಇರುವುದರಿಂದ ಇದು ತ್ವಚೆಯನ್ನು ಹೊಳೆಯುವಂತೆ 
ಮಾಡುತ್ತದೆ. ಪ್ರತಿನಿತ್ಯ ಮೊಸರು ತಿನ್ನುವುದರಿಂದ ತ್ವಚೆಯು ಸುಂದರವಾಗಿ ಕಾಣುತ್ತದೆ.

ಮೊಸರಿನಲ್ಲಿ ಸತು ಮತ್ತು ವಿಟಮಿನ್-ಇ ಇರುವುದರಿಂದ ಇದು ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಪ್ರತಿನಿತ್ಯ ಮೊಸರು ತಿನ್ನುವುದರಿಂದ ತ್ವಚೆಯು ಸುಂದರವಾಗಿ ಕಾಣುತ್ತದೆ.

4 / 5
ಮೊಸರು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳನ್ನು ಹೊಂದಿದೆ.
ಹಾಗಾಗಿ ಮೊಸರು ತಿನ್ನವವರಿಗೆ ಹೊಟ್ಟೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.

ಮೊಸರು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳನ್ನು ಹೊಂದಿದೆ. ಹಾಗಾಗಿ ಮೊಸರು ತಿನ್ನವವರಿಗೆ ಹೊಟ್ಟೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.

5 / 5
ಸ್ಥೂಲಕಾಯದಿಂದ ಬಳಲುತ್ತಿರುವವರು ಮೊಸರು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. 
ದಿನನಿತ್ಯ ಮೊಸರು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದಾಗಿದೆ.

ಸ್ಥೂಲಕಾಯದಿಂದ ಬಳಲುತ್ತಿರುವವರು ಮೊಸರು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ದಿನನಿತ್ಯ ಮೊಸರು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದಾಗಿದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us