AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಟಿ ಜಿಟಿ ಮಳೆ, ಮಂಜು ಬೆಂಗಳೂರು ನಗರ ಕಂಡಿದ್ದು ಹೀಗೆ, ಇಲ್ಲಿದೆ ಫೋಟೋಸ್​

ಜಿಟಿ, ಜಿಟಿ ಮಳೆ, ಮಂಜು ಬೆಂಗಳೂರು ನಗರ ಸೋಮವಾರ ಊಟಿ, ಕೊಡಗಿನಂತಾಗಿತ್ತು. ರಾಜಧಾನಿ ಜನರು ಕುಟುಂಬ ಸಮೇತ ನಗರದ ಪಾರ್ಕ್​​ಗಳಿಗೆ ತೆರಳಿ ಎಂಜಾಯ್ ಮಾಡಿದರು. ಮಳೆಯಿಂದ ಮಣ್ಣಿನ ರಸ್ತೆಗಳಲ್ಲಿ ನೀರು ನಿಂತಿದ್ದು, ಓಡಾಡಲು ಪಾದಾಚಾರಿಗಳಿಗೆ ಸಾಕಷ್ಟು ತೊಂದರೆಯಾಯಿತು.

Poornima Agali Nagaraj
| Edited By: |

Updated on: Jul 16, 2024 | 8:08 AM

Share
Heavy Rain in Bengaluru: Bengaluru various areas photos

ಅರಬ್ಬಿ ಸಮುದ್ರದಲ್ಲಿ ಟ್ರಫ್ ಉಂಟಾಗಿದ್ದು, ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ಸದ್ಯ ಇದರ ಎಫೆಕ್ಟ್ ಬೆಂಗಳೂರಿಗೂ ತಟ್ಟಿದ್ದು, ಸೋಮವಾರ ಬೆಳ್ಳಂ ಬೆಳ್ಳಗ್ಗೆಯಿಂದಲೇ ಮಳೆ ಶುರುವಾಗಿತ್ತು. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ, ತುಂತುರು ಮಳೆಯಾಯಿತು.

1 / 5
 Heavy Rain in Bengaluru: Bengaluru various areas photos

ಅರಬ್ಬಿ ಸಮುದ್ರದಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ನಾಲ್ಕು ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಕ್ಕೆ ಈಗಾಗಲೇ ಅಲರ್ಟ್ ನೀಡಿದೆ.

2 / 5
Heavy Rain in Bengaluru: Bengaluru various areas photos

ಬೆಂಗಳೂರಿಗೂ ಮಳೆಯ ಅಲರ್ಟ್ ನೀಡಲಾಗಿದೆ. ನಗರ ಅಕ್ಷರಶಃ ಊಟಿ, ಕೊಡಗಿನಂತಾಗಿತ್ತು. ಹೀಗಾಗಿ ರಾಜಧಾನಿ ಜನರು ಕುಟುಂಬ ಸಮೇತ ನಗರದ ಪಾರ್ಕ್​​ಗಳಿಗೆ ತೆರಳಿ ಎಂಜಾಯ್ ಮಾಡಿದರು. ಜಿಟಿ, ಜಿಟಿ ಮಳೆ, ಮಂಜು ಬೆಂಗಳೂರು ನಗರ ಸೋಮವಾರ ಅಕ್ಷರಶಃ ಮಲೆನಾಡಿದಂತಾಗಿತ್ತು.

3 / 5
Heavy Rain in Bengaluru: Bengaluru various areas photos

ಜಿಟಿ, ಜಟಿ ಮಳೆಗೆ ವಾಹನ ಸವಾರರು ರೋಸಿ ಹೋದರು. ನಗರದ ರಸ್ತೆಗಳಲ್ಲಿ ನೀರು ಕೂಡ ತುಂಬಿದ್ದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.‌ ನಗರ ಮಿಶನ್ ರಸ್ತೆ, ಕೋರಮಂಗಲ ರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

4 / 5
Heavy Rain in Bengaluru: Bengaluru various areas photos

ನಗರದ ಲಾಲ್​​ಬಾಗ್​ ಪ್ರೇಮಿಗಳು, ನವ ಜೋಡಿಗಳು ತೆರಳಿ ಮಳೆಯಲ್ಲಿ ಪರಸ್ಪರ ಫೋಟೋ ತೆಗೆದುಕೊಂಡು ಎಂಜಾಯ್​ ಮಾಡಿದರು. ಮಳೆಯಿಂದ ಮಣ್ಣಿನ ರಸ್ತೆಗಳಲ್ಲಿ ನೀರು ನಿಂತಿದ್ದು, ಓಡಾಡಲು ಪಾದಾಚಾರಿಗಳಿಗೆ ಸಾಕಷ್ಟು ತೊಂದರೆಯಾಯಿತು.

5 / 5
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್