AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುವ ಆಹಾರಗಳಿವು

ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು. ಇದೇ ರೀತಿ ಮೆದುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಇತರೆ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Jan 22, 2024 | 6:10 PM

Share
ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು. 
ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು.

ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು.

1 / 7
ಕರಿದ ಆಹಾರಗಳು: ಕರಿದ ಆಹಾರಗಳು ಟ್ರಾನ್ಸ್ ಕೊಬ್ಬುಗಳನ್ನು ಹೊಂದಿರುತ್ತವೆ. ಇದು ಅಡುಗೆ ಪ್ರಕ್ರಿಯೆಯಲ್ಲಿ ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳನ್ನು ಬಿಡುಗಡೆ ಮಾಡಬಹುದು.

ಕರಿದ ಆಹಾರಗಳು: ಕರಿದ ಆಹಾರಗಳು ಟ್ರಾನ್ಸ್ ಕೊಬ್ಬುಗಳನ್ನು ಹೊಂದಿರುತ್ತವೆ. ಇದು ಅಡುಗೆ ಪ್ರಕ್ರಿಯೆಯಲ್ಲಿ ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳನ್ನು ಬಿಡುಗಡೆ ಮಾಡಬಹುದು.

2 / 7
ಸಂಸ್ಕರಿಸಿದ ಮಾಂಸ: ಸಂಸ್ಕರಿತ ಮಾಂಸವನ್ನು ಸೇವಿಸುವುದರಿಂದ ಅರಿವಿನ ಕುಸಿತದ ಅಪಾಯವನ್ನು ಹೆಚ್ಚಿಸಬಹುದು. ಇದು ಉರಿಯೂತಕ್ಕೂ ಕಾರಣವಾಗಬಹುದು.

ಸಂಸ್ಕರಿಸಿದ ಮಾಂಸ: ಸಂಸ್ಕರಿತ ಮಾಂಸವನ್ನು ಸೇವಿಸುವುದರಿಂದ ಅರಿವಿನ ಕುಸಿತದ ಅಪಾಯವನ್ನು ಹೆಚ್ಚಿಸಬಹುದು. ಇದು ಉರಿಯೂತಕ್ಕೂ ಕಾರಣವಾಗಬಹುದು.

3 / 7
ಸಂಸ್ಕರಿಸಿದ ಆಹಾರಗಳು: ಸಂಸ್ಕರಿಸಿದ ಆಹಾರಗಳು ಕೃತಕ ಸಂರಕ್ಷಣೆ ಮತ್ತು ಅನಾರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ.  ಇದು ನಮ್ಮ ಆರೋಗ್ಯದ ಮೇಲೆ ನೆಗೆಟಿವ್ ಪರಿಣಾಮಗಳನ್ನು ಬೀರಬಹುದು.

ಸಂಸ್ಕರಿಸಿದ ಆಹಾರಗಳು: ಸಂಸ್ಕರಿಸಿದ ಆಹಾರಗಳು ಕೃತಕ ಸಂರಕ್ಷಣೆ ಮತ್ತು ಅನಾರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ. ಇದು ನಮ್ಮ ಆರೋಗ್ಯದ ಮೇಲೆ ನೆಗೆಟಿವ್ ಪರಿಣಾಮಗಳನ್ನು ಬೀರಬಹುದು.

4 / 7
ಅಧಿಕ ಸೋಡಿಯಂ ಇರುವ ಆಹಾರಗಳು: ಹೆಚ್ಚು ಉಪ್ಪು ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಇದು ಮೆದುಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ.

ಅಧಿಕ ಸೋಡಿಯಂ ಇರುವ ಆಹಾರಗಳು: ಹೆಚ್ಚು ಉಪ್ಪು ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಇದು ಮೆದುಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ.

5 / 7
ಸಕ್ಕರೆ ಪಾನೀಯಗಳು: ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು.

ಸಕ್ಕರೆ ಪಾನೀಯಗಳು: ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು.

6 / 7
ಕೃತಕ ಸಿಹಿಕಾರಕಗಳು: ಕೃತಕ ಸಿಹಿಕಾರಕಗಳನ್ನು ಸೇವಿಸುವುದರಿಂದ ವ್ಯಕ್ತಿಯ ಅರಿವಿನ ಕ್ರಿಯೆಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು.

ಕೃತಕ ಸಿಹಿಕಾರಕಗಳು: ಕೃತಕ ಸಿಹಿಕಾರಕಗಳನ್ನು ಸೇವಿಸುವುದರಿಂದ ವ್ಯಕ್ತಿಯ ಅರಿವಿನ ಕ್ರಿಯೆಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ