ಗದಗ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಅಪಾರಾ ಮಳೆಯಾಗುತ್ತಿದೆ.
Updated on:Sep 30, 2022 | 6:52 PM
Share

Heavy rainfall in Haveri district Laxmeshwar

Heavy rainfall in Haveri district Laxmeshwar

ಲಕ್ಷ್ಮೇಶ್ವರ-ಹುಬ್ಬಳ್ಳಿ, ಲಕ್ಷ್ಮೇಶ್ವರ-ಗದಗ ಸಂಪರ್ಕಿಸುವ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಪಾರ ಮಳೆಯಾಗಿದ್ದು, ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ.

ಶಿಗ್ಲಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡೆದಿದೆ.

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲೇ ಟ್ರ್ಯಾಕ್ಟರ್ ಚಲಾಯಿಸಿ ದುಸ್ಸಾಹಸ ಪ್ರದರ್ಶಿಸುತ್ತಿದ್ದಾರೆ.
Published On - 6:52 pm, Fri, 30 September 22
Related Photo Gallery
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ
ಉದ್ಯಮಿಯಾಗಿ ಗೆದ್ದ ಪ್ರಶಸ್ತಿಯ ಖುಷಿಯಿಂದ ಪ್ರದರ್ಶಿಸಿದ ನಟಿ ಕೃತಿ
ಬಾವಿಗೆ ಬಿದ್ದಿದ್ದ ಕರುವಿನ ರಕ್ಷಣೆ; ವಿಡಿಯೋ ವೈರಲ್




