AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಹಲವು ಕಡೆ ಭಾರಿ ಮಳೆ; ಫೋಟೋಗಳು ಇಲ್ಲಿವೆ

Karnataka Rain Photos: ಕರ್ನಾಟಕ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ. ಮನೆಗಳಿಗೆ ನೀರು ನುಗ್ಗಿದೆ.

TV9 Web
| Edited By: sandhya thejappa|

Updated on: Oct 12, 2021 | 9:49 AM

Share
ರಾತ್ರಿ ಸುರಿದ ಭಾರಿ ಮಳೆಯಿಂದ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದೆ.  ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿದ್ದ ಕಾರು ಇಂಜಿನ್ಗಳಿಗೆ ನೀರು ನುಗ್ಗಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ.

ರಾತ್ರಿ ಸುರಿದ ಭಾರಿ ಮಳೆಯಿಂದ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದೆ. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿದ್ದ ಕಾರು ಇಂಜಿನ್ಗಳಿಗೆ ನೀರು ನುಗ್ಗಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ.

1 / 6
ರಾತ್ರಿ ಸುರಿದ ಮಳೆಗೆ ಏರ್ಪೋರ್ಟ್ ಸುತ್ತಾಮುತ್ತ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳಿದೆ.

ರಾತ್ರಿ ಸುರಿದ ಮಳೆಗೆ ಏರ್ಪೋರ್ಟ್ ಸುತ್ತಾಮುತ್ತ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳಿದೆ.

2 / 6
ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಅಂಬೇಡ್ಕರ್ನಗರ, ರಹೀಂನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿ, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿಯಾಗಿದೆ.

ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಅಂಬೇಡ್ಕರ್ನಗರ, ರಹೀಂನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿ, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿಯಾಗಿದೆ.

3 / 6
ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಯಲವಟ್ಟಿ ತಾಂಡಾದ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಯಲವಟ್ಟಿ ತಾಂಡಾದ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

4 / 6
ರಾತ್ರಿ ಪೂರ್ತಿ ಸುರಿದ ಮಳೆಯಿಂದ ತುಮಕೂರು ಜಿಲ್ಲೆಯ ಕೆರೆ ಕುಂಟೆಗಳು ಬಹುತೇಕ ಭರ್ತಿಯಾಗಿವೆ.ಜಿಲ್ಲೆಯ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ.

ರಾತ್ರಿ ಪೂರ್ತಿ ಸುರಿದ ಮಳೆಯಿಂದ ತುಮಕೂರು ಜಿಲ್ಲೆಯ ಕೆರೆ ಕುಂಟೆಗಳು ಬಹುತೇಕ ಭರ್ತಿಯಾಗಿವೆ.ಜಿಲ್ಲೆಯ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ.

5 / 6
ಧಾರಾಕಾರ ಮಳೆಗೆ ಮಣ್ಣು ಕುಸಿದು ಕ್ಯಾಂಟರ್ ಪಲ್ಟಿಯಾಗಿದೆ. ಈ ಘಟನೆ ದೇವನಹಳ್ಳಿ ಹೊರವಲಯ ಸೂಲಿಬೆಲೆ ರಸ್ತೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕ್ಯಾಂಟರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ಧಾರಾಕಾರ ಮಳೆಗೆ ಮಣ್ಣು ಕುಸಿದು ಕ್ಯಾಂಟರ್ ಪಲ್ಟಿಯಾಗಿದೆ. ಈ ಘಟನೆ ದೇವನಹಳ್ಳಿ ಹೊರವಲಯ ಸೂಲಿಬೆಲೆ ರಸ್ತೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕ್ಯಾಂಟರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

6 / 6
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು