AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿ ಸಹಿತ ಭಾರೀ ಮಳೆ: ಧರೆಗೆ ಉರುಳಿದ ಬೃಹತ್ ತೆಂಗಿನ ಮರ, 2 ಕಾರು ಜಖಂ

ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ.

ಗಂಗಾಧರ​ ಬ. ಸಾಬೋಜಿ
|

Updated on: May 29, 2023 | 9:23 PM

Share
ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ 
ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ 
ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಂದು ಕಾರಿನಲ್ಲಿ 
ಯಾರೂ ಇರಲಿಲ್ಲ. ತೆಂಗಿನ ಮರ ಬಿದ್ದಿದ್ದರಿಂದ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದೆ.

ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಂದು ಕಾರಿನಲ್ಲಿ ಯಾರೂ ಇರಲಿಲ್ಲ. ತೆಂಗಿನ ಮರ ಬಿದ್ದಿದ್ದರಿಂದ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದೆ.

1 / 5
ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

2 / 5
ಹಾಸನ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ನಗರ ಸೇರಿದಂತೆ ಹಲವೆಡೆ ದಿಡೀರ್ 
ಮಳೆಯಿಂದ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳ ಪರದಾಡಿದ್ದಾರೆ.
ಸುಮಾರು ಒಂದು ಗಂಟೆ ಮಳೆ ಸುರಿದೆ.

ಹಾಸನ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ನಗರ ಸೇರಿದಂತೆ ಹಲವೆಡೆ ದಿಡೀರ್ ಮಳೆಯಿಂದ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳ ಪರದಾಡಿದ್ದಾರೆ. ಸುಮಾರು ಒಂದು ಗಂಟೆ ಮಳೆ ಸುರಿದೆ.

3 / 5
ಕೋಟೆನಾಡು ಚಿತ್ರದುರ್ಗಕ್ಕೂ ಮಳೆ ಕಾಟ ತಪ್ಪಿಲ್ಲ. ಬರದನಾಡಿನ ಭೂಮಿಗೆ ಜಡಿ ಮಳೆ ತಂಪೆರೆದಿದ್ದು,
ರೈತರಲ್ಲಿ ಮುಖದಲ್ಲಿ ಖುಷಿ ಮೂಡಿಸಿದೆ.

ಕೋಟೆನಾಡು ಚಿತ್ರದುರ್ಗಕ್ಕೂ ಮಳೆ ಕಾಟ ತಪ್ಪಿಲ್ಲ. ಬರದನಾಡಿನ ಭೂಮಿಗೆ ಜಡಿ ಮಳೆ ತಂಪೆರೆದಿದ್ದು, ರೈತರಲ್ಲಿ ಮುಖದಲ್ಲಿ ಖುಷಿ ಮೂಡಿಸಿದೆ.

4 / 5
ನೆಲಮಂಗಲದ ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕೂಡ ಮಳೆ ಆಗಿದೆ. ಪರಿಣಾಮ
ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ತುಂಬಿ ಹರಿದಿದೆ.

ನೆಲಮಂಗಲದ ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕೂಡ ಮಳೆ ಆಗಿದೆ. ಪರಿಣಾಮ ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ತುಂಬಿ ಹರಿದಿದೆ.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?