ಗದಗ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಅಪಾರಾ ಮಳೆಯಾಗುತ್ತಿದೆ.
Updated on:Sep 30, 2022 | 6:52 PM
Share

Heavy rainfall in Haveri district Laxmeshwar
1 / 6

Heavy rainfall in Haveri district Laxmeshwar
2 / 6

ಲಕ್ಷ್ಮೇಶ್ವರ-ಹುಬ್ಬಳ್ಳಿ, ಲಕ್ಷ್ಮೇಶ್ವರ-ಗದಗ ಸಂಪರ್ಕಿಸುವ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ
3 / 6

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಪಾರ ಮಳೆಯಾಗಿದ್ದು, ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ.
4 / 6

ಶಿಗ್ಲಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡೆದಿದೆ.
5 / 6

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲೇ ಟ್ರ್ಯಾಕ್ಟರ್ ಚಲಾಯಿಸಿ ದುಸ್ಸಾಹಸ ಪ್ರದರ್ಶಿಸುತ್ತಿದ್ದಾರೆ.
6 / 6
Published On - 6:52 pm, Fri, 30 September 22
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅತಿಯಾದ ತೊಂದರೆಯಿಂದ ದೈವಕ್ಕೆ ಶರಣಾಗುವರು..
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಸತತ 5 ಸೋಲುಗಳ ನಂತರ ಗೆಲುವಿನ ಖಾತೆ ತೆರೆದ ರಾಹುಲ್ ದ್ರಾವಿಡ್ ತಂಡ
'ಭಾರತ್ ಇನ್ನೋವೇಟ್ಸ್' ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಪ್ರಲ್ಹಾದ್ ಜೋಶಿ
ಅನ್ನ ತಿನ್ನುವಾಗಲಾದ್ರೂ ಒಳ್ಳೆಯ ಮಾತು ಬರಲಿ: ಕಿರಣ್ ಮೇಲೆ ಸ್ಪರ್ಧಿಗಳು ಗರಂ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ




