AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಮೈ ತುಂಬಿ ಹರಿಯುತ್ತಿವೆ ಕರ್ನಾಟಕದ ಫಾಲ್ಸ್​ಗಳು, ಸುಂದರ ದೃಶ್ಯಗಳು ಇಲ್ಲಿವೆ

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕೆರೆ, ನದಿ, ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಕೆಲ ಕಡೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತ್ತೊಂದಷ್ಟು ಕಡೆ ರಸ್ತೆಗಳು ಮುಳುಗಿ ಸಂಪರ್ಕ ಕಡಿತಗೊಂಡಿದೆ. ಇವುಗಳ ನಡುವೆ ಮೈ ತುಂಬಿ ಹರಿಯುತ್ತಿರುವ ಜಲಪಾತಗಳು ಮನಸ್ಸಿಗೆ ಉಲ್ಲಾಸ ನೀಡುತ್ತಿದೆ,

ಆಯೇಷಾ ಬಾನು
ಆಯೇಷಾ ಬಾನು|

Updated on: Jul 18, 2024 | 10:37 AM

Share
ಕಬಿನಿ ಹಾಗೂ ಕೆಆರ್​ಎಸ್​​ನಿಂದ ಹೊರಹರಿವು ಹೆಚ್ಚಳ ಹಿನ್ನೆಲೆ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ತುಂಬಿ ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದ್ದು ಭರಚುಕ್ಕಿ ವೀಕ್ಷಣೆಗೆ ಪ್ರವಾಸಿಗರ ದಂಡು ಹರಿದುಬಂದಿದೆ.

ಕಬಿನಿ ಹಾಗೂ ಕೆಆರ್​ಎಸ್​​ನಿಂದ ಹೊರಹರಿವು ಹೆಚ್ಚಳ ಹಿನ್ನೆಲೆ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ತುಂಬಿ ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದ್ದು ಭರಚುಕ್ಕಿ ವೀಕ್ಷಣೆಗೆ ಪ್ರವಾಸಿಗರ ದಂಡು ಹರಿದುಬಂದಿದೆ.

1 / 6
ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಹೆಬ್ಬಾಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಹೆಬ್ಬಾಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ.

2 / 6
ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಫಾಲ್ಸ್ ಗಳಿಗೆ ಜೀವ ಕಳೆ ಬಂದಿದೆ. ಝರಿ ,ಫಾಲ್ಸ್, ಹೊನ್ನಮ್ಮನ ಹಳ್ಳ ಮೈದುಂಬಿ ಹರಿಯುತ್ತಿದೆ.

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಫಾಲ್ಸ್ ಗಳಿಗೆ ಜೀವ ಕಳೆ ಬಂದಿದೆ. ಝರಿ ,ಫಾಲ್ಸ್, ಹೊನ್ನಮ್ಮನ ಹಳ್ಳ ಮೈದುಂಬಿ ಹರಿಯುತ್ತಿದೆ.

3 / 6
ಮೈಸೂರಿನಲ್ಲಿರುವ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂ ನಿಂದ ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ. ನಂಜನಗೂಡಿನ ಹಳ್ಳದಕೇರಿ, ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ, ಬೊಕ್ಕಳ್ಳಿ, ಕಡಜಟ್ಟಿ ಗ್ರಾಮಗಳಿಗೆ ಆತಂಕ ಎದುರಾಗಿದೆ.

ಮೈಸೂರಿನಲ್ಲಿರುವ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂ ನಿಂದ ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ. ನಂಜನಗೂಡಿನ ಹಳ್ಳದಕೇರಿ, ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ, ಬೊಕ್ಕಳ್ಳಿ, ಕಡಜಟ್ಟಿ ಗ್ರಾಮಗಳಿಗೆ ಆತಂಕ ಎದುರಾಗಿದೆ.

4 / 6
ಬೆಳಗಾವಿಯ ಧಾಮಣೆ ತಿಲಾರಿ ಫಾಲ್ಸ್​ ಕೂಡ ಮೈತುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಬೆಳಗಾವಿಯ ಧಾಮಣೆ ತಿಲಾರಿ ಫಾಲ್ಸ್​ ಕೂಡ ಮೈತುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

5 / 6
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತೀರ್ಥಕೆರೆ ಫಾಲ್ಸ್ ಮೈತುಂಬಿ ಹರಿಯುತ್ತಿದೆ. ದಟ್ಟ ಕಾನನದ ನಡುವೆ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ ಫಾಲ್ಸ್ ಭೋರ್ಗರೆಯುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತೀರ್ಥಕೆರೆ ಫಾಲ್ಸ್ ಮೈತುಂಬಿ ಹರಿಯುತ್ತಿದೆ. ದಟ್ಟ ಕಾನನದ ನಡುವೆ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ ಫಾಲ್ಸ್ ಭೋರ್ಗರೆಯುತ್ತಿದೆ.

6 / 6
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ