AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಹಲವು ಕಡೆ ಭಾರಿ ಮಳೆ; ಫೋಟೋಗಳು ಇಲ್ಲಿವೆ

Karnataka Rain Photos: ಕರ್ನಾಟಕ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ. ಮನೆಗಳಿಗೆ ನೀರು ನುಗ್ಗಿದೆ.

TV9 Web
| Edited By: sandhya thejappa|

Updated on: Oct 12, 2021 | 9:49 AM

Share
ರಾತ್ರಿ ಸುರಿದ ಭಾರಿ ಮಳೆಯಿಂದ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದೆ.  ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿದ್ದ ಕಾರು ಇಂಜಿನ್ಗಳಿಗೆ ನೀರು ನುಗ್ಗಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ.

ರಾತ್ರಿ ಸುರಿದ ಭಾರಿ ಮಳೆಯಿಂದ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದೆ. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿದ್ದ ಕಾರು ಇಂಜಿನ್ಗಳಿಗೆ ನೀರು ನುಗ್ಗಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ.

1 / 6
ರಾತ್ರಿ ಸುರಿದ ಮಳೆಗೆ ಏರ್ಪೋರ್ಟ್ ಸುತ್ತಾಮುತ್ತ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳಿದೆ.

ರಾತ್ರಿ ಸುರಿದ ಮಳೆಗೆ ಏರ್ಪೋರ್ಟ್ ಸುತ್ತಾಮುತ್ತ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳಿದೆ.

2 / 6
ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಅಂಬೇಡ್ಕರ್ನಗರ, ರಹೀಂನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿ, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿಯಾಗಿದೆ.

ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಅಂಬೇಡ್ಕರ್ನಗರ, ರಹೀಂನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿ, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿಯಾಗಿದೆ.

3 / 6
ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಯಲವಟ್ಟಿ ತಾಂಡಾದ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಯಲವಟ್ಟಿ ತಾಂಡಾದ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

4 / 6
ರಾತ್ರಿ ಪೂರ್ತಿ ಸುರಿದ ಮಳೆಯಿಂದ ತುಮಕೂರು ಜಿಲ್ಲೆಯ ಕೆರೆ ಕುಂಟೆಗಳು ಬಹುತೇಕ ಭರ್ತಿಯಾಗಿವೆ.ಜಿಲ್ಲೆಯ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ.

ರಾತ್ರಿ ಪೂರ್ತಿ ಸುರಿದ ಮಳೆಯಿಂದ ತುಮಕೂರು ಜಿಲ್ಲೆಯ ಕೆರೆ ಕುಂಟೆಗಳು ಬಹುತೇಕ ಭರ್ತಿಯಾಗಿವೆ.ಜಿಲ್ಲೆಯ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ.

5 / 6
ಧಾರಾಕಾರ ಮಳೆಗೆ ಮಣ್ಣು ಕುಸಿದು ಕ್ಯಾಂಟರ್ ಪಲ್ಟಿಯಾಗಿದೆ. ಈ ಘಟನೆ ದೇವನಹಳ್ಳಿ ಹೊರವಲಯ ಸೂಲಿಬೆಲೆ ರಸ್ತೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕ್ಯಾಂಟರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ಧಾರಾಕಾರ ಮಳೆಗೆ ಮಣ್ಣು ಕುಸಿದು ಕ್ಯಾಂಟರ್ ಪಲ್ಟಿಯಾಗಿದೆ. ಈ ಘಟನೆ ದೇವನಹಳ್ಳಿ ಹೊರವಲಯ ಸೂಲಿಬೆಲೆ ರಸ್ತೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕ್ಯಾಂಟರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

6 / 6
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ