Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಲವು ಆರೋಗ್ಯ ಸಮಸ್ಯೆಗಳಿಗೆ ಈ ಒಂದು ಹೂ ವರದಾನ

ನಾವೆಲ್ಲರೂ ದಾಸವಾಳ ಹೂವನ್ನು ನಮ್ಮ ಮನೆಯ ಹತ್ತಿರ ಅಥವಾ ಹೊರಗೆ ನೋಡಿರುತ್ತೇವೆ. ಜನರು ಈ ಹೂವನ್ನುದೇವರಿಗೆ ಅರ್ಪಿಸುತ್ತಾರೆ. ಆದಾಗ್ಯೂ, ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ದಾಸವಾಳ ಹೂವಿನ ಕೆಲವು ಅದ್ಭುತ ಪ್ರಯೋಜನಗಳನ್ನು ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on: Apr 16, 2023 | 7:00 AM

ನಾವೆಲ್ಲರೂ ದಾಸವಾಳ ಹೂವನ್ನು ನಮ್ಮ ಮನೆಯ ಹತ್ತಿರ ಅಥವಾ ಹೊರಗೆ ನೋಡಿರುತ್ತೇವೆ. ಹೆಚ್ಚಾಗಿ ಜನರು ಈ ಹೂವನ್ನು
ದೇವರಿಗೆ ಅರ್ಪಿಸುತ್ತಾರೆ. ಆದಾಗ್ಯೂ, ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ದಾಸವಾಳ 
ಹೂವಿನ ಕೆಲವು ಅದ್ಭುತ ಪ್ರಯೋಜನಗಳನ್ನು ತಿಳಿಯಿರಿ

ನಾವೆಲ್ಲರೂ ದಾಸವಾಳ ಹೂವನ್ನು ನಮ್ಮ ಮನೆಯ ಹತ್ತಿರ ಅಥವಾ ಹೊರಗೆ ನೋಡಿರುತ್ತೇವೆ. ಹೆಚ್ಚಾಗಿ ಜನರು ಈ ಹೂವನ್ನು ದೇವರಿಗೆ ಅರ್ಪಿಸುತ್ತಾರೆ. ಆದಾಗ್ಯೂ, ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ದಾಸವಾಳ ಹೂವಿನ ಕೆಲವು ಅದ್ಭುತ ಪ್ರಯೋಜನಗಳನ್ನು ತಿಳಿಯಿರಿ

1 / 5
ನೀವು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ದಾಸವಾಳ ಹೂವು ನಿಮಗೆ ತುಂಬಾ ಉಪಯುಕ್ತವಾಗಿದೆ. 
ಈ ಹೂವಿನಲ್ಲಿ ಕಬ್ಬಿಣ ಅಂಶವು ಹೆಚ್ಚಾಗಿರುತ್ತದೆ. ಇದು ದೇಹದಿಂದ ರಕ್ತಹೀನತೆಯನ್ನು ನಿವಾರಿಸುತ್ತದೆ.

ನೀವು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ದಾಸವಾಳ ಹೂವು ನಿಮಗೆ ತುಂಬಾ ಉಪಯುಕ್ತವಾಗಿದೆ. ಈ ಹೂವಿನಲ್ಲಿ ಕಬ್ಬಿಣ ಅಂಶವು ಹೆಚ್ಚಾಗಿರುತ್ತದೆ. ಇದು ದೇಹದಿಂದ ರಕ್ತಹೀನತೆಯನ್ನು ನಿವಾರಿಸುತ್ತದೆ.

2 / 5
ದಾಸವಾಳ ಎಲೆಗಳ ಚಹಾವನ್ನು ಕುಡಿಯುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೇ
ಕೊಬ್ಬನ್ನು ಕಡಿಮೆ ಮಾಡುತ್ತದೆ.

ದಾಸವಾಳ ಎಲೆಗಳ ಚಹಾವನ್ನು ಕುಡಿಯುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೇ ಕೊಬ್ಬನ್ನು ಕಡಿಮೆ ಮಾಡುತ್ತದೆ.

3 / 5
ಈ ಹೂವಿನಲ್ಲಿ ಆಂಟಿ ಏಜಿಂಗ್ ಅಂಶಗಳಿದ್ದು, ಇದು ವೃದ್ಧಾಪ್ಯದಲ್ಲಿ ನಿಮ್ಮ ಸೌಂದರ್ಯವನ್ನು ಕಾಪಾಡುತ್ತದೆ. 
ಇದು ಸ್ವತಂತ್ರ ರಾಡಿಕಲ್ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ವಯಸ್ಸಾದ ಮೇಲೂ ಯಂಗ್ ಆಗಿ ಕಾಣಬೇಕೆಂದರೆ ದಾಸವಾಳ ಹೂವನ್ನು ಬಳಸಬಹುದು.

ಈ ಹೂವಿನಲ್ಲಿ ಆಂಟಿ ಏಜಿಂಗ್ ಅಂಶಗಳಿದ್ದು, ಇದು ವೃದ್ಧಾಪ್ಯದಲ್ಲಿ ನಿಮ್ಮ ಸೌಂದರ್ಯವನ್ನು ಕಾಪಾಡುತ್ತದೆ. ಇದು ಸ್ವತಂತ್ರ ರಾಡಿಕಲ್ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ವಯಸ್ಸಾದ ಮೇಲೂ ಯಂಗ್ ಆಗಿ ಕಾಣಬೇಕೆಂದರೆ ದಾಸವಾಳ ಹೂವನ್ನು ಬಳಸಬಹುದು.

4 / 5
ಪದೇ ಪದೇ ನೆಗಡಿ, ಕೆಮ್ಮು, ಜ್ವರದ ಸಮಸ್ಯೆಯಿಂದ ಬಳಲುತ್ತಿರುವವರು ಅದರಿಂದ ಮುಕ್ತಿ ಹೊಂದಲು ದಾಸವಾಳ ಹೂವನ್ನು ತಿನ್ನಬಹುದು ಎಂದು ತಜ್ಞರು ಹೇಳುತ್ತಾರೆ.

ಪದೇ ಪದೇ ನೆಗಡಿ, ಕೆಮ್ಮು, ಜ್ವರದ ಸಮಸ್ಯೆಯಿಂದ ಬಳಲುತ್ತಿರುವವರು ಅದರಿಂದ ಮುಕ್ತಿ ಹೊಂದಲು ದಾಸವಾಳ ಹೂವನ್ನು ತಿನ್ನಬಹುದು ಎಂದು ತಜ್ಞರು ಹೇಳುತ್ತಾರೆ.

5 / 5
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ