AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss Tips: ತೂಕ ನಷ್ಟಕ್ಕೆ ಬೆಳಿಗ್ಗೆ ಈ ಉಪಹಾರ ಪದ್ಧತಿಗಳನ್ನು ಪಾಲಿಸಿ

ತೂಕ ನಷ್ಟಕ್ಕೆ ಬಂದಾಗ ಬೆಳಗಿನ ಉಪಾಹಾರವು ಮುಖ್ಯವಾಗುತ್ತದೆ. ತೂಕ ನಷ್ಟಕ್ಕೆ ಸಹಾಯ ಮಾಡುವ ಕೆಲವು ಆರೋಗ್ಯಕರ ಉಪಹಾರ ಅಭ್ಯಾಸಗಳು ಇಲ್ಲಿವೆ.

TV9 Web
| Edited By: |

Updated on: Oct 19, 2022 | 6:30 AM

Share
ಪ್ರತಿದಿನ ನಮಗೆ ಹೊತ್ತಲ್ಲ ಹೊತ್ತಿನಲ್ಲಿ ಹಸಿವಾಗಲು ಮೂಲಕ ಕಾರಣಗಳು ಇವೆ. ಅದು ನಾವು ತಿನ್ನುವ ಆರೋಗ್ಯಕರವಲ್ಲದ ಆಹಾರದಿಂದಾಗಿರಬಹುದು.  ಈ ಬಗ್ಗೆ ಹೇಳಿರುವಂತೆ ಬೆಳಗಿನ ಉಪಾಹಾರ ಪದ್ಧತಿ ಹೇಗಿರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ.

health tips

1 / 6
ಹೊಟ್ಟೆ ತುಂಬಾ ತಿನ್ನಿ: ಪ್ರತಿದಿನ ಬೆಳಿಗ್ಗೆ ತುಂಬಾ ಸಮಯಪ್ರಜ್ಞೆಯಿಂದ ತಿಂಡಿ ತಿನ್ನಬೇಕು. ಒತ್ತಡದಲ್ಲಿ ತಿಂಡಿ ತಿನ್ನಬೇಡಿ. ಬೆಳಿಗ್ಗೆ ರಾತ್ರಿ ಮಾಡುವ ಊಟಕ್ಕಿಂತ ಹೆಚ್ಚು ಸೇವಿಸಬೇಕು.  ಇದರಿಂದ ನಿಮಗೆ ಬೇಗನೆ ಹಸಿವು ಆಗುವುದಿಲ್ಲ.

health tips

2 / 6
health tips

ಪ್ರೊಟೀನ್ ಆಹಾರ ಸೇವಿಸಿ: ನೀವು ಬೆಳಗ್ಗೆ ಅಧಿಕ ಪ್ರೊಟೀನ್ ಇರುವ ಆಹಾರವನ್ನು ನಿಯಮಿತವಾಗಿ ತಿನ್ನಬೇಕು. ಯಾಕೆಂದರೆ ಇದು ನಿಮ್ಮ ಆರೋಗ್ಯದ ಜೊತೆಗೆ ಕೊಬ್ಬಿನ ಹೆಚ್ಚಳವನ್ನು ತಪ್ಪಿಸುತ್ತದೆ. ಹಸಿವು ಕಡಿಮೆಗೊಳಿಸಿ ಹೆಚ್ಚಿನ ಕ್ಯಾಲೊರಿ ಇರುವ ಆಹಾರ ಪದಾರ್ಥಗಳನ್ನು ಸೇವಿಸದಂತೆ ನಿಮ್ಮನ್ನು ತಡೆಯುತ್ತದೆ

3 / 6
health tips

ಮೊಟ್ಟೆ ಸೇವನೆ ಉತ್ತಮ: ಮೊಟ್ಟೆಗಳು ಉತ್ತಮ ಆಹಾರವಾಗಿದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ ಆದರೆ ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಬೆಳಗಿನ ಉಪಾಹಾರದಲ್ಲಿ ಮೊಟ್ಟೆಗಳನ್ನು ಸೇವಿಸುವುದರಿಂದ ತೂಕ ನಷ್ಟ ಉಂಟಾಗುತ್ತದೆ.

4 / 6
health tips

ಬೆಳಗಿನ ಉಪಾಹಾರ ತಪ್ಪಿಸಬೇಡಿ: ತೂಕ ನಷ್ಟ ಮಾಡಿಕೊಳ್ಳಲು ಬೆಳಗ್ಗೆ ತಿಂಡಿ ತಿನ್ನುವುದನ್ನೇ ಸ್ಕಿಪ್​ ಮಾಡುತ್ತಾರೆ. ಆದರೆ ಇದು ತಪ್ಪು ಕಲ್ಪನೆ. ನೀವು ಬೆಳಗಿನ ಉಪಹಾರ ತಪ್ಪಿಸಿದರೆ ಅಧಿಕ ತೂಕ ಮತ್ತು ಸ್ಥೂಲಕಾಯದ ಹೆಚ್ಚಿನ ಅಪಾಯವನ್ನು ಹೊಂದುತ್ತೀರಿ.

5 / 6
health tips

ಆರೋಗ್ಯಕರ ಆಹಾರಗಳನ್ನು ಸೇವಿಸಿ: ನೀವು ತೂಕವನ್ನು ಕಡಿಮೆ ಮಾಡಲು ಆರೋಗ್ಯಕಾರವಾದ ಆಹಾರವನ್ನು ಸೇವನೆ ಮಾಡಬೇಕು. ನಿಮ್ಮ ಕ್ಯಾಲೊರಿಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಆರೋಗ್ಯಕರ ಆಹಾರವನ್ನು ಆರಿಸಿಕೊಳ್ಳಿ. ಫೈಬರ್‌ನಲ್ಲಿ ಸಮೃದ್ಧವಾಗಿರುವ ಆಹಾರಗಳನ್ನು ಸೇವನೆ ಮಾಡಿ. ಇದು ನಿಮ್ಮ ಹೃದಯದ ಆರೋಗ್ಯಕ್ಕೂ ಉತ್ತಮ.

6 / 6
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ