AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೆಳಿಗ್ಗೆ ಉತ್ತಮ ಮನಸ್ಥಿತಿಯಲ್ಲಿ ಎಚ್ಚರಗೊಳ್ಳಲು ಈ ಅಭ್ಯಾಸಗಳು ಸಹಾಯ ಮಾಡುಬಹುದು

ನಿಮ್ಮ ಬೆಳಿಗ್ಗಿನ ದಿನ ಸಂತೋಷವಾಗಿದ್ದರೆ ಖಂಡಿತ ಯಾವುದೇ ಕೆಲಸವನ್ನು ಮಾಡುಬಹುದು, ಮತ್ತು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

TV9 Web
| Edited By: |

Updated on: Aug 11, 2022 | 5:36 PM

Share
ಬೆಳಿಗ್ಗೆ ನೀವು ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದಲ್ಲಿ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ನಿಮ್ಮ ಬೆಳಿಗ್ಗಿನ ದಿನ ಸಂತೋಷವಾಗಿದ್ದರೆ ಖಂಡಿತ ಯಾವುದೇ ಕೆಲಸವನ್ನು ಮಾಡುಬಹುದು, ಮತ್ತು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಮ್ಮ ದಿನವನ್ನು ಸಂತೋಷವಾಗಿರಿಸಲು ಈ ಅಭ್ಯಾಸಗಳನ್ನು ಮಾಡಬಹುದು. ಬೆಳಿಗ್ಗೆ ಬೇಗ ಎದ್ದು ಕೆಲವೊಂದು ಕೆಲವೊಂದು ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

lifestyle news

1 / 6
ನೀವು ಮೊದಲು ಎದ್ದ ತಕ್ಷಣ ನಿಮ್ಮ ಫೋನ್​ಗಳನ್ನು ನೋಡುವುದು ಇದು ಅಭ್ಯಾಸವಾಗಿದೆ. ನಿಮ್ಮನ್ನು ಮೊದಲು ಎಚ್ಚರಗೊಳಿಸುವ ಫೋನ್ ಬೆಲ್ ಅದು ಡಿಸ್‌ಕನೆಕ್ಟ್ ಮಾಡಿ ಮತ್ತು ಹಾಸಿಗೆಯಲ್ಲಿ ಒಂದಿಷ್ಟು ನಿಮ್ಮ ಇಂದಿನ ಕೆಲಸದ ಬಗ್ಗೆ ಅಥವಾ ಯಾವ ಕಾರ್ಯವನ್ನು ಹೇಗೆ ಮಾಡಬೇಕು ಎಂಬುದನ್ನು ಯೋಚನೆ ಮಾಡಿ. ಇದು ನಿಮಗೆ ಸಿಲ್ಲಿ ಎನಿಸಬಹುದು ಆದರೆ ನಿಮ್ಮ ದಿನವನ್ನು ನೀವು ಇದರಿಂದ ಉತ್ತಮವಾಗಿರಸಬಹುದು. ಅಂದಿನ ಅನೇಕ ಎಲ್ಲ ವಿಚಾರಕ್ಕೂ ಸಿದ್ಧಪಡಿಸುತ್ತದೆ.

lifestyle news

2 / 6
lifestyle news

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದು ಉತ್ತಮ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ನಿಮ್ಮ ಕರುಳನ್ನು ಶುದ್ಧೀಕರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ನಿಮ್ಮ ಜೀರ್ಣಾಂಗವನ್ನು ನಿಯಂತ್ರಿಸುತ್ತದೆ.

3 / 6
lifestyle news

ಬೆಳಿಗ್ಗೆ ವ್ಯಾಯಾಮ ಮಾಡುವುದರಿಂದ ದಿನದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಖಿನ್ನತೆಯ ಲಕ್ಷಣಗಳನ್ನು ನಿವಾರಿಸಲು ಮತ್ತು ನಿಮ್ಮನ್ನು ಉತ್ತಮ ಮನಸ್ಥಿತಿಯಲ್ಲಿ ಇರಿಸಲು ಸಹಾಯ ಮಾಡುತ್ತದೆ. ದಿನವಿಡೀ ಆರೋಗ್ಯಕರವಾಗಿ ತಿನ್ನಲು ಇದು ನಿಮ್ಮನ್ನು ಪ್ರೋತ್ಸಾಹಿಸುತ್ತದೆ.

4 / 6
lifestyle news

lifestyle news

5 / 6
lifestyle news

ಬೆಳಗಿನ ಉಪಾಹಾರವು ಉತ್ತಮವಾಗಿರಬೇಕು ಮತ್ತು ಅದನ್ನು ಯಾವುದೇ ಕಾರಣಕ್ಕೂ ಅದನ್ನು ತಪ್ಪಿಸಿಕೊಳ್ಳಬಾರದು. ಇದು ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುವ ಮೂಲಕ ಮನಸ್ಸು ಮತ್ತು ದೇಹವನ್ನು ದಿನಕ್ಕೆ ಸಿದ್ಧಪಡಿಸುತ್ತದೆ. ಧಾನ್ಯಗಳು, ಪ್ರೋಟೀನ್‌ಗಳಾದ ಕಡಲೆಕಾಯಿ ಬೆಣ್ಣೆ, ಮಾಂಸ, ಕೋಳಿ, ಮೀನು ಅಥವಾ ಮೊಟ್ಟೆ, ಮೊಸರು, ಪಾರ್ಫೈಟ್‌ಗಳು ತಾಜಾ ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಪದಾರ್ಥಗಳನ್ನು ನಿಮ್ಮ ಉಪಹಾರ ದಿನಚರಿಯಲ್ಲಿ ಸೇರಿಸಿ.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ