Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಟಿ ಜಿಟಿ ಮಳೆ, ಮಂಜು ಬೆಂಗಳೂರು ನಗರ ಕಂಡಿದ್ದು ಹೀಗೆ, ಇಲ್ಲಿದೆ ಫೋಟೋಸ್​

ಜಿಟಿ, ಜಿಟಿ ಮಳೆ, ಮಂಜು ಬೆಂಗಳೂರು ನಗರ ಸೋಮವಾರ ಊಟಿ, ಕೊಡಗಿನಂತಾಗಿತ್ತು. ರಾಜಧಾನಿ ಜನರು ಕುಟುಂಬ ಸಮೇತ ನಗರದ ಪಾರ್ಕ್​​ಗಳಿಗೆ ತೆರಳಿ ಎಂಜಾಯ್ ಮಾಡಿದರು. ಮಳೆಯಿಂದ ಮಣ್ಣಿನ ರಸ್ತೆಗಳಲ್ಲಿ ನೀರು ನಿಂತಿದ್ದು, ಓಡಾಡಲು ಪಾದಾಚಾರಿಗಳಿಗೆ ಸಾಕಷ್ಟು ತೊಂದರೆಯಾಯಿತು.

Poornima Agali Nagaraj
| Updated By: ವಿವೇಕ ಬಿರಾದಾರ

Updated on: Jul 16, 2024 | 8:08 AM

Heavy Rain in Bengaluru: Bengaluru various areas photos

ಅರಬ್ಬಿ ಸಮುದ್ರದಲ್ಲಿ ಟ್ರಫ್ ಉಂಟಾಗಿದ್ದು, ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ಸದ್ಯ ಇದರ ಎಫೆಕ್ಟ್ ಬೆಂಗಳೂರಿಗೂ ತಟ್ಟಿದ್ದು, ಸೋಮವಾರ ಬೆಳ್ಳಂ ಬೆಳ್ಳಗ್ಗೆಯಿಂದಲೇ ಮಳೆ ಶುರುವಾಗಿತ್ತು. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ, ತುಂತುರು ಮಳೆಯಾಯಿತು.

1 / 5
 Heavy Rain in Bengaluru: Bengaluru various areas photos

ಅರಬ್ಬಿ ಸಮುದ್ರದಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ನಾಲ್ಕು ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಕ್ಕೆ ಈಗಾಗಲೇ ಅಲರ್ಟ್ ನೀಡಿದೆ.

2 / 5
Heavy Rain in Bengaluru: Bengaluru various areas photos

ಬೆಂಗಳೂರಿಗೂ ಮಳೆಯ ಅಲರ್ಟ್ ನೀಡಲಾಗಿದೆ. ನಗರ ಅಕ್ಷರಶಃ ಊಟಿ, ಕೊಡಗಿನಂತಾಗಿತ್ತು. ಹೀಗಾಗಿ ರಾಜಧಾನಿ ಜನರು ಕುಟುಂಬ ಸಮೇತ ನಗರದ ಪಾರ್ಕ್​​ಗಳಿಗೆ ತೆರಳಿ ಎಂಜಾಯ್ ಮಾಡಿದರು. ಜಿಟಿ, ಜಿಟಿ ಮಳೆ, ಮಂಜು ಬೆಂಗಳೂರು ನಗರ ಸೋಮವಾರ ಅಕ್ಷರಶಃ ಮಲೆನಾಡಿದಂತಾಗಿತ್ತು.

3 / 5
Heavy Rain in Bengaluru: Bengaluru various areas photos

ಜಿಟಿ, ಜಟಿ ಮಳೆಗೆ ವಾಹನ ಸವಾರರು ರೋಸಿ ಹೋದರು. ನಗರದ ರಸ್ತೆಗಳಲ್ಲಿ ನೀರು ಕೂಡ ತುಂಬಿದ್ದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.‌ ನಗರ ಮಿಶನ್ ರಸ್ತೆ, ಕೋರಮಂಗಲ ರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

4 / 5
Heavy Rain in Bengaluru: Bengaluru various areas photos

ನಗರದ ಲಾಲ್​​ಬಾಗ್​ ಪ್ರೇಮಿಗಳು, ನವ ಜೋಡಿಗಳು ತೆರಳಿ ಮಳೆಯಲ್ಲಿ ಪರಸ್ಪರ ಫೋಟೋ ತೆಗೆದುಕೊಂಡು ಎಂಜಾಯ್​ ಮಾಡಿದರು. ಮಳೆಯಿಂದ ಮಣ್ಣಿನ ರಸ್ತೆಗಳಲ್ಲಿ ನೀರು ನಿಂತಿದ್ದು, ಓಡಾಡಲು ಪಾದಾಚಾರಿಗಳಿಗೆ ಸಾಕಷ್ಟು ತೊಂದರೆಯಾಯಿತು.

5 / 5
Follow us
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
‘ಒಮ್ಮೆ ಬಂದು ನೊಡ್ಕೊಂಡು ಹೋಗೋ ಕಂದಾ’; ಸೋದರತ್ತೆ ನಾಗಮ್ಮ ಮಾತು
‘ಒಮ್ಮೆ ಬಂದು ನೊಡ್ಕೊಂಡು ಹೋಗೋ ಕಂದಾ’; ಸೋದರತ್ತೆ ನಾಗಮ್ಮ ಮಾತು
ಮಹದೇವಪ್ಪ ಮನೆಯಲ್ಲಿ ಎಸ್​ಸಿ ಎಸ್​ಟಿ ನಾಯಕರ ಸಭೆಯ ರಹಸ್ಯವೇನು?
ಮಹದೇವಪ್ಪ ಮನೆಯಲ್ಲಿ ಎಸ್​ಸಿ ಎಸ್​ಟಿ ನಾಯಕರ ಸಭೆಯ ರಹಸ್ಯವೇನು?
ಮೈಸೂರಿನ ಹಲವೆಡೆ ಆಲಿಕಲ್ಲು ಮಳೆ: ವರ್ಷದ ಮೊದಲ ಮಳೆಗೆ ಜನ ಖುಷ್
ಮೈಸೂರಿನ ಹಲವೆಡೆ ಆಲಿಕಲ್ಲು ಮಳೆ: ವರ್ಷದ ಮೊದಲ ಮಳೆಗೆ ಜನ ಖುಷ್
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​