AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುವ ಆಹಾರಗಳಿವು

ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು. ಇದೇ ರೀತಿ ಮೆದುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಇತರೆ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Jan 22, 2024 | 6:10 PM

Share
ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು. 
ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು.

ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು.

1 / 7
ಕರಿದ ಆಹಾರಗಳು: ಕರಿದ ಆಹಾರಗಳು ಟ್ರಾನ್ಸ್ ಕೊಬ್ಬುಗಳನ್ನು ಹೊಂದಿರುತ್ತವೆ. ಇದು ಅಡುಗೆ ಪ್ರಕ್ರಿಯೆಯಲ್ಲಿ ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳನ್ನು ಬಿಡುಗಡೆ ಮಾಡಬಹುದು.

ಕರಿದ ಆಹಾರಗಳು: ಕರಿದ ಆಹಾರಗಳು ಟ್ರಾನ್ಸ್ ಕೊಬ್ಬುಗಳನ್ನು ಹೊಂದಿರುತ್ತವೆ. ಇದು ಅಡುಗೆ ಪ್ರಕ್ರಿಯೆಯಲ್ಲಿ ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳನ್ನು ಬಿಡುಗಡೆ ಮಾಡಬಹುದು.

2 / 7
ಸಂಸ್ಕರಿಸಿದ ಮಾಂಸ: ಸಂಸ್ಕರಿತ ಮಾಂಸವನ್ನು ಸೇವಿಸುವುದರಿಂದ ಅರಿವಿನ ಕುಸಿತದ ಅಪಾಯವನ್ನು ಹೆಚ್ಚಿಸಬಹುದು. ಇದು ಉರಿಯೂತಕ್ಕೂ ಕಾರಣವಾಗಬಹುದು.

ಸಂಸ್ಕರಿಸಿದ ಮಾಂಸ: ಸಂಸ್ಕರಿತ ಮಾಂಸವನ್ನು ಸೇವಿಸುವುದರಿಂದ ಅರಿವಿನ ಕುಸಿತದ ಅಪಾಯವನ್ನು ಹೆಚ್ಚಿಸಬಹುದು. ಇದು ಉರಿಯೂತಕ್ಕೂ ಕಾರಣವಾಗಬಹುದು.

3 / 7
ಸಂಸ್ಕರಿಸಿದ ಆಹಾರಗಳು: ಸಂಸ್ಕರಿಸಿದ ಆಹಾರಗಳು ಕೃತಕ ಸಂರಕ್ಷಣೆ ಮತ್ತು ಅನಾರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ.  ಇದು ನಮ್ಮ ಆರೋಗ್ಯದ ಮೇಲೆ ನೆಗೆಟಿವ್ ಪರಿಣಾಮಗಳನ್ನು ಬೀರಬಹುದು.

ಸಂಸ್ಕರಿಸಿದ ಆಹಾರಗಳು: ಸಂಸ್ಕರಿಸಿದ ಆಹಾರಗಳು ಕೃತಕ ಸಂರಕ್ಷಣೆ ಮತ್ತು ಅನಾರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ. ಇದು ನಮ್ಮ ಆರೋಗ್ಯದ ಮೇಲೆ ನೆಗೆಟಿವ್ ಪರಿಣಾಮಗಳನ್ನು ಬೀರಬಹುದು.

4 / 7
ಅಧಿಕ ಸೋಡಿಯಂ ಇರುವ ಆಹಾರಗಳು: ಹೆಚ್ಚು ಉಪ್ಪು ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಇದು ಮೆದುಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ.

ಅಧಿಕ ಸೋಡಿಯಂ ಇರುವ ಆಹಾರಗಳು: ಹೆಚ್ಚು ಉಪ್ಪು ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಇದು ಮೆದುಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ.

5 / 7
ಸಕ್ಕರೆ ಪಾನೀಯಗಳು: ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು.

ಸಕ್ಕರೆ ಪಾನೀಯಗಳು: ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು.

6 / 7
ಕೃತಕ ಸಿಹಿಕಾರಕಗಳು: ಕೃತಕ ಸಿಹಿಕಾರಕಗಳನ್ನು ಸೇವಿಸುವುದರಿಂದ ವ್ಯಕ್ತಿಯ ಅರಿವಿನ ಕ್ರಿಯೆಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು.

ಕೃತಕ ಸಿಹಿಕಾರಕಗಳು: ಕೃತಕ ಸಿಹಿಕಾರಕಗಳನ್ನು ಸೇವಿಸುವುದರಿಂದ ವ್ಯಕ್ತಿಯ ಅರಿವಿನ ಕ್ರಿಯೆಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು.

7 / 7
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್