ಗದಗ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಅಪಾರಾ ಮಳೆಯಾಗುತ್ತಿದೆ.
Updated on:Sep 30, 2022 | 6:52 PM
Share

Heavy rainfall in Haveri district Laxmeshwar

Heavy rainfall in Haveri district Laxmeshwar

ಲಕ್ಷ್ಮೇಶ್ವರ-ಹುಬ್ಬಳ್ಳಿ, ಲಕ್ಷ್ಮೇಶ್ವರ-ಗದಗ ಸಂಪರ್ಕಿಸುವ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಪಾರ ಮಳೆಯಾಗಿದ್ದು, ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ.

ಶಿಗ್ಲಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡೆದಿದೆ.

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲೇ ಟ್ರ್ಯಾಕ್ಟರ್ ಚಲಾಯಿಸಿ ದುಸ್ಸಾಹಸ ಪ್ರದರ್ಶಿಸುತ್ತಿದ್ದಾರೆ.
Published On - 6:52 pm, Fri, 30 September 22
Related Photo Gallery
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರಸ್ತೆಗೆ ಕಳಪೆ ಡಾಂಬರ್: ಕಾಲಲ್ಲೇ ಕಿತ್ತ ಸ್ಥಳಿಯರು
ರೀಲ್ಗಾಗಿ ಮಗುವಿನ ಪ್ರಾಣವನ್ನೇ ಒತ್ತೆಯಿಟ್ಟ ತಂದೆ-ತಾಯಿ!
ಬ್ರೆಜಿಲ್ನಲ್ಲಿ ಇದ್ದಕ್ಕಿದ್ದಂತೆ ಒಡೆದುಹೋದ ಅಣೆಕಟ್ಟು
ಟೆನ್ನಿಸ್ ಕಾರ್ಯಕ್ರಮದಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಶ್ರೀಲೀಲಾ
ಬಿಗ್ಬಾಸ್ನಿಂದ ಹೊರ ಬಂದದ್ದೆ ಇನ್ಸ್ಟಾ ಮಾಡೆಲ್ ಆದ ಜಾಹ್ನವಿ: ವಿಡಿಯೋ ನೋಡಿ
ಕೇಕ್ ಕಟ್ ಮಾಡಿ ಬ್ರೇಕಪ್ ಪಾರ್ಟಿ ಮಾಡಿದ ಯುವತಿಯರು




