AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodagu Rain: ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ವರುಣಾರ್ಭಟ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

ಕೊಡಗು ಜಿಲ್ಲೆಯ ನಾಪೊಕ್ಲು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದ್ದು, ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿತ್ರಗಳು ಇಲ್ಲಿವೆ ನೋಡಿ.

ಗಣಪತಿ ಶರ್ಮಾ
|

Updated on: May 17, 2023 | 8:22 PM

Share
heavy rain at Napoklu Kodagu Tree and electricity pole fallen Karnataka weather predictions

ಕೊಡಗು ಜಿಲ್ಲೆಯ ನಾಪೊಕ್ಲು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದೆ. ತೀವ್ರವಾದ ಗಾಳಿಯೊಂದಿಗೆ ಕೆಲ ಕಾಲ ಮಳೆ ಸುರಿದಿದ್ದು, ಅನೇಕ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.

1 / 6
heavy rain at Napoklu Kodagu Tree and electricity pole fallen Karnataka weather predictions

ನಾಪೋಕ್ಲು ನಾಡ ಕಚೇರಿ ಬಳಿ ಬೃಹತ್ ಮರ ರಸ್ತೆಗುರುಳಿದೆ. ಪರಿಣಾಮವಾಗಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

2 / 6
heavy rain at Napoklu Kodagu Tree and electricity pole fallen Karnataka weather predictions

ನಾಪೋಕ್ಲು ಪೊಲೀಸ್ ಠಾಣೆ ಬಳಿಯಲ್ಲೂ ತೆಂಗಿನ‌ಮರ ರಸ್ತೆಗುರುಳಿದೆ. ಇದರಿಂದಾಗಿ ಸಂಚಾರಕ್ಕೆ ಅಡಚಣೆಯಾಗಿ ಪ್ರಯಾಣಿಕರು ಪರದಾಡುವಂತಾಯಿತು. ಮಳೆಯಿಂದಾಗಿ ಮರ ತೆರವುಗೊಳಿಸಲು ಹರಸಾಹಸಪಡಬೇಕಾಯಿತು.

3 / 6
heavy rain at Napoklu Kodagu Tree and electricity pole fallen Karnataka weather predictions

ಭಾರೀ ಮಳೆ, ಗಾಳಿಯಿಂದಾಗಿ ನಾಪೋಕ್ಲು ಭಾಗಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಜನಜೀವನ ಅಸ್ತವ್ಯವಸ್ತಗೊಂಡಿದೆ.

4 / 6
heavy rain at Napoklu Kodagu Tree and electricity pole fallen Karnataka weather predictions

ರಾಜ್ಯದಲ್ಲಿ ಹಲವೆಡೆ ಕಳೆದ ವಾರ ಸುರಿದಿದ್ದ ಮಳೆ ನಂತರ ತುಸು ಬಿಡುವು ಪಡೆದಿತ್ತು. ಸೋಮವಾರ ಹಾಗೂ ಮಂಗಳವಾರ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಮಳೆಯಾಗಿತ್ತು.

5 / 6
heavy rain at Napoklu Kodagu Tree and electricity pole fallen Karnataka weather predictions

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ದಕ್ಷಿಣ ಒಳನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

6 / 6
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್