ಭಾರಿ ಮಳೆಯಿಂದ ಕೊಚ್ಚಿಹೋಗುತ್ತಿರುವ ಬೆಳೆ: ಹುಬ್ಬಳ್ಳಿ-ಧಾರವಾಡದಲ್ಲಿ ಕಂಗಾಲಾದ ರೈತರು
ಧಾರವಾಡ, ಜೂನ್ 14: ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರಿಸಿ ಬೊಬ್ಬಿರಿದಿದ್ದರಿಂದ ಜಿಲ್ಲೆಯ ಬಹುತೇಕ ಹಳ್ಳಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಯಾವಾಗಲೂ ಹಳ್ಳಗಳು ತುಂಬಿದರೆ ಖುಷಿಪಡುವ ರೈತರು ಈ ಬಾರಿ ಮಾತ್ರ ಸಂಕಷ್ಟ ಪಡುವಂತಾಗಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಕೆಲವೇ ದಿನಗಳ ಹಿಂದೆ ಬಿತ್ತನೆ ಮಾಡಿದ್ದ ಹತ್ತಿ, ಹೆಸರು ಸೇರಿದಂತೆ ಅನೇಕ ಬೆಳೆಗಳು ಹಳ್ಳದ ನೀರು ನುಗ್ಗಿ ಹಾಳಾಗಿ ಹೋಗುತ್ತಿವೆ.

1 / 6

2 / 6

3 / 6

4 / 6

5 / 6

6 / 6