ಜಿಟಿ ಜಿಟಿ ಮಳೆ, ಮಂಜು ಬೆಂಗಳೂರು ನಗರ ಕಂಡಿದ್ದು ಹೀಗೆ, ಇಲ್ಲಿದೆ ಫೋಟೋಸ್​

ಜಿಟಿ, ಜಿಟಿ ಮಳೆ, ಮಂಜು ಬೆಂಗಳೂರು ನಗರ ಸೋಮವಾರ ಊಟಿ, ಕೊಡಗಿನಂತಾಗಿತ್ತು. ರಾಜಧಾನಿ ಜನರು ಕುಟುಂಬ ಸಮೇತ ನಗರದ ಪಾರ್ಕ್​​ಗಳಿಗೆ ತೆರಳಿ ಎಂಜಾಯ್ ಮಾಡಿದರು. ಮಳೆಯಿಂದ ಮಣ್ಣಿನ ರಸ್ತೆಗಳಲ್ಲಿ ನೀರು ನಿಂತಿದ್ದು, ಓಡಾಡಲು ಪಾದಾಚಾರಿಗಳಿಗೆ ಸಾಕಷ್ಟು ತೊಂದರೆಯಾಯಿತು.

| Updated By: ವಿವೇಕ ಬಿರಾದಾರ

Updated on: Jul 16, 2024 | 8:08 AM

Heavy Rain in Bengaluru: Bengaluru various areas photos

ಅರಬ್ಬಿ ಸಮುದ್ರದಲ್ಲಿ ಟ್ರಫ್ ಉಂಟಾಗಿದ್ದು, ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ಸದ್ಯ ಇದರ ಎಫೆಕ್ಟ್ ಬೆಂಗಳೂರಿಗೂ ತಟ್ಟಿದ್ದು, ಸೋಮವಾರ ಬೆಳ್ಳಂ ಬೆಳ್ಳಗ್ಗೆಯಿಂದಲೇ ಮಳೆ ಶುರುವಾಗಿತ್ತು. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ, ತುಂತುರು ಮಳೆಯಾಯಿತು.

1 / 5
 Heavy Rain in Bengaluru: Bengaluru various areas photos

ಅರಬ್ಬಿ ಸಮುದ್ರದಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ನಾಲ್ಕು ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಕ್ಕೆ ಈಗಾಗಲೇ ಅಲರ್ಟ್ ನೀಡಿದೆ.

2 / 5
Heavy Rain in Bengaluru: Bengaluru various areas photos

ಬೆಂಗಳೂರಿಗೂ ಮಳೆಯ ಅಲರ್ಟ್ ನೀಡಲಾಗಿದೆ. ನಗರ ಅಕ್ಷರಶಃ ಊಟಿ, ಕೊಡಗಿನಂತಾಗಿತ್ತು. ಹೀಗಾಗಿ ರಾಜಧಾನಿ ಜನರು ಕುಟುಂಬ ಸಮೇತ ನಗರದ ಪಾರ್ಕ್​​ಗಳಿಗೆ ತೆರಳಿ ಎಂಜಾಯ್ ಮಾಡಿದರು. ಜಿಟಿ, ಜಿಟಿ ಮಳೆ, ಮಂಜು ಬೆಂಗಳೂರು ನಗರ ಸೋಮವಾರ ಅಕ್ಷರಶಃ ಮಲೆನಾಡಿದಂತಾಗಿತ್ತು.

3 / 5
Heavy Rain in Bengaluru: Bengaluru various areas photos

ಜಿಟಿ, ಜಟಿ ಮಳೆಗೆ ವಾಹನ ಸವಾರರು ರೋಸಿ ಹೋದರು. ನಗರದ ರಸ್ತೆಗಳಲ್ಲಿ ನೀರು ಕೂಡ ತುಂಬಿದ್ದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.‌ ನಗರ ಮಿಶನ್ ರಸ್ತೆ, ಕೋರಮಂಗಲ ರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

4 / 5
Heavy Rain in Bengaluru: Bengaluru various areas photos

ನಗರದ ಲಾಲ್​​ಬಾಗ್​ ಪ್ರೇಮಿಗಳು, ನವ ಜೋಡಿಗಳು ತೆರಳಿ ಮಳೆಯಲ್ಲಿ ಪರಸ್ಪರ ಫೋಟೋ ತೆಗೆದುಕೊಂಡು ಎಂಜಾಯ್​ ಮಾಡಿದರು. ಮಳೆಯಿಂದ ಮಣ್ಣಿನ ರಸ್ತೆಗಳಲ್ಲಿ ನೀರು ನಿಂತಿದ್ದು, ಓಡಾಡಲು ಪಾದಾಚಾರಿಗಳಿಗೆ ಸಾಕಷ್ಟು ತೊಂದರೆಯಾಯಿತು.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ