AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೆಳಿಗ್ಗೆ ಉತ್ತಮ ಮನಸ್ಥಿತಿಯಲ್ಲಿ ಎಚ್ಚರಗೊಳ್ಳಲು ಈ ಅಭ್ಯಾಸಗಳು ಸಹಾಯ ಮಾಡುಬಹುದು

ನಿಮ್ಮ ಬೆಳಿಗ್ಗಿನ ದಿನ ಸಂತೋಷವಾಗಿದ್ದರೆ ಖಂಡಿತ ಯಾವುದೇ ಕೆಲಸವನ್ನು ಮಾಡುಬಹುದು, ಮತ್ತು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

TV9 Web
| Edited By: |

Updated on: Aug 11, 2022 | 5:36 PM

Share
ಬೆಳಿಗ್ಗೆ ನೀವು ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದಲ್ಲಿ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ನಿಮ್ಮ ಬೆಳಿಗ್ಗಿನ ದಿನ ಸಂತೋಷವಾಗಿದ್ದರೆ ಖಂಡಿತ ಯಾವುದೇ ಕೆಲಸವನ್ನು ಮಾಡುಬಹುದು, ಮತ್ತು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಮ್ಮ ದಿನವನ್ನು ಸಂತೋಷವಾಗಿರಿಸಲು ಈ ಅಭ್ಯಾಸಗಳನ್ನು ಮಾಡಬಹುದು. ಬೆಳಿಗ್ಗೆ ಬೇಗ ಎದ್ದು ಕೆಲವೊಂದು ಕೆಲವೊಂದು ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

lifestyle news

1 / 6
ನೀವು ಮೊದಲು ಎದ್ದ ತಕ್ಷಣ ನಿಮ್ಮ ಫೋನ್​ಗಳನ್ನು ನೋಡುವುದು ಇದು ಅಭ್ಯಾಸವಾಗಿದೆ. ನಿಮ್ಮನ್ನು ಮೊದಲು ಎಚ್ಚರಗೊಳಿಸುವ ಫೋನ್ ಬೆಲ್ ಅದು ಡಿಸ್‌ಕನೆಕ್ಟ್ ಮಾಡಿ ಮತ್ತು ಹಾಸಿಗೆಯಲ್ಲಿ ಒಂದಿಷ್ಟು ನಿಮ್ಮ ಇಂದಿನ ಕೆಲಸದ ಬಗ್ಗೆ ಅಥವಾ ಯಾವ ಕಾರ್ಯವನ್ನು ಹೇಗೆ ಮಾಡಬೇಕು ಎಂಬುದನ್ನು ಯೋಚನೆ ಮಾಡಿ. ಇದು ನಿಮಗೆ ಸಿಲ್ಲಿ ಎನಿಸಬಹುದು ಆದರೆ ನಿಮ್ಮ ದಿನವನ್ನು ನೀವು ಇದರಿಂದ ಉತ್ತಮವಾಗಿರಸಬಹುದು. ಅಂದಿನ ಅನೇಕ ಎಲ್ಲ ವಿಚಾರಕ್ಕೂ ಸಿದ್ಧಪಡಿಸುತ್ತದೆ.

lifestyle news

2 / 6
lifestyle news

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದು ಉತ್ತಮ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ನಿಮ್ಮ ಕರುಳನ್ನು ಶುದ್ಧೀಕರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ನಿಮ್ಮ ಜೀರ್ಣಾಂಗವನ್ನು ನಿಯಂತ್ರಿಸುತ್ತದೆ.

3 / 6
lifestyle news

ಬೆಳಿಗ್ಗೆ ವ್ಯಾಯಾಮ ಮಾಡುವುದರಿಂದ ದಿನದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಖಿನ್ನತೆಯ ಲಕ್ಷಣಗಳನ್ನು ನಿವಾರಿಸಲು ಮತ್ತು ನಿಮ್ಮನ್ನು ಉತ್ತಮ ಮನಸ್ಥಿತಿಯಲ್ಲಿ ಇರಿಸಲು ಸಹಾಯ ಮಾಡುತ್ತದೆ. ದಿನವಿಡೀ ಆರೋಗ್ಯಕರವಾಗಿ ತಿನ್ನಲು ಇದು ನಿಮ್ಮನ್ನು ಪ್ರೋತ್ಸಾಹಿಸುತ್ತದೆ.

4 / 6
lifestyle news

lifestyle news

5 / 6
lifestyle news

ಬೆಳಗಿನ ಉಪಾಹಾರವು ಉತ್ತಮವಾಗಿರಬೇಕು ಮತ್ತು ಅದನ್ನು ಯಾವುದೇ ಕಾರಣಕ್ಕೂ ಅದನ್ನು ತಪ್ಪಿಸಿಕೊಳ್ಳಬಾರದು. ಇದು ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುವ ಮೂಲಕ ಮನಸ್ಸು ಮತ್ತು ದೇಹವನ್ನು ದಿನಕ್ಕೆ ಸಿದ್ಧಪಡಿಸುತ್ತದೆ. ಧಾನ್ಯಗಳು, ಪ್ರೋಟೀನ್‌ಗಳಾದ ಕಡಲೆಕಾಯಿ ಬೆಣ್ಣೆ, ಮಾಂಸ, ಕೋಳಿ, ಮೀನು ಅಥವಾ ಮೊಟ್ಟೆ, ಮೊಸರು, ಪಾರ್ಫೈಟ್‌ಗಳು ತಾಜಾ ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಪದಾರ್ಥಗಳನ್ನು ನಿಮ್ಮ ಉಪಹಾರ ದಿನಚರಿಯಲ್ಲಿ ಸೇರಿಸಿ.

6 / 6
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು