Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Season: ಈ ಚಳಿಗಾಲದಲ್ಲಿ ನಿಮ್ಮ ಮನಸ್ಸನ್ನು ಉಲ್ಲಾಸಗೊಳಿಸಲು ವಿವಿಧ ಬಗೆಯ ಚಹಾಗಳು ಇಲ್ಲಿವೆ

ವಿವಿಧ ರುಚಿಯ ಚಹಾಗಳನ್ನು ಸವಿದು, ಈ ಚಳಿಗಾಲದ ಸಮಯದಲ್ಲಿ ಬೆಚ್ಚಗೆ ನಿಮ್ಮ ದಿನವನ್ನು ಪ್ರಾರಂಭಿಸಿ.

TV9 Web
| Updated By: ಅಕ್ಷತಾ ವರ್ಕಾಡಿ

Updated on: Nov 13, 2022 | 5:22 PM

ವಿಶೇಷವಾಗಿ ಚಳಿಗಾಲದಲ್ಲಿ, ಬೆಚ್ಚಗಿನ ಮತ್ತು ಹಿತವಾದ ಚಹಾವು ಹೊರಗಿನ ಶೀತ ವಾತಾವರಣದಿಂದ ನಿಮ್ಮನ್ನು ಬೆಚ್ಚಗೆ ಸಹಾಯ ಮಾಡುತ್ತದೆ. ಆದ್ದರಿಂದ ಬೆಳಗಿನ ಅಥವಾ ಸಂಜೆಯ ಹೊತ್ತಿಗೆ ಈ ವಿವಿಧ ಬಗೆಯ ಚಹಾವನ್ನು ಸವಿಯಿರಿ

ವಿಶೇಷವಾಗಿ ಚಳಿಗಾಲದಲ್ಲಿ, ಬೆಚ್ಚಗಿನ ಮತ್ತು ಹಿತವಾದ ಚಹಾವು ಹೊರಗಿನ ಶೀತ ವಾತಾವರಣದಿಂದ ನಿಮ್ಮನ್ನು ಬೆಚ್ಚಗೆ ಸಹಾಯ ಮಾಡುತ್ತದೆ. ಆದ್ದರಿಂದ ಬೆಳಗಿನ ಅಥವಾ ಸಂಜೆಯ ಹೊತ್ತಿಗೆ ಈ ವಿವಿಧ ಬಗೆಯ ಚಹಾವನ್ನು ಸವಿಯಿರಿ

1 / 6
ಮಸಾಲಾ ಚಹಾ ಚಳಿಗಾಲದಲ್ಲಿ ನಿಮಗೆ ಒಂದು ಉತ್ತಮ ಆಯ್ಕೆಯಾಗಿದೆ. ಲವಂಗ, ಏಲಕ್ಕಿ, ದಾಲ್ಚಿನ್ನಿ ಮತ್ತು ಸ್ಟಾರ್ ಸೋಂಪುಗಳ ಮಿಶ್ರಣದೊಂದಿಗೆ ತಯಾರಿಸಲಾಗುವ ಈ ಚಹಾ ಶೀತ, ಕೆಮ್ಮುಗಳಿಗೂ ಉತ್ತಮ ಔಷಧಿಯಾಗಿದೆ.

ಮಸಾಲಾ ಚಹಾ ಚಳಿಗಾಲದಲ್ಲಿ ನಿಮಗೆ ಒಂದು ಉತ್ತಮ ಆಯ್ಕೆಯಾಗಿದೆ. ಲವಂಗ, ಏಲಕ್ಕಿ, ದಾಲ್ಚಿನ್ನಿ ಮತ್ತು ಸ್ಟಾರ್ ಸೋಂಪುಗಳ ಮಿಶ್ರಣದೊಂದಿಗೆ ತಯಾರಿಸಲಾಗುವ ಈ ಚಹಾ ಶೀತ, ಕೆಮ್ಮುಗಳಿಗೂ ಉತ್ತಮ ಔಷಧಿಯಾಗಿದೆ.

2 / 6
ಶುಂಠಿ ಹಾಗೂ ಲಿಂಬೆಯ ರಸ ಜೊತೆಗೆ ಸಿಹಿಗಾಗಿ ಜೇನುತುಪ್ಪದೊಂದಿಗಿನ ಈ ಚಹಾ ಚಳಿಗಾಲದಲ್ಲಿ ರುಚಿಯ ಜೊತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಲು ಸಹಾಯಕವಾಗಿದೆ.

ಶುಂಠಿ ಹಾಗೂ ಲಿಂಬೆಯ ರಸ ಜೊತೆಗೆ ಸಿಹಿಗಾಗಿ ಜೇನುತುಪ್ಪದೊಂದಿಗಿನ ಈ ಚಹಾ ಚಳಿಗಾಲದಲ್ಲಿ ರುಚಿಯ ಜೊತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಲು ಸಹಾಯಕವಾಗಿದೆ.

3 / 6
ಶುಂಠಿ ಮತ್ತು ಮೂಲೇತಿ ಚಹಾ ಚಳಿಗಾಲದಲ್ಲಿ ಪೌಷ್ಟಿಕಾಂಶವನ್ನು ಒದಗಿಸಲು ಸಹಾಯಕವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಚಹಾಕ್ಕೆ ನೀವು ಹಾಲು ಕೂಡ ಸೇರಿಸಬಹುದು.

ಶುಂಠಿ ಮತ್ತು ಮೂಲೇತಿ ಚಹಾ ಚಳಿಗಾಲದಲ್ಲಿ ಪೌಷ್ಟಿಕಾಂಶವನ್ನು ಒದಗಿಸಲು ಸಹಾಯಕವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಚಹಾಕ್ಕೆ ನೀವು ಹಾಲು ಕೂಡ ಸೇರಿಸಬಹುದು.

4 / 6
ನಿಂಬೆ, ಅರಿಶಿನದ ಬೇರು ಮತ್ತು ಶುಂಠಿ ಜೊತೆಗೆ ಭಾರತೀಯ ಸಂಪೂರ್ಣ ಮಸಾಲೆಗಳ ತುಂಬಿದ ಪರಿಮಳಗಳಿಂದ ತುಂಬಿದ ಚಹಾವೇ ಕಧಾ ಚಹಾ. ಜೊತೆಗೆ  ಜೇನುತುಪ್ಪವನ್ನು ಸೇರಿಸಿ ಸವಿದರೆ ಉತ್ತಮ ರುಚಿ ನೀಡುತ್ತದೆ.

ನಿಂಬೆ, ಅರಿಶಿನದ ಬೇರು ಮತ್ತು ಶುಂಠಿ ಜೊತೆಗೆ ಭಾರತೀಯ ಸಂಪೂರ್ಣ ಮಸಾಲೆಗಳ ತುಂಬಿದ ಪರಿಮಳಗಳಿಂದ ತುಂಬಿದ ಚಹಾವೇ ಕಧಾ ಚಹಾ. ಜೊತೆಗೆ ಜೇನುತುಪ್ಪವನ್ನು ಸೇರಿಸಿ ಸವಿದರೆ ಉತ್ತಮ ರುಚಿ ನೀಡುತ್ತದೆ.

5 / 6
ಕಾಶ್ಮೀರದ ಸಾಂಪ್ರದಾಯಿಕ ಚಹಾ. ಈ ಪಾಕವಿಧಾನವು ಗುಲಾಬಿ ದಳಗಳು, ಮಸಾಲೆ ಪದಾರ್ಥಗಳು, ಬಾದಾಮಿ, ಪಿಸ್ತಾ ಮತ್ತು ಅಡಿಗೆ ಸೋಡಾವನ್ನು ಬಳಸಿ ತಯಾರಿಸಲಾಗುತ್ತದೆ.

ಕಾಶ್ಮೀರದ ಸಾಂಪ್ರದಾಯಿಕ ಚಹಾ. ಈ ಪಾಕವಿಧಾನವು ಗುಲಾಬಿ ದಳಗಳು, ಮಸಾಲೆ ಪದಾರ್ಥಗಳು, ಬಾದಾಮಿ, ಪಿಸ್ತಾ ಮತ್ತು ಅಡಿಗೆ ಸೋಡಾವನ್ನು ಬಳಸಿ ತಯಾರಿಸಲಾಗುತ್ತದೆ.

6 / 6
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್