AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy and Refresh: ಬೆಳಗ್ಗಿನ ಆರೋಗ್ಯಕರ ಆರಂಭಕ್ಕಾಗಿ ಈ ರೀತಿಯಾಗಿ ಚಹಾ ತಯಾರಿಸಿ

ಒಂದು ಕಪ್​ ಟೀ ಇಲ್ಲದಿದ್ದರೆ, ದಿನವೇ ಪ್ರಾರಂಭವಾಗುವುದಿಲ್ಲ ಎನ್ನುವವರು ಸಾಕಷ್ಟಿದ್ದಾರೆ. ಆದ್ದರಿಂದ ಆರೋಗ್ಯಕರವಾಗಿ ದಿನವನ್ನು ಪ್ರಾರಂಭಿಸಲು ಚಹಾದೊಂದಿಗೆ ಈ ಪದಾರ್ಥಗಳನ್ನು ಬಳಸುವುದನ್ನು ಮರೆಯದಿರಿ.

ಅಕ್ಷತಾ ವರ್ಕಾಡಿ
|

Updated on:Feb 02, 2023 | 2:35 PM

Share
ಒಂದು ಕಪ್​ ಟೀ ಇಲ್ಲದಿದ್ದರೆ, ದಿನವೇ ಪ್ರಾರಂಭವಾಗುವುದಿಲ್ಲ ಎನ್ನುವವರು ಸಾಕಷ್ಟಿದ್ದಾರೆ. ಆದ್ದರಿಂದ ಆರೋಗ್ಯಕರವಾಗಿ ದಿನವನ್ನು ಪ್ರಾರಂಭಿಸಲು ಚಹಾದೊಂದಿಗೆ ಈ ಪದಾರ್ಥಗಳನ್ನು ಬಳಸುವುದನ್ನು ಮರೆಯದಿರಿ.

ಒಂದು ಕಪ್​ ಟೀ ಇಲ್ಲದಿದ್ದರೆ, ದಿನವೇ ಪ್ರಾರಂಭವಾಗುವುದಿಲ್ಲ ಎನ್ನುವವರು ಸಾಕಷ್ಟಿದ್ದಾರೆ. ಆದ್ದರಿಂದ ಆರೋಗ್ಯಕರವಾಗಿ ದಿನವನ್ನು ಪ್ರಾರಂಭಿಸಲು ಚಹಾದೊಂದಿಗೆ ಈ ಪದಾರ್ಥಗಳನ್ನು ಬಳಸುವುದನ್ನು ಮರೆಯದಿರಿ.

1 / 7
ಸೋಂಪು ಕಾಳು: ನಿಮ್ಮ ಒಂದು ಕಪ್​​ ಚಹಾಕ್ಕೆ ಅರ್ಧ ಚಮಚ ಸೋಂಪು ಕಾಳುಗಳನ್ನು ಸೇರಿಸಿ. ಇದು ನಿಮ್ಮ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಆದ್ದರಿಂದ ನೀವು ಆರೋಗ್ಯಕರ ಚಹಾ ಕುಡಿಯುವುದನ್ನು ರೂಡಿಸಿಕೊಳ್ಳಿ.

ಸೋಂಪು ಕಾಳು: ನಿಮ್ಮ ಒಂದು ಕಪ್​​ ಚಹಾಕ್ಕೆ ಅರ್ಧ ಚಮಚ ಸೋಂಪು ಕಾಳುಗಳನ್ನು ಸೇರಿಸಿ. ಇದು ನಿಮ್ಮ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಆದ್ದರಿಂದ ನೀವು ಆರೋಗ್ಯಕರ ಚಹಾ ಕುಡಿಯುವುದನ್ನು ರೂಡಿಸಿಕೊಳ್ಳಿ.

2 / 7
ನಿಮ್ಮ ಚಹಾಕ್ಕೆ ಒಂದು ಚಮಚ ಲಿಂಬೆ ರಸವನ್ನು ಸೇರಿಸಿ. ಇದರಲ್ಲಿ ಆಂಟಿ ಆಕ್ಸಿಡೆಂಟ್ ಹಾಗೂ ವಿಟಮಿನ್​​ ಸಿ ಸಮೃದ್ಧವಾಗಿದ್ದು, ಇದು ದಿನಪೂರ್ತಿ ನಿಮ್ಮನ್ನು ಉಲ್ಲಾಸದಿಂದಿರುವಂತೆ ಮಾಡುತ್ತದೆ.

ನಿಮ್ಮ ಚಹಾಕ್ಕೆ ಒಂದು ಚಮಚ ಲಿಂಬೆ ರಸವನ್ನು ಸೇರಿಸಿ. ಇದರಲ್ಲಿ ಆಂಟಿ ಆಕ್ಸಿಡೆಂಟ್ ಹಾಗೂ ವಿಟಮಿನ್​​ ಸಿ ಸಮೃದ್ಧವಾಗಿದ್ದು, ಇದು ದಿನಪೂರ್ತಿ ನಿಮ್ಮನ್ನು ಉಲ್ಲಾಸದಿಂದಿರುವಂತೆ ಮಾಡುತ್ತದೆ.

3 / 7
ತೆಂಗಿನ ಎಣ್ಣೆ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಒಂದು ಹನಿ ತೆಂಗಿನ ಎಣ್ಣೆಯನ್ನು ಸೇರಿಸಿ. ಇದು ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ ಹಾಗೂ ನಿಮ್ಮ ಕರುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಕೂಡ ಸಹಕಾರಿಯಾಗಿದೆ.

ತೆಂಗಿನ ಎಣ್ಣೆ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಒಂದು ಹನಿ ತೆಂಗಿನ ಎಣ್ಣೆಯನ್ನು ಸೇರಿಸಿ. ಇದು ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ ಹಾಗೂ ನಿಮ್ಮ ಕರುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಕೂಡ ಸಹಕಾರಿಯಾಗಿದೆ.

4 / 7
ಶುಂಠಿ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಶುಂಠಿಯನ್ನು ಸೇರಿಸಿಕೊಳ್ಳಿ. ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕ ಶಕ್ತಿ ಶೀತ ಕೆಮ್ಮಿನಿಂದ ನಿಮ್ಮನ್ನು ದೂರವಿಡುತ್ತದೆ. ಇದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

ಶುಂಠಿ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಶುಂಠಿಯನ್ನು ಸೇರಿಸಿಕೊಳ್ಳಿ. ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕ ಶಕ್ತಿ ಶೀತ ಕೆಮ್ಮಿನಿಂದ ನಿಮ್ಮನ್ನು ದೂರವಿಡುತ್ತದೆ. ಇದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

5 / 7
ಜೇನುತುಪ್ಪ: ಬೆಳಗ್ಗಿನ ಚಹಾದಲ್ಲಿ ಒಂದು ಚಮಚ ಜೇನುತುಪ್ಪವನ್ನು ಸೇರಿಸುವುದರಿಂದ ಇದು ಚಹಾದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಇದು ಜೀರ್ಣ ಕ್ರಿಯೆಯನ್ನು ಸರಾಗಗೊಳಿಸುತ್ತದೆ.

ಜೇನುತುಪ್ಪ: ಬೆಳಗ್ಗಿನ ಚಹಾದಲ್ಲಿ ಒಂದು ಚಮಚ ಜೇನುತುಪ್ಪವನ್ನು ಸೇರಿಸುವುದರಿಂದ ಇದು ಚಹಾದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಇದು ಜೀರ್ಣ ಕ್ರಿಯೆಯನ್ನು ಸರಾಗಗೊಳಿಸುತ್ತದೆ.

6 / 7
ತುಳಸಿ ಎಲೆ: ತುಳಸಿಯೂ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ. ಆದ್ದರಿಂದ ನಿಮ್ಮ ಬೆಳಗ್ಗಿನ ಚಹಾದಲ್ಲಿ ತುಳಸಿ ಎಲೆಯನ್ನು ಬಳಸಿ. ಇದು ನಿಮ್ಮನ್ನು ದಿನ ಪೂರ್ತಿ ಉಲ್ಲಾಸದಿಂದಿರುವಂತೆ ಮಾಡುತ್ತದೆ.

ತುಳಸಿ ಎಲೆ: ತುಳಸಿಯೂ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ. ಆದ್ದರಿಂದ ನಿಮ್ಮ ಬೆಳಗ್ಗಿನ ಚಹಾದಲ್ಲಿ ತುಳಸಿ ಎಲೆಯನ್ನು ಬಳಸಿ. ಇದು ನಿಮ್ಮನ್ನು ದಿನ ಪೂರ್ತಿ ಉಲ್ಲಾಸದಿಂದಿರುವಂತೆ ಮಾಡುತ್ತದೆ.

7 / 7

Published On - 2:35 pm, Thu, 2 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ