AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆ ಕಳೆಯಲು ಇಲ್ಲಿವೆ ಸುಂದರ ತಾಣಗಳು; ಒಮ್ಮೆಯಾದರೂ ಭೇಟಿ ನೀಡಲೇಬೇಕು

Tourist Places: ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 11, 2022 | 8:25 PM

Share
ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

1 / 5
ರಿಷಿಕೇಶ: ಸಾಹಸಗಳನ್ನು ಇಷ್ಟಪಡುವವರಿಗೆ, ರಿಷಿಕೇಶವು ಸೂಪರ್ ಆಗಿರುತ್ತದೆ. ಅಧ್ಯಾತ್ಮದೊಂದಿಗೆ ಸಂಬಂಧ ಹೊಂದಿರುವ ಜನರಿಗೆ ಇದು ಉತ್ತಮ ಸ್ಥಳವಾಗಿದೆ. ಧಾರ್ಮಿಕ ಸ್ಥಳಗಳಿಂದ ನೀವು ಯೋಗ ಕೇಂದ್ರಗಳು, ರಾಫ್ಟಿಂಗ್ ಮತ್ತು ಇತರ ಅನೇಕ ಸಾಹಸ ಚಟುವಟಿಕೆಗಳನ್ನು ಇಲ್ಲಿ ಆನಂದಿಸಬಹುದು. ರಿಷಿಕೇಶವನ್ನು ಭಾರತದ ಯೋಗ ರಾಜಧಾನಿ ಎಂದೂ ಕರೆಯುತ್ತಾರೆ.

2 / 5
ಮನಾಲಿ: ಮನಾಲಿ ಸುಂದರವಾದ ಮತ್ತು ಶಾಂತವಾದ ಗಿರಿಧಾಮವಾಗಿದೆ. ಬೇಸಿಗೆ ರಜೆಗಾಗಿ ನೀವು ಇಲ್ಲಿಗೆ ಹೋಗಲು ಯೋಜಿಸಬಹುದು. ಸಾಹಸ ಚಟುವಟಿಕೆಗಳು, ಕ್ರಿಸ್ಟಲ್ ಕ್ಲಿಯರ್ ಫಾಲ್ಸ್, ಆಹ್ಲಾದಕರ ವಾತಾವರಣವು ನಿಮ್ಮ ಪ್ರವಾಸವನ್ನು ಸ್ಮರಣೀಯವಾಗಿಸುತ್ತದೆ.

3 / 5
ಮಸ್ಸೂರಿ: ರಜಾದಿನಗಳಲ್ಲಿ ನೀವು ಮಸ್ಸೂರಿಯಲ್ಲಿ ತಂಪಾದ ಗಾಳಿಯನ್ನು ಆನಂದಿಸಬಹುದು. ಇದು ಶಾಂತವಾದ ಸ್ಥಳವಾಗಿದೆ. ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿ ಅನೇಕ ಸುಂದರ ದೃಶ್ಯಾವಳಿಗಳನ್ನು ಆನಂದಿಸಬಹುದು.

4 / 5
ಊಟಿ: ಊಟಿ ಒಂದು ಸುಂದರ ತಾಣ. ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಊಟಿ ನಿಮ್ಮ ಪಟ್ಟಿಯಲ್ಲಿರಬೇಕು. ಈ ಪ್ರದೇಶದಲ್ಲಿ ನೀಲಗಿರಿ ಮರಗಳು ಹೇರಳವಾಗಿವೆ. ಇಲ್ಲಿ ನೀವು ಸುಂದರವಾದ ದೃಶ್ಯಾವಳಿಗಳನ್ನು ಆನಂದಿಸಬಹುದು.

5 / 5

Published On - 8:04 pm, Mon, 11 April 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ