AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿ ಸಹಿತ ಭಾರೀ ಮಳೆ: ಧರೆಗೆ ಉರುಳಿದ ಬೃಹತ್ ತೆಂಗಿನ ಮರ, 2 ಕಾರು ಜಖಂ

ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ.

ಗಂಗಾಧರ​ ಬ. ಸಾಬೋಜಿ
|

Updated on: May 29, 2023 | 9:23 PM

Share
ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ 
ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ 
ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಂದು ಕಾರಿನಲ್ಲಿ 
ಯಾರೂ ಇರಲಿಲ್ಲ. ತೆಂಗಿನ ಮರ ಬಿದ್ದಿದ್ದರಿಂದ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದೆ.

ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಂದು ಕಾರಿನಲ್ಲಿ ಯಾರೂ ಇರಲಿಲ್ಲ. ತೆಂಗಿನ ಮರ ಬಿದ್ದಿದ್ದರಿಂದ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದೆ.

1 / 5
ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

2 / 5
ಹಾಸನ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ನಗರ ಸೇರಿದಂತೆ ಹಲವೆಡೆ ದಿಡೀರ್ 
ಮಳೆಯಿಂದ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳ ಪರದಾಡಿದ್ದಾರೆ.
ಸುಮಾರು ಒಂದು ಗಂಟೆ ಮಳೆ ಸುರಿದೆ.

ಹಾಸನ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ನಗರ ಸೇರಿದಂತೆ ಹಲವೆಡೆ ದಿಡೀರ್ ಮಳೆಯಿಂದ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳ ಪರದಾಡಿದ್ದಾರೆ. ಸುಮಾರು ಒಂದು ಗಂಟೆ ಮಳೆ ಸುರಿದೆ.

3 / 5
ಕೋಟೆನಾಡು ಚಿತ್ರದುರ್ಗಕ್ಕೂ ಮಳೆ ಕಾಟ ತಪ್ಪಿಲ್ಲ. ಬರದನಾಡಿನ ಭೂಮಿಗೆ ಜಡಿ ಮಳೆ ತಂಪೆರೆದಿದ್ದು,
ರೈತರಲ್ಲಿ ಮುಖದಲ್ಲಿ ಖುಷಿ ಮೂಡಿಸಿದೆ.

ಕೋಟೆನಾಡು ಚಿತ್ರದುರ್ಗಕ್ಕೂ ಮಳೆ ಕಾಟ ತಪ್ಪಿಲ್ಲ. ಬರದನಾಡಿನ ಭೂಮಿಗೆ ಜಡಿ ಮಳೆ ತಂಪೆರೆದಿದ್ದು, ರೈತರಲ್ಲಿ ಮುಖದಲ್ಲಿ ಖುಷಿ ಮೂಡಿಸಿದೆ.

4 / 5
ನೆಲಮಂಗಲದ ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕೂಡ ಮಳೆ ಆಗಿದೆ. ಪರಿಣಾಮ
ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ತುಂಬಿ ಹರಿದಿದೆ.

ನೆಲಮಂಗಲದ ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕೂಡ ಮಳೆ ಆಗಿದೆ. ಪರಿಣಾಮ ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ತುಂಬಿ ಹರಿದಿದೆ.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ