AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆ ಕಳೆಯಲು ಇಲ್ಲಿವೆ ಸುಂದರ ತಾಣಗಳು; ಒಮ್ಮೆಯಾದರೂ ಭೇಟಿ ನೀಡಲೇಬೇಕು

Tourist Places: ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 11, 2022 | 8:25 PM

Share
ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

1 / 5
ರಿಷಿಕೇಶ: ಸಾಹಸಗಳನ್ನು ಇಷ್ಟಪಡುವವರಿಗೆ, ರಿಷಿಕೇಶವು ಸೂಪರ್ ಆಗಿರುತ್ತದೆ. ಅಧ್ಯಾತ್ಮದೊಂದಿಗೆ ಸಂಬಂಧ ಹೊಂದಿರುವ ಜನರಿಗೆ ಇದು ಉತ್ತಮ ಸ್ಥಳವಾಗಿದೆ. ಧಾರ್ಮಿಕ ಸ್ಥಳಗಳಿಂದ ನೀವು ಯೋಗ ಕೇಂದ್ರಗಳು, ರಾಫ್ಟಿಂಗ್ ಮತ್ತು ಇತರ ಅನೇಕ ಸಾಹಸ ಚಟುವಟಿಕೆಗಳನ್ನು ಇಲ್ಲಿ ಆನಂದಿಸಬಹುದು. ರಿಷಿಕೇಶವನ್ನು ಭಾರತದ ಯೋಗ ರಾಜಧಾನಿ ಎಂದೂ ಕರೆಯುತ್ತಾರೆ.

2 / 5
ಮನಾಲಿ: ಮನಾಲಿ ಸುಂದರವಾದ ಮತ್ತು ಶಾಂತವಾದ ಗಿರಿಧಾಮವಾಗಿದೆ. ಬೇಸಿಗೆ ರಜೆಗಾಗಿ ನೀವು ಇಲ್ಲಿಗೆ ಹೋಗಲು ಯೋಜಿಸಬಹುದು. ಸಾಹಸ ಚಟುವಟಿಕೆಗಳು, ಕ್ರಿಸ್ಟಲ್ ಕ್ಲಿಯರ್ ಫಾಲ್ಸ್, ಆಹ್ಲಾದಕರ ವಾತಾವರಣವು ನಿಮ್ಮ ಪ್ರವಾಸವನ್ನು ಸ್ಮರಣೀಯವಾಗಿಸುತ್ತದೆ.

3 / 5
ಮಸ್ಸೂರಿ: ರಜಾದಿನಗಳಲ್ಲಿ ನೀವು ಮಸ್ಸೂರಿಯಲ್ಲಿ ತಂಪಾದ ಗಾಳಿಯನ್ನು ಆನಂದಿಸಬಹುದು. ಇದು ಶಾಂತವಾದ ಸ್ಥಳವಾಗಿದೆ. ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿ ಅನೇಕ ಸುಂದರ ದೃಶ್ಯಾವಳಿಗಳನ್ನು ಆನಂದಿಸಬಹುದು.

4 / 5
ಊಟಿ: ಊಟಿ ಒಂದು ಸುಂದರ ತಾಣ. ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಊಟಿ ನಿಮ್ಮ ಪಟ್ಟಿಯಲ್ಲಿರಬೇಕು. ಈ ಪ್ರದೇಶದಲ್ಲಿ ನೀಲಗಿರಿ ಮರಗಳು ಹೇರಳವಾಗಿವೆ. ಇಲ್ಲಿ ನೀವು ಸುಂದರವಾದ ದೃಶ್ಯಾವಳಿಗಳನ್ನು ಆನಂದಿಸಬಹುದು.

5 / 5

Published On - 8:04 pm, Mon, 11 April 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್