AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy and Refresh: ಬೆಳಗ್ಗಿನ ಆರೋಗ್ಯಕರ ಆರಂಭಕ್ಕಾಗಿ ಈ ರೀತಿಯಾಗಿ ಚಹಾ ತಯಾರಿಸಿ

ಒಂದು ಕಪ್​ ಟೀ ಇಲ್ಲದಿದ್ದರೆ, ದಿನವೇ ಪ್ರಾರಂಭವಾಗುವುದಿಲ್ಲ ಎನ್ನುವವರು ಸಾಕಷ್ಟಿದ್ದಾರೆ. ಆದ್ದರಿಂದ ಆರೋಗ್ಯಕರವಾಗಿ ದಿನವನ್ನು ಪ್ರಾರಂಭಿಸಲು ಚಹಾದೊಂದಿಗೆ ಈ ಪದಾರ್ಥಗಳನ್ನು ಬಳಸುವುದನ್ನು ಮರೆಯದಿರಿ.

ಅಕ್ಷತಾ ವರ್ಕಾಡಿ
|

Updated on:Feb 02, 2023 | 2:35 PM

Share
ಒಂದು ಕಪ್​ ಟೀ ಇಲ್ಲದಿದ್ದರೆ, ದಿನವೇ ಪ್ರಾರಂಭವಾಗುವುದಿಲ್ಲ ಎನ್ನುವವರು ಸಾಕಷ್ಟಿದ್ದಾರೆ. ಆದ್ದರಿಂದ ಆರೋಗ್ಯಕರವಾಗಿ ದಿನವನ್ನು ಪ್ರಾರಂಭಿಸಲು ಚಹಾದೊಂದಿಗೆ ಈ ಪದಾರ್ಥಗಳನ್ನು ಬಳಸುವುದನ್ನು ಮರೆಯದಿರಿ.

ಒಂದು ಕಪ್​ ಟೀ ಇಲ್ಲದಿದ್ದರೆ, ದಿನವೇ ಪ್ರಾರಂಭವಾಗುವುದಿಲ್ಲ ಎನ್ನುವವರು ಸಾಕಷ್ಟಿದ್ದಾರೆ. ಆದ್ದರಿಂದ ಆರೋಗ್ಯಕರವಾಗಿ ದಿನವನ್ನು ಪ್ರಾರಂಭಿಸಲು ಚಹಾದೊಂದಿಗೆ ಈ ಪದಾರ್ಥಗಳನ್ನು ಬಳಸುವುದನ್ನು ಮರೆಯದಿರಿ.

1 / 7
ಸೋಂಪು ಕಾಳು: ನಿಮ್ಮ ಒಂದು ಕಪ್​​ ಚಹಾಕ್ಕೆ ಅರ್ಧ ಚಮಚ ಸೋಂಪು ಕಾಳುಗಳನ್ನು ಸೇರಿಸಿ. ಇದು ನಿಮ್ಮ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಆದ್ದರಿಂದ ನೀವು ಆರೋಗ್ಯಕರ ಚಹಾ ಕುಡಿಯುವುದನ್ನು ರೂಡಿಸಿಕೊಳ್ಳಿ.

ಸೋಂಪು ಕಾಳು: ನಿಮ್ಮ ಒಂದು ಕಪ್​​ ಚಹಾಕ್ಕೆ ಅರ್ಧ ಚಮಚ ಸೋಂಪು ಕಾಳುಗಳನ್ನು ಸೇರಿಸಿ. ಇದು ನಿಮ್ಮ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಆದ್ದರಿಂದ ನೀವು ಆರೋಗ್ಯಕರ ಚಹಾ ಕುಡಿಯುವುದನ್ನು ರೂಡಿಸಿಕೊಳ್ಳಿ.

2 / 7
ನಿಮ್ಮ ಚಹಾಕ್ಕೆ ಒಂದು ಚಮಚ ಲಿಂಬೆ ರಸವನ್ನು ಸೇರಿಸಿ. ಇದರಲ್ಲಿ ಆಂಟಿ ಆಕ್ಸಿಡೆಂಟ್ ಹಾಗೂ ವಿಟಮಿನ್​​ ಸಿ ಸಮೃದ್ಧವಾಗಿದ್ದು, ಇದು ದಿನಪೂರ್ತಿ ನಿಮ್ಮನ್ನು ಉಲ್ಲಾಸದಿಂದಿರುವಂತೆ ಮಾಡುತ್ತದೆ.

ನಿಮ್ಮ ಚಹಾಕ್ಕೆ ಒಂದು ಚಮಚ ಲಿಂಬೆ ರಸವನ್ನು ಸೇರಿಸಿ. ಇದರಲ್ಲಿ ಆಂಟಿ ಆಕ್ಸಿಡೆಂಟ್ ಹಾಗೂ ವಿಟಮಿನ್​​ ಸಿ ಸಮೃದ್ಧವಾಗಿದ್ದು, ಇದು ದಿನಪೂರ್ತಿ ನಿಮ್ಮನ್ನು ಉಲ್ಲಾಸದಿಂದಿರುವಂತೆ ಮಾಡುತ್ತದೆ.

3 / 7
ತೆಂಗಿನ ಎಣ್ಣೆ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಒಂದು ಹನಿ ತೆಂಗಿನ ಎಣ್ಣೆಯನ್ನು ಸೇರಿಸಿ. ಇದು ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ ಹಾಗೂ ನಿಮ್ಮ ಕರುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಕೂಡ ಸಹಕಾರಿಯಾಗಿದೆ.

ತೆಂಗಿನ ಎಣ್ಣೆ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಒಂದು ಹನಿ ತೆಂಗಿನ ಎಣ್ಣೆಯನ್ನು ಸೇರಿಸಿ. ಇದು ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ ಹಾಗೂ ನಿಮ್ಮ ಕರುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಕೂಡ ಸಹಕಾರಿಯಾಗಿದೆ.

4 / 7
ಶುಂಠಿ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಶುಂಠಿಯನ್ನು ಸೇರಿಸಿಕೊಳ್ಳಿ. ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕ ಶಕ್ತಿ ಶೀತ ಕೆಮ್ಮಿನಿಂದ ನಿಮ್ಮನ್ನು ದೂರವಿಡುತ್ತದೆ. ಇದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

ಶುಂಠಿ: ನಿಮ್ಮ ಬೆಳಗ್ಗಿನ ಚಹಾದಲ್ಲಿ ಶುಂಠಿಯನ್ನು ಸೇರಿಸಿಕೊಳ್ಳಿ. ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕ ಶಕ್ತಿ ಶೀತ ಕೆಮ್ಮಿನಿಂದ ನಿಮ್ಮನ್ನು ದೂರವಿಡುತ್ತದೆ. ಇದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

5 / 7
ಜೇನುತುಪ್ಪ: ಬೆಳಗ್ಗಿನ ಚಹಾದಲ್ಲಿ ಒಂದು ಚಮಚ ಜೇನುತುಪ್ಪವನ್ನು ಸೇರಿಸುವುದರಿಂದ ಇದು ಚಹಾದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಇದು ಜೀರ್ಣ ಕ್ರಿಯೆಯನ್ನು ಸರಾಗಗೊಳಿಸುತ್ತದೆ.

ಜೇನುತುಪ್ಪ: ಬೆಳಗ್ಗಿನ ಚಹಾದಲ್ಲಿ ಒಂದು ಚಮಚ ಜೇನುತುಪ್ಪವನ್ನು ಸೇರಿಸುವುದರಿಂದ ಇದು ಚಹಾದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಇದು ಜೀರ್ಣ ಕ್ರಿಯೆಯನ್ನು ಸರಾಗಗೊಳಿಸುತ್ತದೆ.

6 / 7
ತುಳಸಿ ಎಲೆ: ತುಳಸಿಯೂ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ. ಆದ್ದರಿಂದ ನಿಮ್ಮ ಬೆಳಗ್ಗಿನ ಚಹಾದಲ್ಲಿ ತುಳಸಿ ಎಲೆಯನ್ನು ಬಳಸಿ. ಇದು ನಿಮ್ಮನ್ನು ದಿನ ಪೂರ್ತಿ ಉಲ್ಲಾಸದಿಂದಿರುವಂತೆ ಮಾಡುತ್ತದೆ.

ತುಳಸಿ ಎಲೆ: ತುಳಸಿಯೂ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ. ಆದ್ದರಿಂದ ನಿಮ್ಮ ಬೆಳಗ್ಗಿನ ಚಹಾದಲ್ಲಿ ತುಳಸಿ ಎಲೆಯನ್ನು ಬಳಸಿ. ಇದು ನಿಮ್ಮನ್ನು ದಿನ ಪೂರ್ತಿ ಉಲ್ಲಾಸದಿಂದಿರುವಂತೆ ಮಾಡುತ್ತದೆ.

7 / 7

Published On - 2:35 pm, Thu, 2 February 23

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?