AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodagu Rain: ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ವರುಣಾರ್ಭಟ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

ಕೊಡಗು ಜಿಲ್ಲೆಯ ನಾಪೊಕ್ಲು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದ್ದು, ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿತ್ರಗಳು ಇಲ್ಲಿವೆ ನೋಡಿ.

ಗಣಪತಿ ಶರ್ಮಾ
|

Updated on: May 17, 2023 | 8:22 PM

Share
heavy rain at Napoklu Kodagu Tree and electricity pole fallen Karnataka weather predictions

ಕೊಡಗು ಜಿಲ್ಲೆಯ ನಾಪೊಕ್ಲು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದೆ. ತೀವ್ರವಾದ ಗಾಳಿಯೊಂದಿಗೆ ಕೆಲ ಕಾಲ ಮಳೆ ಸುರಿದಿದ್ದು, ಅನೇಕ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.

1 / 6
heavy rain at Napoklu Kodagu Tree and electricity pole fallen Karnataka weather predictions

ನಾಪೋಕ್ಲು ನಾಡ ಕಚೇರಿ ಬಳಿ ಬೃಹತ್ ಮರ ರಸ್ತೆಗುರುಳಿದೆ. ಪರಿಣಾಮವಾಗಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

2 / 6
heavy rain at Napoklu Kodagu Tree and electricity pole fallen Karnataka weather predictions

ನಾಪೋಕ್ಲು ಪೊಲೀಸ್ ಠಾಣೆ ಬಳಿಯಲ್ಲೂ ತೆಂಗಿನ‌ಮರ ರಸ್ತೆಗುರುಳಿದೆ. ಇದರಿಂದಾಗಿ ಸಂಚಾರಕ್ಕೆ ಅಡಚಣೆಯಾಗಿ ಪ್ರಯಾಣಿಕರು ಪರದಾಡುವಂತಾಯಿತು. ಮಳೆಯಿಂದಾಗಿ ಮರ ತೆರವುಗೊಳಿಸಲು ಹರಸಾಹಸಪಡಬೇಕಾಯಿತು.

3 / 6
heavy rain at Napoklu Kodagu Tree and electricity pole fallen Karnataka weather predictions

ಭಾರೀ ಮಳೆ, ಗಾಳಿಯಿಂದಾಗಿ ನಾಪೋಕ್ಲು ಭಾಗಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಜನಜೀವನ ಅಸ್ತವ್ಯವಸ್ತಗೊಂಡಿದೆ.

4 / 6
heavy rain at Napoklu Kodagu Tree and electricity pole fallen Karnataka weather predictions

ರಾಜ್ಯದಲ್ಲಿ ಹಲವೆಡೆ ಕಳೆದ ವಾರ ಸುರಿದಿದ್ದ ಮಳೆ ನಂತರ ತುಸು ಬಿಡುವು ಪಡೆದಿತ್ತು. ಸೋಮವಾರ ಹಾಗೂ ಮಂಗಳವಾರ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಮಳೆಯಾಗಿತ್ತು.

5 / 6
heavy rain at Napoklu Kodagu Tree and electricity pole fallen Karnataka weather predictions

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ದಕ್ಷಿಣ ಒಳನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

6 / 6
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್