AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆ ಕಳೆಯಲು ಇಲ್ಲಿವೆ ಸುಂದರ ತಾಣಗಳು; ಒಮ್ಮೆಯಾದರೂ ಭೇಟಿ ನೀಡಲೇಬೇಕು

Tourist Places: ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 11, 2022 | 8:25 PM

ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

1 / 5
ರಿಷಿಕೇಶ: ಸಾಹಸಗಳನ್ನು ಇಷ್ಟಪಡುವವರಿಗೆ, ರಿಷಿಕೇಶವು ಸೂಪರ್ ಆಗಿರುತ್ತದೆ. ಅಧ್ಯಾತ್ಮದೊಂದಿಗೆ ಸಂಬಂಧ ಹೊಂದಿರುವ ಜನರಿಗೆ ಇದು ಉತ್ತಮ ಸ್ಥಳವಾಗಿದೆ. ಧಾರ್ಮಿಕ ಸ್ಥಳಗಳಿಂದ ನೀವು ಯೋಗ ಕೇಂದ್ರಗಳು, ರಾಫ್ಟಿಂಗ್ ಮತ್ತು ಇತರ ಅನೇಕ ಸಾಹಸ ಚಟುವಟಿಕೆಗಳನ್ನು ಇಲ್ಲಿ ಆನಂದಿಸಬಹುದು. ರಿಷಿಕೇಶವನ್ನು ಭಾರತದ ಯೋಗ ರಾಜಧಾನಿ ಎಂದೂ ಕರೆಯುತ್ತಾರೆ.

2 / 5
ಮನಾಲಿ: ಮನಾಲಿ ಸುಂದರವಾದ ಮತ್ತು ಶಾಂತವಾದ ಗಿರಿಧಾಮವಾಗಿದೆ. ಬೇಸಿಗೆ ರಜೆಗಾಗಿ ನೀವು ಇಲ್ಲಿಗೆ ಹೋಗಲು ಯೋಜಿಸಬಹುದು. ಸಾಹಸ ಚಟುವಟಿಕೆಗಳು, ಕ್ರಿಸ್ಟಲ್ ಕ್ಲಿಯರ್ ಫಾಲ್ಸ್, ಆಹ್ಲಾದಕರ ವಾತಾವರಣವು ನಿಮ್ಮ ಪ್ರವಾಸವನ್ನು ಸ್ಮರಣೀಯವಾಗಿಸುತ್ತದೆ.

3 / 5
ಮಸ್ಸೂರಿ: ರಜಾದಿನಗಳಲ್ಲಿ ನೀವು ಮಸ್ಸೂರಿಯಲ್ಲಿ ತಂಪಾದ ಗಾಳಿಯನ್ನು ಆನಂದಿಸಬಹುದು. ಇದು ಶಾಂತವಾದ ಸ್ಥಳವಾಗಿದೆ. ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿ ಅನೇಕ ಸುಂದರ ದೃಶ್ಯಾವಳಿಗಳನ್ನು ಆನಂದಿಸಬಹುದು.

4 / 5
ಊಟಿ: ಊಟಿ ಒಂದು ಸುಂದರ ತಾಣ. ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಊಟಿ ನಿಮ್ಮ ಪಟ್ಟಿಯಲ್ಲಿರಬೇಕು. ಈ ಪ್ರದೇಶದಲ್ಲಿ ನೀಲಗಿರಿ ಮರಗಳು ಹೇರಳವಾಗಿವೆ. ಇಲ್ಲಿ ನೀವು ಸುಂದರವಾದ ದೃಶ್ಯಾವಳಿಗಳನ್ನು ಆನಂದಿಸಬಹುದು.

5 / 5

Published On - 8:04 pm, Mon, 11 April 22

Follow us
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ