AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hebah Patel Birthday: ಹೆಬಾ ಪಟೇಲ್​ ಬಣ್ಣದ ಬದುಕಿಗೆ ಮೈಲೇಜ್​ ಕೊಟ್ಟಿದ್ದು ಕನ್ನಡದ ‘ಅಧ್ಯಕ್ಷ’ ಸಿನಿಮಾ

ಹೆಬಾ ಪಟೇಲ್ ಅವರು ಮೊದಲು ನಟಿಸಿದ ಸಿನಿಮಾ 2014ರ ‘ಅಧ್ಯಕ್ಷ. ಶರಣ್-ಚಿಕ್ಕಣ್ಣ ನಟನೆಯ ಈ ಸಿನಿಮಾ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹಳ್ಳಿ ಹುಡುಗಿ ಆಗಿ ಹೆಬಾ ನಟಿಸಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 06, 2023 | 9:50 AM

Share
ನಟಿ ಹೆಬಾ ಪಟೇಲ್​ಗೆ ಇಂದು (ಜನವರಿ 6) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಎಲ್ಲರೂ ನಟಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ನಟಿ ಹೆಬಾ ಪಟೇಲ್​ಗೆ ಇಂದು (ಜನವರಿ 6) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಎಲ್ಲರೂ ನಟಿಗೆ ಶುಭಾಶಯ ತಿಳಿಸುತ್ತಿದ್ದಾರೆ.

1 / 5
ಹೆಬಾ ಪಟೇಲ್ ಅವರು ಮೊದಲು ನಟಿಸಿದ ಸಿನಿಮಾ 2014ರ ‘ಅಧ್ಯಕ್ಷ. ಶರಣ್-ಚಿಕ್ಕಣ್ಣ ನಟನೆಯ ಈ ಸಿನಿಮಾ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹಳ್ಳಿ ಹುಡುಗಿ ಆಗಿ ಹೆಬಾ ನಟಿಸಿದ್ದರು.

ಹೆಬಾ ಪಟೇಲ್ ಅವರು ಮೊದಲು ನಟಿಸಿದ ಸಿನಿಮಾ 2014ರ ‘ಅಧ್ಯಕ್ಷ. ಶರಣ್-ಚಿಕ್ಕಣ್ಣ ನಟನೆಯ ಈ ಸಿನಿಮಾ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹಳ್ಳಿ ಹುಡುಗಿ ಆಗಿ ಹೆಬಾ ನಟಿಸಿದ್ದರು.

2 / 5
ಹೆಬಾ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ಸಾಕಷ್ಟು ಮೈಲೇಜ್ ಸಿಕ್ಕಿತು. ಆ ಬಳಿಕ ಅವರು ತೆಲುಗು ಚಿತ್ರರಂಗದಲ್ಲಿ ಆ್ಯಕ್ಟೀವ್ ಆದರು.

ಹೆಬಾ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ಸಾಕಷ್ಟು ಮೈಲೇಜ್ ಸಿಕ್ಕಿತು. ಆ ಬಳಿಕ ಅವರು ತೆಲುಗು ಚಿತ್ರರಂಗದಲ್ಲಿ ಆ್ಯಕ್ಟೀವ್ ಆದರು.

3 / 5
2015ರಲ್ಲಿ ತೆರೆಗೆ ಬಂದ ತೆಲುಗಿನ ‘ಕುಮಾರಿ 21ಎಫ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಹೆಬಾ ಸಾಕಷ್ಟು ಜನಪ್ರಿಯತೆ ಪಡೆದರು. ಈ ಚಿತ್ರದಲ್ಲಿ ಸಾಕಷ್ಟು ಬೋಲ್ಡ್​ ಆಗಿ ಅವರು ಕಾಣಿಸಿಕೊಂಡಿದ್ದರು.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಕುಮಾರಿ 21ಎಫ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಹೆಬಾ ಸಾಕಷ್ಟು ಜನಪ್ರಿಯತೆ ಪಡೆದರು. ಈ ಚಿತ್ರದಲ್ಲಿ ಸಾಕಷ್ಟು ಬೋಲ್ಡ್​ ಆಗಿ ಅವರು ಕಾಣಿಸಿಕೊಂಡಿದ್ದರು.

4 / 5
ಹೆಬಾ ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹೆಬಾ ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ