ಗದಗ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಅಪಾರಾ ಮಳೆಯಾಗುತ್ತಿದೆ.
Updated on:Sep 30, 2022 | 6:52 PM
Share

Heavy rainfall in Haveri district Laxmeshwar

Heavy rainfall in Haveri district Laxmeshwar

ಲಕ್ಷ್ಮೇಶ್ವರ-ಹುಬ್ಬಳ್ಳಿ, ಲಕ್ಷ್ಮೇಶ್ವರ-ಗದಗ ಸಂಪರ್ಕಿಸುವ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಪಾರ ಮಳೆಯಾಗಿದ್ದು, ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ.

ಶಿಗ್ಲಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡೆದಿದೆ.

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲೇ ಟ್ರ್ಯಾಕ್ಟರ್ ಚಲಾಯಿಸಿ ದುಸ್ಸಾಹಸ ಪ್ರದರ್ಶಿಸುತ್ತಿದ್ದಾರೆ.
Published On - 6:52 pm, Fri, 30 September 22
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ರೈಲಿನಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಮುತ್ತಿಟ್ಟ ಪ್ರಯಾಣಿಕ
ಬಿದ್ದು ಕಾಲು ಮುರಿದರೂ ಓಡಿ ಅಖಾಡ ದಾಟಿದ ಕೊಬ್ಬರಿ ಹೋರಿ!
ಪಂದ್ಯದ ವೇಳೆ ತಮಿಳಿನಲ್ಲಿ ಮಾತನಾಡಿದ ಕೆಎಲ್ ರಾಹುಲ್
ಭಿಕ್ಷೆ ಬೇಡಲ್ಲ, ಕಣ್ಣಿಲ್ಲದಿದ್ದರೇನಾಯ್ತು ದುಡಿದು ತಿನ್ನುವ ಛಲವಿದೆ
ಐಶ್ವರ್ಯಾ ರಂಗರಾಜನ್ ಎಷ್ಟು ಚೆನ್ನಾಗಿ ಹಾಡು ಹೇಳ್ತಾರೆ ನೋಡಿ
ಬೆಳಗ್ಗೆ ತಿಂಡಿಗೆ ಮಾಡಿ ಕಾರ್ನ್ ಇಡ್ಲಿ, ಇಲ್ಲಿದೆ ರೆಸಿಪಿ
