AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರು ಮಳೆ ನಿಂತರೂ ಅವಾಂತರ ನಿಂತಿಲ್ಲ, ಕರೆಯಂತಾದ ರಸ್ತೆಗಳು, ಹಲವೆಡೆ ಟ್ರಾಫಿಕ್

ಬೆಂಗಳೂರಲ್ಲಿ ರಾತ್ರಿಯಿಡೀ ಸುರಿದ ಮಳೆ ಸರಣಿ ಅವಾಂತರಗಳನ್ನು ಸೃಷ್ಟಿಸಿದೆ. ಎಲ್ಲೆಲ್ಲೂ ನೀರು, ರಸ್ತೆಗಳು ಹೊಳೆಯಂತಾಗಿದ್ದು, ಅಂಡರ್‌ಪಾಸ್‌ಗಳು ಜಲಾವೃತಗೊಂಡಿವೆ. ವಾಹನ ಸವಾರರು ಪರದಾಡುವಂತಾಗಿದೆ. ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಭಾಗದ ರಸ್ತೆ ಮುಳುಗಡೆಯಾಗಿದೆ. ಸುಮಾರು 2 ಅಡಿಯಷ್ಟು ನೀರು ಆವರಿಸಿದೆ.

TV9 Web
| Edited By: |

Updated on:Aug 12, 2024 | 10:35 AM

Share
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 2 ಗಂಟೆಗೆ ಶುರುವಾದ ಮಳೆ ಮುಂಜಾನೆವರೆಗೂ ಅಬ್ಬರಿಸಿ ಬೊಬ್ಬಿರಿದಿದೆ. ಭಾರಿ ಮಳೆಯಿಂದ ಕೆ.ಆರ್.ಮಾರ್ಕೆಟ್ ಜಲಮಯವಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 2 ಗಂಟೆಗೆ ಶುರುವಾದ ಮಳೆ ಮುಂಜಾನೆವರೆಗೂ ಅಬ್ಬರಿಸಿ ಬೊಬ್ಬಿರಿದಿದೆ. ಭಾರಿ ಮಳೆಯಿಂದ ಕೆ.ಆರ್.ಮಾರ್ಕೆಟ್ ಜಲಮಯವಾಗಿದೆ.

1 / 7
ಫ್ಲವರ್ ಮಾರ್ಕೆಟ್​ನಲ್ಲಂತೂ ಅಕ್ಷರಶಃ ನರಕ ದರ್ಶನ ತೋರಿದೆ. ಹೂವುಗಳು ಕೆರೆಯಂತೆ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ನಸುಕಿನ ವೇಳೆಯಿಂದಲೇ ಹೂವಿನ ವ್ಯಾಪಾರಕ್ಕೆ ಬಂದಿದ್ದ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಫ್ಲವರ್ ಮಾರ್ಕೆಟ್​ನಲ್ಲಂತೂ ಅಕ್ಷರಶಃ ನರಕ ದರ್ಶನ ತೋರಿದೆ. ಹೂವುಗಳು ಕೆರೆಯಂತೆ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ನಸುಕಿನ ವೇಳೆಯಿಂದಲೇ ಹೂವಿನ ವ್ಯಾಪಾರಕ್ಕೆ ಬಂದಿದ್ದ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

2 / 7
ಒಕಳಿಪುರಂನ ಅಂಡರ್​ಪಾಸ್​ಗೆ ನೀರು ನುಗ್ಗಿ, ವಾಹನ ಸವಾರರು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿತ್ತು. ನೀರು ನಿಂತದ್ದ ರಸ್ತೆಯಲ್ಲಿಯೇ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೇಷಂಟ್ ಇಲ್ಲದಿರೋದ್ರಿಂದ, ನೀರಿನ ಪ್ರಮಾಣ ಕಡಿಮೆ ಆದ್ಮೇಲೆ ಆ್ಯಂಬುಲೆನ್ಸ್ ತೆರಳಿತು.

ಒಕಳಿಪುರಂನ ಅಂಡರ್​ಪಾಸ್​ಗೆ ನೀರು ನುಗ್ಗಿ, ವಾಹನ ಸವಾರರು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿತ್ತು. ನೀರು ನಿಂತದ್ದ ರಸ್ತೆಯಲ್ಲಿಯೇ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೇಷಂಟ್ ಇಲ್ಲದಿರೋದ್ರಿಂದ, ನೀರಿನ ಪ್ರಮಾಣ ಕಡಿಮೆ ಆದ್ಮೇಲೆ ಆ್ಯಂಬುಲೆನ್ಸ್ ತೆರಳಿತು.

3 / 7
ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಭಾಗದ ರಸ್ತೆ ಮುಳುಗಡೆಯಾಗಿದೆ. ಸುಮಾರು 2 ಅಡಿಯಷ್ಟು ನೀರು ಆವರಿಸಿತ್ತು. ಗುಂಡಿಗಳು ಯಾವುದೋ, ರಸ್ತೆಯಾವುದೇ ಒಂದು ಕಾಣದ ಪರಿಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸವಾರರು ಭಯದಲ್ಲಿಯೇ ಸಂಚಾರ ಮಾಡುತ್ತಿದ್ದ ದೃಶ್ಯ ಕಂಡುಬಂತು.

ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಭಾಗದ ರಸ್ತೆ ಮುಳುಗಡೆಯಾಗಿದೆ. ಸುಮಾರು 2 ಅಡಿಯಷ್ಟು ನೀರು ಆವರಿಸಿತ್ತು. ಗುಂಡಿಗಳು ಯಾವುದೋ, ರಸ್ತೆಯಾವುದೇ ಒಂದು ಕಾಣದ ಪರಿಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸವಾರರು ಭಯದಲ್ಲಿಯೇ ಸಂಚಾರ ಮಾಡುತ್ತಿದ್ದ ದೃಶ್ಯ ಕಂಡುಬಂತು.

4 / 7
ರಾತ್ರೋರಾತ್ರಿ ಬೆಂಗಳೂರಲ್ಲಿ ದಿಢೀರ್ ಮಳೆ ಸುರಿದಿದ್ದು, ಮನೆಯಿಂದ ಹೊರಬಂದವರು ನಲುಗಿ ಹೋಗಿದ್ದಾರೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್​ಹಾಲ್, ಜಯನಗರ ಸೇರಿ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ.

ರಾತ್ರೋರಾತ್ರಿ ಬೆಂಗಳೂರಲ್ಲಿ ದಿಢೀರ್ ಮಳೆ ಸುರಿದಿದ್ದು, ಮನೆಯಿಂದ ಹೊರಬಂದವರು ನಲುಗಿ ಹೋಗಿದ್ದಾರೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್​ಹಾಲ್, ಜಯನಗರ ಸೇರಿ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ.

5 / 7
ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ನೀರು ನಿಂತಿದ್ದು ಸುಮಾರು 1 ಕಿ.ಲೋ ಮೀಟರ್ ಟ್ರಾಫಿಕ್ ಜಾಮ್ ಆಗಿತ್ತು. ಹೊಸರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್‌ ಆಗಿದ್ದು ಸವಾರರು ಪರದಾಡುತ್ತಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ನೀರು ನಿಂತಿದ್ದು ಸುಮಾರು 1 ಕಿ.ಲೋ ಮೀಟರ್ ಟ್ರಾಫಿಕ್ ಜಾಮ್ ಆಗಿತ್ತು. ಹೊಸರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್‌ ಆಗಿದ್ದು ಸವಾರರು ಪರದಾಡುತ್ತಿದ್ದಾರೆ.

6 / 7
ದಾಸನಪುರ APMC ತರಕಾರಿ ಮಾರ್ಕೆಟ್​ಗೆ ಮಳೆ ನೀರು ನುಗ್ಗಿದೆ. ಎಂಪಿಎಂಸಿ ತರಕಾರಿ ಮಾರ್ಕೆಟ್ ಜಲಾವೃತಗೊಂಡಿದ್ದು ವ್ಯಾಪಾರ ವಹಿವಾಟು ನಡೆಸಲಾಗದೆ ರೈತರು ಕಂಗಾಲಾಗಿದ್ದಾರೆ. ಮಳೆಯ ನೀರಿನಿಂದ ಎಪಿಎಂಸಿ ತರಕಾರಿ ಮಾರ್ಕೆಟ್​​ನಲ್ಲಿ ಅವ್ಯವಸ್ಥೆ.

ದಾಸನಪುರ APMC ತರಕಾರಿ ಮಾರ್ಕೆಟ್​ಗೆ ಮಳೆ ನೀರು ನುಗ್ಗಿದೆ. ಎಂಪಿಎಂಸಿ ತರಕಾರಿ ಮಾರ್ಕೆಟ್ ಜಲಾವೃತಗೊಂಡಿದ್ದು ವ್ಯಾಪಾರ ವಹಿವಾಟು ನಡೆಸಲಾಗದೆ ರೈತರು ಕಂಗಾಲಾಗಿದ್ದಾರೆ. ಮಳೆಯ ನೀರಿನಿಂದ ಎಪಿಎಂಸಿ ತರಕಾರಿ ಮಾರ್ಕೆಟ್​​ನಲ್ಲಿ ಅವ್ಯವಸ್ಥೆ.

7 / 7

Published On - 9:59 am, Mon, 12 August 24

TV9 Web
TV9 Web

TV9 Kannada

Read More
Follow Us
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?